
ಅಂಬೇಡ್ಕರ್ ವಿರೋಧಿ ಶಾ ವಜಾಕ್ಕೆ ಒತ್ತಾಯ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ
ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ
ಕಲಬುರಗಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ದಲಿತ ಜನಜಾಗೃತಿ ಸಂಘರ್ಷ ಸಮಿತಿ
ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನೂತನ ಮಹಿಳಾ ಘಟಕದ ಅಧ್ಯಕ್ಷರ ಆಯ್ಕೆ ಜರುಗಿತು.ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಟಿ ಎ ನಾರಾಯಣಗೌಡ ಇವರ ಸಾರಥ್ಯದಲ್ಲಿ ಕಲಬುರಗಿಯ ಜಿಲ್ಲಾಧ್ಯಕ್ಷರಾದ ಸನ್ಮಾನ್ಯ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೃಹಸಚಿವ ಅಮಿತ್ ಷಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್
ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು
ಕಲಬುರಗಿ: ಇಡೀ ಸಮಾಜವೇ ತಲೆ ತಗ್ಗಿಸುವಂತೆ ಮಾಡಿರುವ ಜಿಲ್ಲೆಯ ಯಡ್ರಾಮಿ ತಾಲೂಕಿನ 5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಎಸಗಿದ ಅತ್ಯಾಚಾರವನ್ನು ಗಂಭೀರವಾಗಿ ಪರಿಗಣಿಸಿ, ಕಾಮುಕ ಶಿಕ್ಷಕ ಹಾಜಿ ಮಲಿಂಗನನ್ನು ತಕ್ಷಣವೇ ಗಲ್ಲು ಶಿಕ್ಷೆಗೆ
ಚಳಿಗಾಲದ ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ವಿವಿಧ ಬೇಡಿಕೆಯನ್ನು ಪೂರೈಸಿ ಮತ್ತು ಈ ಸಮಾಜದ ಪರವಾಗಿ ಅಧಿವೇಶನದಲ್ಲಿ ಧ್ವನಿಯಾಗಿ ಮಾತನಾಡಿ ಎಂದು ಡಾ.ಎಮ್.ಬಿ. ಹಡಪದ ಸುಗೂರ .ಎನ್. ಒತ್ತಾಯ ಕಲಬುರಗಿ :
ಕಲಬುರಗಿ: ತಾಲೂಕಿನ ಕೆರಿಬೋಸಗಾ ಕ್ರಾಸ್ ನಲ್ಲಿ ಅಖಿಲ ಕರ್ನಾಟಕ ಡಾ.ಎಚ್.ಸಿ ಮಹಾದೇವಪ್ಪ ಅಭಿಮಾನಿಗಳ ಬಳಗದಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿರ್ವಾಣ ದಿನ ಆಚರಿಸಿದರು.ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಓಂಕಾರ ವಠಾರ,ನಿಂಗಣ್ಣ ಪೂಜಾರಿ,ಶಶಿಕುಮಾರ್ ವಟಾರ,ಭೀಮರಾಯ ಕುಣಕಿ, ಸಂಜು
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿಯ ಮುಖ್ಯ ರಸ್ತೆ ಹದೆಗೆಟ್ಟ ಕಾರಣ ಪ್ರತಿ ನಿತ್ಯ ನೂರಾರು ಜನಗಳು,ವಿದ್ಯಾರ್ಥಿಗಳು,ಯುವಕರು,ವಯೋವೃದ್ದರು ಹಾಗೂ ಹಲವಾರು ವಾಹನ ಸವಾರರು ದೈನಂದಿನ ಕಾರ್ಯಗಳಿಗೆ ತಮ್ಮ ಜೀವ ಅಂಗೈಯಲ್ಲಿಟ್ಟುಕೊಂಡು ಅಡ್ಡಾಡುತ್ತಿದ್ದಾರೆ.ಮುನ್ಸಿ ಬಡಾವಣೆಯ
Website Design and Development By ❤ Serverhug Web Solutions