
ರೈತರು ಸಂಭ್ರಮಿಸುವ ಹಬ್ಬವೇ ಕಾರ ಹುಣ್ಣಿಮೆ
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕಾರ ಹುಣ್ಣಿಮೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಇಡೀ ಗ್ರಾಮವು ಸಂಭ್ರಮಿಸಿದ್ದಾರೆ. ವರ್ಷದ ಮುಂಗಾರಿನಲ್ಲಿ ಬರುವ ಕಾರ ಹುಣ್ಣಿಮೆಯ ಮೊದಲ ಹಬ್ಬವಾಗಿದೆ. ಈ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮಿಸುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕಾರ ಹುಣ್ಣಿಮೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಇಡೀ ಗ್ರಾಮವು ಸಂಭ್ರಮಿಸಿದ್ದಾರೆ. ವರ್ಷದ ಮುಂಗಾರಿನಲ್ಲಿ ಬರುವ ಕಾರ ಹುಣ್ಣಿಮೆಯ ಮೊದಲ ಹಬ್ಬವಾಗಿದೆ. ಈ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮಿಸುವ

ಕಲಬುರಗಿ/ ಕಮಲಾಪುರ: ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳ ಮೆರವಣಿಗೆ ನಡೆಸಿದರು.ಪ್ರತಿ ವರ್ಷದಂತೆ ಈ ವರ್ಷ ಕೂಡ ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಅದ್ದೂರಿಯಾಗಿ

ಕಲಬುರಗಿ/ ಯಡ್ರಾಮಿ : ಪಟ್ಟಣದ ಶ್ರೀ ಸಿದ್ದಲಿಂಗೆಶ್ವರ ವಿರಕ್ತಮಠದ ಆಸ್ತಿಯನ್ನು ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರು ತಮ್ಮ ತಾಯಿ ಪ್ರಭಾವತಿ ಧರ್ಮಸಿಂಗ್ ಅವರ ಹೆಸರಿನ ಮೇಲೆ ಖರೀದಿಸಿರುವುದು ಖಂಡನೀಯವಾಗಿದೆ ಎಂದು ಯಡ್ರಾಮಿ ತಾಲೂಕ

ಕಲಬುರಗಿ/ ಜೇವರ್ಗಿ :ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯ ಘಟಕ ಬೆಂಗಳೂರು (ರಿ.) ಸಂಘಟನೆಯ ವತಿಯಿಂದ ರಾಜ್ಯ ಕಾರ್ಯಕಾರಣಿಯ ಸಮಿತಿಯ ಒಪ್ಪಿಗೆಯ ಮೇರೆಗೆ ಶ್ರೀ ಸಿದ್ದಲಿಂಗ ಮಾಹೂರ ಜೇವರ್ಗಿ ಅವರನ್ನು ಜೇವರ್ಗಿ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸೂರು ಗ್ರಾಮದಲ್ಲಿ ಇವತ್ತು ದಾಖಲಾತಿ ಆಂದೋಲನವನ್ನು ಎಲ್ಎಲ್ ಎಫ್ -ಅರ್ ಟಿ ಎಸ್ ಕಲಬುರಗಿ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ದಾಖಲಾತಿ ಆಂದೋಲನ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಿವಿಧ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಕೆಲವು ಗ್ರಾಮಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕಾನೂನು ಗಾಳಿಗೆ ತೂರಿ ಸಂಬಂಧಿಸಿದ ಶಾಲಾ ಮುಖ್ಯ ಗುರುಗಳು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಎಂದು ನೊಂದ

ಕಲಬುರ್ಗಿ/ ಯಡ್ರಾಮಿ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯಡವಟ್ಟಿನಿಂದ ಸುಮಾರು 40ಹಳ್ಳಿಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಸಾಮಾಜಿಕ ಹೋರಾಟಗಾರರಾದ ಬಬ್ರುವಾಹನ ಬೋವಿ ಮಾತನಾಡಿದರು ಅದೇ ರೀತಿಯಾಗಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳನ್ನು

ಕಲಬುರಗಿ/ ಜೇವರ್ಗಿ : ತಾಲೂಕಿನ ಗಂವಾರ ಗ್ರಾಮದ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನದಲ್ಲಿ ಏರ್ಪಡಿಸಿದ ವಿಶ್ವ ಪರಿಸರ ದಿನದ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕೆ

ಕಲಬುರಗಿ/ ಚಿತ್ತಾಪುರ: ಕಲಬುರಗಿ ಜಿಲ್ಲೆಯ ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಲಂಬಾಣಿ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ ಮಾರಣಾಂತಿಕ ಹಲ್ಲೆ ನಡೆಸಿದ ವಸೀಮ ಶೇಖ್ ಮೌಲಾ ಈತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ

ಕಲಬುರಗಿ/ ಚಿತ್ತಾಪುರ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಒಂದು ಜನ್ಮ ಅಲ್ಲ ಇನ್ನೂ ಹತ್ತು ಜನ್ಮ ಪಡೆದು ಬಂದ್ರೂ ಮುಸ್ಲಿಂ ಸಮಾಜವನ್ನು ಮುಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತಾಲೂಕು ಅಧ್ಯಕ್ಷ
Website Design and Development By ❤ Serverhug Web Solutions