
ಅಧಿಕಾರಿಗಳ ವಿರುದ್ಧ ಮಲ್ಲಣ್ಣ ಎಂ. ಪೂಜಾರಿ ಆಕ್ರೋಶ
ಬಿಳವಾರ ಗ್ರಾಮದಲ್ಲಿ ಒಂದು ವರ್ಷದಿಂದ ಬಿರುಕು ಬಿಟ್ಟ ಹೊಸ ಬಡಾವಣೆಯ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ : ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳ ವಿರುದ್ಧ ಮಲ್ಲಣ್ಣ ಎಂ. ಪೂಜಾರಿ ಆಕ್ರೋಶ ಕಲಬುರಗಿ ಜಿಲ್ಲೆಯ ಯಡ್ರಾಮಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಿಳವಾರ ಗ್ರಾಮದಲ್ಲಿ ಒಂದು ವರ್ಷದಿಂದ ಬಿರುಕು ಬಿಟ್ಟ ಹೊಸ ಬಡಾವಣೆಯ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ : ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳ ವಿರುದ್ಧ ಮಲ್ಲಣ್ಣ ಎಂ. ಪೂಜಾರಿ ಆಕ್ರೋಶ ಕಲಬುರಗಿ ಜಿಲ್ಲೆಯ ಯಡ್ರಾಮಿ

ಕಲಬುರಗಿ/ ಚಿತ್ತಾಪುರ :ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನೆರವೇರಿತು.ಇದೇ ವೆಳೆ ಕನ್ನಡ ಪಂಡಿತ ಅಯ್ಯಾಳಿಯವರು ಪ್ರತಿಜ್ಞಾ ವಿಧಿಯನ್ನು ವಿಧಿಸಿದರು.ಶಾಲೆಯ ಎಲ್ಲಾ ಶಿಕ್ಷಕರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ

ಕಲಬುರಗಿ/ ಚಿತ್ತಾಪುರ: ಮುಂಗಾರು ಬಿತ್ತನೆ ಸಮಯದಲ್ಲಿ ಬರುವ ರೈತರ ಹಬ್ಬ ಕಾರಹುಣ್ಣಿಮೆ ಹಬ್ಬವನ್ನು ತಾಲೂಕಿನಾದ್ಯಂತ ರೈತರು ತಮ್ಮ ತಮ್ಮ ಎತ್ತುಗಳನ್ನು ವಿಶೇಷವಾಗಿ ಅಲಂಕರಿಸಿ ಸಡಗರ, ಸಂಭ್ರಮದಿಂದ ಆಚರಣೆ ಮಾಡಿದರು.ಹುಣ್ಣಿಮೆ ಹಿಂದಿನ ದಿನ ದನಕರು, ಎತ್ತುಗಳನ್ನು

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕಾರ ಹುಣ್ಣಿಮೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಇಡೀ ಗ್ರಾಮವು ಸಂಭ್ರಮಿಸಿದ್ದಾರೆ. ವರ್ಷದ ಮುಂಗಾರಿನಲ್ಲಿ ಬರುವ ಕಾರ ಹುಣ್ಣಿಮೆಯ ಮೊದಲ ಹಬ್ಬವಾಗಿದೆ. ಈ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮಿಸುವ

ಕಲಬುರಗಿ/ ಕಮಲಾಪುರ: ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳ ಮೆರವಣಿಗೆ ನಡೆಸಿದರು.ಪ್ರತಿ ವರ್ಷದಂತೆ ಈ ವರ್ಷ ಕೂಡ ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಅದ್ದೂರಿಯಾಗಿ

ಕಲಬುರಗಿ/ ಯಡ್ರಾಮಿ : ಪಟ್ಟಣದ ಶ್ರೀ ಸಿದ್ದಲಿಂಗೆಶ್ವರ ವಿರಕ್ತಮಠದ ಆಸ್ತಿಯನ್ನು ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರು ತಮ್ಮ ತಾಯಿ ಪ್ರಭಾವತಿ ಧರ್ಮಸಿಂಗ್ ಅವರ ಹೆಸರಿನ ಮೇಲೆ ಖರೀದಿಸಿರುವುದು ಖಂಡನೀಯವಾಗಿದೆ ಎಂದು ಯಡ್ರಾಮಿ ತಾಲೂಕ

ಕಲಬುರಗಿ/ ಜೇವರ್ಗಿ :ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯ ಘಟಕ ಬೆಂಗಳೂರು (ರಿ.) ಸಂಘಟನೆಯ ವತಿಯಿಂದ ರಾಜ್ಯ ಕಾರ್ಯಕಾರಣಿಯ ಸಮಿತಿಯ ಒಪ್ಪಿಗೆಯ ಮೇರೆಗೆ ಶ್ರೀ ಸಿದ್ದಲಿಂಗ ಮಾಹೂರ ಜೇವರ್ಗಿ ಅವರನ್ನು ಜೇವರ್ಗಿ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸೂರು ಗ್ರಾಮದಲ್ಲಿ ಇವತ್ತು ದಾಖಲಾತಿ ಆಂದೋಲನವನ್ನು ಎಲ್ಎಲ್ ಎಫ್ -ಅರ್ ಟಿ ಎಸ್ ಕಲಬುರಗಿ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ದಾಖಲಾತಿ ಆಂದೋಲನ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಿವಿಧ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಕೆಲವು ಗ್ರಾಮಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕಾನೂನು ಗಾಳಿಗೆ ತೂರಿ ಸಂಬಂಧಿಸಿದ ಶಾಲಾ ಮುಖ್ಯ ಗುರುಗಳು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ ಎಂದು ನೊಂದ

ಕಲಬುರ್ಗಿ/ ಯಡ್ರಾಮಿ: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯಡವಟ್ಟಿನಿಂದ ಸುಮಾರು 40ಹಳ್ಳಿಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಸಾಮಾಜಿಕ ಹೋರಾಟಗಾರರಾದ ಬಬ್ರುವಾಹನ ಬೋವಿ ಮಾತನಾಡಿದರು ಅದೇ ರೀತಿಯಾಗಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳನ್ನು
Website Design and Development By ❤ Serverhug Web Solutions