
ವಿಶ್ವ ಪರಿಸರ ದಿನದಂದು ಅರಣ್ಯ ಅಭಿವೃದ್ಧಿಗಾಗಿ ಶಾಸಕ ಅಜಯ್ ಸಿಂಗ್ 100 ಕೋಟಿ ಅನುದಾನ ಮೀಸಲು
ಕಲಬುರಗಿ/ ಜೇವರ್ಗಿ : ತಾಲೂಕಿನ ಗಂವಾರ ಗ್ರಾಮದ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನದಲ್ಲಿ ಏರ್ಪಡಿಸಿದ ವಿಶ್ವ ಪರಿಸರ ದಿನದ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಜೇವರ್ಗಿ : ತಾಲೂಕಿನ ಗಂವಾರ ಗ್ರಾಮದ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನದಲ್ಲಿ ಏರ್ಪಡಿಸಿದ ವಿಶ್ವ ಪರಿಸರ ದಿನದ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕೆ

ಕಲಬುರಗಿ/ ಚಿತ್ತಾಪುರ: ಕಲಬುರಗಿ ಜಿಲ್ಲೆಯ ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಲಂಬಾಣಿ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ ಮಾರಣಾಂತಿಕ ಹಲ್ಲೆ ನಡೆಸಿದ ವಸೀಮ ಶೇಖ್ ಮೌಲಾ ಈತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ

ಕಲಬುರಗಿ/ ಚಿತ್ತಾಪುರ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಒಂದು ಜನ್ಮ ಅಲ್ಲ ಇನ್ನೂ ಹತ್ತು ಜನ್ಮ ಪಡೆದು ಬಂದ್ರೂ ಮುಸ್ಲಿಂ ಸಮಾಜವನ್ನು ಮುಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತಾಲೂಕು ಅಧ್ಯಕ್ಷ

ಕಲಬುರಗಿ/ ಜೇವರ್ಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಭಿವೃದ್ದಿಗಾಗಿ ಹಲವಾರು ಸವಲತ್ತುಗಳನ್ನು ನೀಡಿ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ’ ಎಂದು ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಶ್ರೀ ದಿನೇಶ ಹೇಳಿದರು. ಪಟ್ಟಣದ ಬಸವೇಶ್ವರ ನಗರದ ರಾಘವೇಂದ್ರ

ಬಾಕಿ ಬೆಳೆ ವಿಮೆ ಪರಿಹಾರ ಹಣ ಕೂಡಲೇ ವಿಳಂಬದ ಬಡ್ಡಿಯೊಂದಿಗೆ ರೈತರ ಖಾತೆಗೆ ಜಮಾ ಮಾಡುವಂತೆ ಬಸವರಾಜ ಹಡಪದ ಸುಗೂರ ಎನ್. ಆಗ್ರಹ ಕಲಬುರಗಿ: ಜಿಲ್ಲೆಯಲ್ಲಿ 2024 -25 ನೇ ಸಾಲಿನಲ್ಲಿ ಸಹಸ್ರಾರು ರೈತರು

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಕ್ಷೇತ್ರ ಕೊರವಿ ಗ್ರಾಮದ ಶ್ರೀ ಕೊರವಂಜೇಶ್ವರಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ನಿಮಿತ್ಯವಾಗಿ ಪುರಾಣ ಕಾರ್ಯಕ್ರಮವು ಜರುಗಲಿದೆ. ಆಧ್ಯಾತ್ಮಿಕ ಬೆಳವಣಿಗೆ, ಸಮುದಾಯ ನಿರ್ಮಾಣ ಮತ್ತು ಸಾಂಸ್ಕೃತಿಕ

ಕಲಬುರಗಿ :ಕೆಂಬಾಳೆ ಖ್ಯಾತಿಯ ಕಮಲಾಪುರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು ನಮ್ಮೆಲ್ಲರಿಗೂ ಸಂತಸ ತಂದಿದೆ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗೆ ಕೊರತೆ ಇಲ್ಲ ಎಂಬುದನ್ನು ಈ ಮೂಲಕ ಸಾರಿ ಹೇಳಿದ್ದಾರೆ.ಈಗಿನಿಂದಲೇ ಐಎಎಸ್ ಮತ್ತು

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕಾಳಗಿ ಪಟ್ಟಣದ ಸರ್ವೇ ನಂ.16 ರಲ್ಲಿ ಬೆಳೆದಿದ್ದ ಸಾಗುವಾನಿ ಗಿಡಗಳನ್ನು ಬುಧವಾರ ರಾತ್ರಿ ಕಳ್ಳರು ಕಡಿದು ಸಾಗಿಸಿದ್ದಾರೆ, ಭಾರತೀಯ ಕಿಸಾನ ಸಂಘದ ಅಧ್ಯಕ್ಷ ಭೀಮರಾಯ ಮಲಘಾಣ ಅವರಿಗೆ ಸೇರಿದ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಶ್ರೀ ರೇವಣಸಿದ್ದೇಶ್ವರ ಹಿರೇಮಠದಲ್ಲಿ ರಾಜಶೇಖರ್ ಟೆಂಗಿನ್ ಮಠದ ಮನೆತನದವರ ಶತಮಾನದ ಸಂಕಲ್ಪದಂತೆ ಹಾಗೂ 1001 ಜಂಗಮರ ದಾಸೋಹ ಮತ್ತು ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮವು ಅದ್ದೂರಿಯಾಗಿ

ಕಲಬುರಗಿ: “ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ಧ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಬಣ್ಣಿಸಿದ್ದಾರೆ.ಪಹಲ್ಗಾಮ್ ಭಯೋತ್ಪಾದಕ
Website Design and Development By ❤ Serverhug Web Solutions