
ವಿಶ್ವಗುರು, ಸಂವಿಧಾನ ಶಿಲ್ಪಿ, ಮಾಜಿ ಉಪ ಪ್ರಧಾನಿ ಮಹಾಪುರುಷರ ಜಯಂತಿಯೋತ್ಸವ
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಶ್ರೀ ಬಸವೇಶ್ವರ, ಡಾ ll ಬಿ. ಆರ್. ಅಂಬೇಡ್ಕರ, ಮಾಜಿ ಉಪ ಪ್ರಧಾನಿ ಡಾ ll ಬಾಬು ಜಗನ್ ಜೀವ ರಾಮ್ ರವರ್ ಜಯಂತಿ ಕಾರ್ಯಕ್ರಮವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಶ್ರೀ ಬಸವೇಶ್ವರ, ಡಾ ll ಬಿ. ಆರ್. ಅಂಬೇಡ್ಕರ, ಮಾಜಿ ಉಪ ಪ್ರಧಾನಿ ಡಾ ll ಬಾಬು ಜಗನ್ ಜೀವ ರಾಮ್ ರವರ್ ಜಯಂತಿ ಕಾರ್ಯಕ್ರಮವನ್ನು

ಕಲಬುರಗಿ : ಯಡ್ರಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ 2018 ರಿಂದ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಕಾಮಗಾರಿ ಆರಂಭಿಸಲಾಗಿದೆ ಆದರೆ ಈ ಕಾಮಗಾರಿ ಯದ್ವಾತದ್ವಾ ನಡೆದಿದ್ದು ಕಂಡು ಬಂದಿದೆ ಇದಕ್ಕೆ ಸಂಬಂಧಪಟ್ಟ ತಾಲೂಕ ಪಂಚಾಯತ್

ಜೀವನದಲ್ಲಿ ನೈತಿಕತೆಯ ಪಾತ್ರ ಮಹತ್ವವಾದುದು ಕೊಪ್ಪಳ/ ಯಲಬುರ್ಗಾ : ಪ್ರತಿಯೊಬ್ಬರೂ ಉತ್ತಮ ಬದುಕು ರೂಪಿಸಿಕೊಳ್ಳಬೇಕಾದರೆ ಮಾನವೀಯ ಮತ್ತು ನೈತಿಕತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಅಂದಾಗ ಪುಣ್ಯದ ಫಲ ದೊರೆಯಲು ಸಾಧ್ಯ ಎಂದು ಜಿಲ್ಲಾ ಚುಟುಕು

ಕಲಬುರಗಿ: ಜಮ್ಮು ಮತ್ತು ಕಾಶ್ಮಿರದ ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲೆ ಉಗ್ರರಿಂದ ಮಾಡಿದ ದಾಳಿಗೆ ಪ್ರವಾಸಿಗರಿಗೆ ತೊಂದರೆಯಾಗಿ ಇಡೀ ಮನುಕುಲವೆ ತಲೆ ತಗ್ಗಿಸುವಂತಾಗಿದೆ ಉಗ್ರರ ಅಟ್ಟಹಾಸವನ್ನು ತಡೆಯಬೇಕಾಗಿದೆ ಮತ್ತು ಇಂತಹ ಚಟುವಟಿಕೆಗಳನ್ನು ಖಂಡಿಸಿ ಮತ್ತು

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಿರೇಮಠದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಶ್ರೀ ರೇವಣಸಿದ್ದೇಶ್ವರ ಮೂರ್ತಿ ಹಾಗೂ ಅಕ್ಕಮಹಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಿಮಿತ್ಯ 24 -4

ಕಲಬುರಗಿ: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ಮೇಲೆ ಏ. 22 ರಂದು ಉಗ್ರರು ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಇಸ್ಲಾಮಿಕ್ ಮನಸ್ಥಿತಿಯ ಉಗ್ರರು ಹಿಂದುಗಳ ಹೆಸರನ್ನು ಅವರನ್ನು ಗುಂಡೇಟಿನಿಂದ ಕೊಂದಿರುವುದು

ಶ್ರೀ ಅಣ್ಣಾರಾವ. ಎಸ್. ಪೆದ್ದಿ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೋಡ್ಲಿತಾ ll ಕಾಳಗಿ , ಜಿ ll ಕಲಬುರಗಿ ಅವರನ್ನು ಕರುನಾಡ ಕಂದ ಪತ್ರಿಕೆಯೊಂದಿಗೆ ಭೇಟಿ ಮಾಡಿದ ಸಂದರ್ಭ.

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಕ್ಷೇತ್ರ ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ಶ್ರೀ ನೀಲಕಂಠ ಕಾಳೇಶ್ವರ ರಥೋತ್ಸವವು ಭಕ್ತಾದಿಗಳಿಂದ ಜೈ, ಘೋಷಣೆಗಳ ಕೂಗುತ್ತಾ, ಸಂಭ್ರಮದಿಂದ ರಥೋತ್ಸವ ಅದ್ದೂರಿಯಾಗಿ ಜರುಗಿತು.ಭಕ್ತರ ಮನಸ್ಸಿನಲ್ಲಿ ಸದಾ ನೆನೆಸಿರುವ ಮತ್ತು
ಆಡುವ ಮಾತಿನಲ್ಲಿನೀಡುವ ಪ್ರೀತಿಯಲ್ಲಿಬೆಲ್ಲ ಬೆರೆಸಿಹರು ಗೆಳೆಯಕಹಿ ಹೇಗೆ ಅರಿಯಲಿ ಹಗೆ ತುಂಬಿ ಮನದಲ್ಲಿಹುಸಿ ಹಾಸ್ಯ ನಗೆಯಲಿವಿಷ ಕಾರುತಿಹರು ಗೆಳೆಯಯಾರೊಂದಿಗೆ ಬೆರೆಯಲಿ ಸ್ನೇಹಿತರೆಂಬ ಸೋಗಿನಲ್ಲಿಬಂಧಿಸಿ ಬಾಹುವಿನಲ್ಲಿಬೆನ್ನಿಗೆ ಚೂರಿಹಾಕಲು ಗೆಳೆಯನಾನು ಯಾರನ್ನ ಜರಿಯಲಿ ಕೈ ಹಿಡಿದು ನಡೆಸುತಲಿಕಾಲ್ಹಿಡಿದು

ಕಲಬುರಗಿ/ ಚಿತ್ತಾಪುರ: ಪಟ್ಟಣದಲ್ಲಿ ಚಿಂದಿ ಆಯುವ ಚೀಲಕ್ಕಾಗಿ ಇಬ್ಬರ ನಡುವೆ ಪ್ರಾರಂಭವಾದ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಶನಿವಾರ ರಾತ್ರಿ ನಡೆದಿದ್ದು ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪಟ್ಟಣದ ಹಳೆಯ ಕೋರ್ಟ್
Website Design and Development By ❤ Serverhug Web Solutions