
ವಿಶ್ವಗುರು ಬಸವಣ್ಣನವರ 892 ನೇ ಜಯಂತಿ : ಕೋಡ್ಲಿ
ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮ ಪಂಚಾಯತ್ ಕಾರ್ಯಲಯದಲ್ಲಿ ವಿಶ್ವಗುರು ಬಸವೇಶ್ವರ ರವರ 892ನೇ ಜಯಂತಿಯನ್ನು ಶ್ರೀಮತಿ ಗೀತಾ/ ಪ್ರೇಮ್ ಕುಮಾರ್ ಎಲ್ಮ್ ಡಗಿ ಅಧ್ಯಕ್ಷರು ಗ್ರಾ. ಪಂ. ಕೋಡ್ಲಿ ಮತ್ತು ದೇವೇಂದ್ರಪ್ಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮ ಪಂಚಾಯತ್ ಕಾರ್ಯಲಯದಲ್ಲಿ ವಿಶ್ವಗುರು ಬಸವೇಶ್ವರ ರವರ 892ನೇ ಜಯಂತಿಯನ್ನು ಶ್ರೀಮತಿ ಗೀತಾ/ ಪ್ರೇಮ್ ಕುಮಾರ್ ಎಲ್ಮ್ ಡಗಿ ಅಧ್ಯಕ್ಷರು ಗ್ರಾ. ಪಂ. ಕೋಡ್ಲಿ ಮತ್ತು ದೇವೇಂದ್ರಪ್ಪ

ಕಣ್ಣು ಮುಚ್ಚಿ ಕುಳಿತಿರುವ ತಾಲೂಕ ಆರೋಗ್ಯ ಅಧಿಕಾರಿಗಳು – ಮಹಾಂತೇಶ್ ನಕ್ಕಲಗಡ್ಡ ಸಾಹುಕಾರ್ ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಇಟ್ಕಲ ಗ್ರಾಮದ ಆಯುಷ್ಮಾನ ಭಾರತ, ಆರೋಗ್ಯ ಭಾರತ, 24/7 ಸೇವೆ ಎನ್ನುವ ನಾಮಫಲಕಗಳು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕ ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ,ಬಹಳ ಸರಳತೆಯಿಂದ; ಇಂದು ವಚನಗಳ ಮೂಲಕ ಜಾತಿ ವ್ಯವಸ್ಥೆ, ಮಹಿಳೆಯರ ಶೋಷಣೆ, ಆಡಂಭರ ಆಚರಣೆ, ಮೂಢನಂಬಿಕೆಯ ವಿರುದ್ಧ ಅರಿವು ಮೂಡಿಸಿದ ಮಹಾ ಮಾನವತಾವಾದಿ, ನಾಡಿನ ಸಾಂಸ್ಕೃತಿಕ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಶ್ರೀ ಬಸವೇಶ್ವರ, ಡಾ ll ಬಿ. ಆರ್. ಅಂಬೇಡ್ಕರ, ಮಾಜಿ ಉಪ ಪ್ರಧಾನಿ ಡಾ ll ಬಾಬು ಜಗನ್ ಜೀವ ರಾಮ್ ರವರ್ ಜಯಂತಿ ಕಾರ್ಯಕ್ರಮವನ್ನು

ಕಲಬುರಗಿ : ಯಡ್ರಾಮಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ 2018 ರಿಂದ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಕಾಮಗಾರಿ ಆರಂಭಿಸಲಾಗಿದೆ ಆದರೆ ಈ ಕಾಮಗಾರಿ ಯದ್ವಾತದ್ವಾ ನಡೆದಿದ್ದು ಕಂಡು ಬಂದಿದೆ ಇದಕ್ಕೆ ಸಂಬಂಧಪಟ್ಟ ತಾಲೂಕ ಪಂಚಾಯತ್

ಜೀವನದಲ್ಲಿ ನೈತಿಕತೆಯ ಪಾತ್ರ ಮಹತ್ವವಾದುದು ಕೊಪ್ಪಳ/ ಯಲಬುರ್ಗಾ : ಪ್ರತಿಯೊಬ್ಬರೂ ಉತ್ತಮ ಬದುಕು ರೂಪಿಸಿಕೊಳ್ಳಬೇಕಾದರೆ ಮಾನವೀಯ ಮತ್ತು ನೈತಿಕತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಅಂದಾಗ ಪುಣ್ಯದ ಫಲ ದೊರೆಯಲು ಸಾಧ್ಯ ಎಂದು ಜಿಲ್ಲಾ ಚುಟುಕು

ಕಲಬುರಗಿ: ಜಮ್ಮು ಮತ್ತು ಕಾಶ್ಮಿರದ ಪಹಲ್ಗಾಮ್ ನಲ್ಲಿ ಹಿಂದೂಗಳ ಮೇಲೆ ಉಗ್ರರಿಂದ ಮಾಡಿದ ದಾಳಿಗೆ ಪ್ರವಾಸಿಗರಿಗೆ ತೊಂದರೆಯಾಗಿ ಇಡೀ ಮನುಕುಲವೆ ತಲೆ ತಗ್ಗಿಸುವಂತಾಗಿದೆ ಉಗ್ರರ ಅಟ್ಟಹಾಸವನ್ನು ತಡೆಯಬೇಕಾಗಿದೆ ಮತ್ತು ಇಂತಹ ಚಟುವಟಿಕೆಗಳನ್ನು ಖಂಡಿಸಿ ಮತ್ತು

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಿರೇಮಠದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಶ್ರೀ ರೇವಣಸಿದ್ದೇಶ್ವರ ಮೂರ್ತಿ ಹಾಗೂ ಅಕ್ಕಮಹಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಿಮಿತ್ಯ 24 -4

ಕಲಬುರಗಿ: ಜಮ್ಮು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಾಮ್ ಧಾಮದ ಮೇಲೆ ಏ. 22 ರಂದು ಉಗ್ರರು ಗುಂಡಿನ ದಾಳಿ ನಡೆಸಿರುವುದು ಖಂಡನೀಯವಾಗಿದೆ. ಇಸ್ಲಾಮಿಕ್ ಮನಸ್ಥಿತಿಯ ಉಗ್ರರು ಹಿಂದುಗಳ ಹೆಸರನ್ನು ಅವರನ್ನು ಗುಂಡೇಟಿನಿಂದ ಕೊಂದಿರುವುದು

ಶ್ರೀ ಅಣ್ಣಾರಾವ. ಎಸ್. ಪೆದ್ದಿ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೋಡ್ಲಿತಾ ll ಕಾಳಗಿ , ಜಿ ll ಕಲಬುರಗಿ ಅವರನ್ನು ಕರುನಾಡ ಕಂದ ಪತ್ರಿಕೆಯೊಂದಿಗೆ ಭೇಟಿ ಮಾಡಿದ ಸಂದರ್ಭ.
Website Design and Development By ❤ Serverhug Web Solutions