
ಪಿಂಚಣಿ ಯೋಜನೆ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಹಾಗೂ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಅಖಿಲ ಭಾರತ ನಿವೃತ್ತ ನೌಕರರ ಫೆಡರೇಶನ್ ವತಿಯಿಂದ ತಾಲೂಕಿನ ನಿವೃತ್ತ ನೌಕರರು 25-03-2026 ರಂದು ಬುಧವಾರ ಕಾಳಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಹಾಗೂ ಪಿಂಚಣಿ ಪರಿಷ್ಕರಣೆಗೆ ಒತ್ತಾಯಿಸಿ ಅಖಿಲ ಭಾರತ ನಿವೃತ್ತ ನೌಕರರ ಫೆಡರೇಶನ್ ವತಿಯಿಂದ ತಾಲೂಕಿನ ನಿವೃತ್ತ ನೌಕರರು 25-03-2026 ರಂದು ಬುಧವಾರ ಕಾಳಗಿ

ಬೆಂಗಳೂರು: ಭಾರತೀಯ ಸಂವಿಧಾನದ ಚೌಕಟ್ಟಿನಡಿಯಲ್ಲಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ನಡೆಯುತ್ತಿರುವ ಬಲಗೈ ಒಳ ಮೀಸಲಾತಿ ಹೋರಾಟಕ್ಕೆ ಕಲಬುರ್ಗಿ ಜಿಲ್ಲೆಯಿಂದ ಸಾವಿರಾರು ಹೋರಾಟಗಾರರು ಕೈಯಲ್ಲಿ ಬ್ಯಾನರ್ ಹಿಡಿದುಕೊಂಡು ಜಯಘೋಷ ಹಾಕುತ್ತಾ ಒಳಗಡೆ ಪ್ರವೇಶಿಸುತ್ತಿದ್ದಂತೆ ಹೋರಾಟದ ಕೂಗಿಗೆ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ದಿನಾಂಕ 24-03-2026 ರಂದು ಸಾರ್ವಜನಿಕರ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತ್ ಎದುರುಗಡೆ ಪ್ರತಿಭಟನೆ ಮಾಡಲಾಯಿತು. ಕುಡಿಯುವ ನೀರು ಸಾಕಷ್ಟು ಇದ್ದು ಆದರೆ ರಟಕಲ್ ಗ್ರಾಮ ಪಂಚಾಯತಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಡಹಳ್ಳಿಯಲ್ಲಿ 11ನೇ ಶತಮಾನದ ಆದ್ಯ ವಚನಕಾರರಾದ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಅದ್ದೂರಿಯಾಗಿ ಭಕ್ತಿ ಭಾವದಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿಲ್ಲಿ ಶ್ರೀ ದೇವರ ದಾಸಿಮಯ್ಯನವರ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗುಡ್ಡದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ರೈತರ ಕಲ್ಯಾಣಕ್ಕಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಹಳ್ಳಿಗಳ ನೂರಾರು ರೈತರು ಮತ್ತು ಭಕ್ತಾದಿಗಳು ಈ

ಕಲಬುರಗಿ :ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ, ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ, ಉತ್ತಮ ಕೃತಿಗೆ ಪ್ರತಿ ವರ್ಷ ಕೊಡಮಾಡುವ ರಾಜ್ಯ ಮಟ್ಟದ “ಸ್ವರ್ಣ ಕೃತಿ” ಪ್ರಶಸ್ತಿಗೆ ಸಾಹಿತಿ ಡಾ|| ಶಿವಕುಮಾರ. ಲಾ.

ಚಿತ್ತಾಪುರ: ರಾಷ್ಟ್ರಮಟ್ಟದಲ್ಲಿ ಬೃಹತ್ ಜಾಲವನ್ನು ಹೊಂದಿರುವ ಪ್ರತಿಷ್ಠಿತ ‘ಅಖಿಲ ಭಾರತ ಕುಂಬಾರರ ಮಹಾಸಭಾದ’ ಕರ್ನಾಟಕ ರಾಜ್ಯ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಚಿತ್ತಾಪುರದ ಜಗದೇವ ಎಸ್. ಕುಂಬಾರ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತು ಸಂಘಟನೆಯ

ಚಿತ್ತಾಪುರ : ಪಟ್ಟಣದ ವೆಂಕಟೇಶ ನಗರದಲ್ಲಿ ಸುಮಾರು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ನಿವಾಸಿಗಳು ಪರದಾಡುವಂತಾಗಿದೆ ಕೂಡಲೇ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರಿಗೆ ಮನವಿ ಪತ್ರ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಚಿಂಚೋಳಿ ಇಕೋ ಕ್ಲಬ್ ಕಾರ್ಯಕ್ರಮದಡಿ ಪರಿಸರ

2026 ರ ಸಾಲಿನ ರಾಜ್ಯ ಬಜೆಟ್ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ ಡಾ. ಎಂ.ಬಿ ಹಡಪದ ಒತ್ತಾಯ. ಕಲಬುರಗಿ :ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಮಾಚ್೯-6 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ಈ
Website Design and Development By ❤ Serverhug Web Solutions