
ಮೀಸಲು ಮಸೂದೆಗೆ ಮರತೂರಕರ್ ಖಂಡನೆ
ಕಲಬುರಗಿ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲು ಕಲ್ಪಿಸುವ ಕರ್ನಾಟಕ ಸರ್ಕಾರದ ಕ್ರಮ ಮತ್ತು ಮೀಸಲು ನೀಡುವ ಮಸೂದೆ ಯಾವುದೇ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವುದು ಖಂಡನೀಯ ಎಂದು ಮಹಾಗಾಂವ ಬಿಜೆಪಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲು ಕಲ್ಪಿಸುವ ಕರ್ನಾಟಕ ಸರ್ಕಾರದ ಕ್ರಮ ಮತ್ತು ಮೀಸಲು ನೀಡುವ ಮಸೂದೆ ಯಾವುದೇ ಚರ್ಚೆ ಇಲ್ಲದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವುದು ಖಂಡನೀಯ ಎಂದು ಮಹಾಗಾಂವ ಬಿಜೆಪಿ

ಕಲಬುರಗಿ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ನಿಲುವು ಅವರ ಹುದ್ದೆಗೆ ತಕ್ಕದ್ದಲ್ಲ. ಅವರು ಪಕ್ಷಪಾತ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಬಿಜೆಪಿ ಮುಖಂಡ ಶರಣಕುಮಾರ ಹಾಗರಗುಂಡಗಿ ಖಂಡಿಸಿದ್ದಾರೆ.ಅಮಾನತು ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹನಿಟ್ರ್ಯಾಪ್

ಕಲಬುರಗಿ / ಜೇವರ್ಗಿ: ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಏರ್ಪಡಿಸಿದ ಕರ್ನಾಟಕ ರಾಜ್ಯ ಬರಹಗಾರರ ಜಿಲ್ಲಾ ಘಟಕ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ ಎನ್ ಪಾಟೀಲ ಸೇವೆಯನ್ನು ಗುರುತಿಸಿ

ಕಲಬುರಗಿ/ ಚಿತ್ತಾಪುರ: ಹಿರಿಯ ನಾಗರಿಕರಿಗೆ ಹಾಗೂ ನಾಗರಿಕಿಯರಿಗೆ 60 ವರ್ಷ ಮೇಲ್ಪಟ್ಟವರಿಗೆ ಪಡಿತರ ಚೀಟಿ ಕಾರ್ಡಗಾಗಿ ಇ-ಶ್ರಮ ಕಾರ್ಡ್ ಇರದೆ ಇರುವವರಿಗೆ ಯಾವುದಾದರೊಂದು ವ್ಯವಸ್ಥೆ ಕಲ್ಪಿಸಬೇಕು. ಅದರಂತೆ ರೈಲ್ವೆಗಳಲ್ಲಿ ಪ್ರಯಾಣಿಸಲು ಶೇ. 50 ಪ್ರತಿಶತದಷ್ಟು

ಕಲಬುರಗಿ/ ಕಮಲಾಪೂರ: ಮಾ.೩ರಂದು ಹೆರಿಗೆಗಾಗಿ ನಗರದ ಕುಸನೂರ ರಸ್ತೆಯಲ್ಲಿರುವ ಸುರಕ್ಷಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಮಾ.೪ರಂದು ಸಿಜೇರಿಯನ್ ಹೆರಿಗೆಯಾಗಿದೆ, ಆದರೆ ಮಾ.೫ರ ಬೆಳಿಗ್ಗೆಯಿಂದ -ಬಾಣಂತಿ ಜ್ಯೋತಿ ಪರಶುರಾಮ ಕಟ್ಟಿಮನಿ ಅವರಿಗೆ ತೀವ್ರ ರಕ್ತಸ್ರಾವವಾಗುತ್ತಿರುವ ಬಗ್ಗೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಗುರುಮಠದಲ್ಲಿ ಲಿಂಗೈಕ್ಯ ಗೊಗ್ಗ ಚನ್ನಬಸಯ್ಯ ಮತ್ತು ಆದೋನಿ ಮಿಠಾಯಿ ಚನ್ನಬಸಯ್ಯನವರ ಪುಣ್ಯಸ್ಮರಣೆ ಅಂಗವಾಗಿ 247ನೇ ಶಿವಾನುಭವ ವಿಶೇಷ ಉಪನ್ಯಾಸ ಮತ್ತು ವಚನ ಹೇಳುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪ್ರವಾಸ ಮಂದಿರದಲ್ಲಿ ಆಯೋಜಿಸಿದ ಭಾರತ ರತ್ನ ಡಾll ಬಾಬಾ ಸಾಹೇಬ್ ಅಂಬೇಡ್ಕರ್ ರವರ 134 ನೇ ಜಯಂತೋತ್ಸವ ಅಂಗವಾಗಿ ಕಾಳಗಿ ತಾಲೂಕಿನಲ್ಲಿ ಪೂರ್ವಭಾವಿ ಸಭೆ ಮತ್ತು ದಿನಾಂಕ ನಿಗದಿಗಾಗಿ

ಕಲಬುರಗಿ/ ಚಿತ್ತಾಪುರ: ಅಕ್ಷರಗಳ ಹಾಗೂ ಪದಗಳ ಮೇಲೆ ಹಿಡಿತ ಸಾಧಿಸಿದ್ದ ನಾಡು ಕಂಡ ದಿಟ್ಟ ಪತ್ರಕರ್ತ ದಿ.ರವಿ ಬೆಳಗೆರೆ ಅವರು ಪತ್ರಿಕಾ ರಂಗಕ್ಕೆ ಆದರ್ಶ ಪತ್ರಕರ್ತರಾಗಿದ್ದಾರೆ ಎಂದು ಪುರಸಭೆ ಸದಸ್ಯ ವಿನೋದ ಗುತ್ತೇದಾರ ಹೇಳಿದರು

ಕಲಬುರಗಿ :ಕಿತ್ತೂರು ರಾಣಿ ಚೆನ್ನಮ್ಮ ಸ್ವಯಂ ರಕ್ಷಣೆಯ ಕರಾಟೆ ತರಬೇತಿಯ ಹೆಸರಿನಲ್ಲಿ ರಾಜ್ಯಾದ್ಯಂತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಕಾ ಕಾರ್ಯಕ್ರಮ ಜಾರಿಗೆ ತಂದಿದ್ದು ಒಳ್ಳೆಯ ಬೆಳವಣಿಗೆ ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ರಾಜ್ಯ ಸರ್ಕಾರ

ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಕಲ್ಬುರ್ಗಿ ಜಿಲ್ಲೆಯ ಕವಲಗಾ ಬಿ. (ದಕ್ಷಿಣ ವಲಯ) ಶ್ರೀ ಸಾಧು ಸಿದ್ದಯ್ಯಪ್ಪ ಎಜ್ಯುಕೇಷನಲ್, ಸಾಂಸ್ಕೃತಿಕ ಹಾಗೂ ವೆಲ್ ಫೇರ್ ಟ್ರಸ್ಟ್( ರಿ.), ಕವಲಗಾ (ಬಿ.) ಸಂಚಾಲಿತ ಶ್ರೀ
Website Design and Development By ❤ Serverhug Web Solutions