
ರವಿ ಬೆಳಗೆರೆ ಪತ್ರಿಕಾ ರಂಗಕ್ಕೆ ಆದರ್ಶ ಪತ್ರಕರ್ತ: ಗುತ್ತೇದಾರ
ಕಲಬುರಗಿ/ ಚಿತ್ತಾಪುರ: ಅಕ್ಷರಗಳ ಹಾಗೂ ಪದಗಳ ಮೇಲೆ ಹಿಡಿತ ಸಾಧಿಸಿದ್ದ ನಾಡು ಕಂಡ ದಿಟ್ಟ ಪತ್ರಕರ್ತ ದಿ.ರವಿ ಬೆಳಗೆರೆ ಅವರು ಪತ್ರಿಕಾ ರಂಗಕ್ಕೆ ಆದರ್ಶ ಪತ್ರಕರ್ತರಾಗಿದ್ದಾರೆ ಎಂದು ಪುರಸಭೆ ಸದಸ್ಯ ವಿನೋದ ಗುತ್ತೇದಾರ ಹೇಳಿದರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಚಿತ್ತಾಪುರ: ಅಕ್ಷರಗಳ ಹಾಗೂ ಪದಗಳ ಮೇಲೆ ಹಿಡಿತ ಸಾಧಿಸಿದ್ದ ನಾಡು ಕಂಡ ದಿಟ್ಟ ಪತ್ರಕರ್ತ ದಿ.ರವಿ ಬೆಳಗೆರೆ ಅವರು ಪತ್ರಿಕಾ ರಂಗಕ್ಕೆ ಆದರ್ಶ ಪತ್ರಕರ್ತರಾಗಿದ್ದಾರೆ ಎಂದು ಪುರಸಭೆ ಸದಸ್ಯ ವಿನೋದ ಗುತ್ತೇದಾರ ಹೇಳಿದರು

ಕಲಬುರಗಿ :ಕಿತ್ತೂರು ರಾಣಿ ಚೆನ್ನಮ್ಮ ಸ್ವಯಂ ರಕ್ಷಣೆಯ ಕರಾಟೆ ತರಬೇತಿಯ ಹೆಸರಿನಲ್ಲಿ ರಾಜ್ಯಾದ್ಯಂತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಕಾ ಕಾರ್ಯಕ್ರಮ ಜಾರಿಗೆ ತಂದಿದ್ದು ಒಳ್ಳೆಯ ಬೆಳವಣಿಗೆ ಆದರೆ ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ರಾಜ್ಯ ಸರ್ಕಾರ

ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಕಲ್ಬುರ್ಗಿ ಜಿಲ್ಲೆಯ ಕವಲಗಾ ಬಿ. (ದಕ್ಷಿಣ ವಲಯ) ಶ್ರೀ ಸಾಧು ಸಿದ್ದಯ್ಯಪ್ಪ ಎಜ್ಯುಕೇಷನಲ್, ಸಾಂಸ್ಕೃತಿಕ ಹಾಗೂ ವೆಲ್ ಫೇರ್ ಟ್ರಸ್ಟ್( ರಿ.), ಕವಲಗಾ (ಬಿ.) ಸಂಚಾಲಿತ ಶ್ರೀ

ಕಲಬುರಗಿ/ ಚಿತ್ತಾಪುರ: ಆರೋಗ್ಯದ ಹಿತದೃಷ್ಟಿಯಿಂದ ರಾಸಾಯನಿಕ, ಹಾನಿಕಾರಕ ಬಣ್ಣ ಉಪಯೋಗಿಸದೆ ನೈಸರ್ಗಿಕ ಬಣ್ಣ ಉಪಯೋಗಿಸಿ ಎಲ್ಲರೂ ಸಂಭ್ರಮದಿಂದ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯ

ಕಲಬುರಗಿ/ ಚಿತ್ತಾಪುರ: ಮಕ್ಕಳ ವಿದ್ಯಾಭ್ಯಾಸದ ಕಡೆ ಪಾಲಕರು ಮತ್ತು ಶಿಕ್ಷಕರು ಗಮನ ಹರಿಸಬೇಕು ಎಂದು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಪಟ್ಟಣದ ವರುಣ ನಗರದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಶೇಷಗಿರಿರಾವ್ ಎಸ್.

ಕಲಬುರಗಿ/ ವಾಡಿ: ಪಟ್ಟಣದ ಸಮೀಪ ಹಲಕಟ್ಟಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಿತ್ತಾಪುರ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನಿಸಲಾಯಿತು.ಕೃಷಿಯಲ್ಲಿ ಸುಮಾರು 40 ವರ್ಷದಿಂದಲೂ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ದೇವರಮನಿ ಲೇಔಟ್ ಶಹಾಪೂರ ರಸ್ತೆಯಲ್ಲಿರುವ ಅಪ್ಪಾಜಿ ಪಬ್ಲಿಕ್ ಸ್ಕೂಲ್ ಜೇವರ್ಗಿಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ತಾಲೂಕ ದಂಢಾಧಿಕಾರಿಗಳಾದ ಶ್ರೀ ಮಲ್ಲಣ್ಣ ಯಲಗೋಡ

ಕಲಬುರಗಿ/ ಕಮಲಾಪುರ :ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರಹಾಕಲಿಕ್ಕೆ ಹಾಗೂ ಕಲಿಕೆಯನ್ನು ಆಸಕ್ತಿ ಮೂಡಿಸುವಲ್ಲಿ ಕಲಿಕೆಯ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಕಮಲಾಪುರ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ

ಕಲಬುರಗಿ /ಜೇವರ್ಗಿ : ತಾಲೂಕಿನ ಪ್ರತಿಷ್ಠಿತ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯು 2024 – 25 ನೇ ಸಾಲಿನ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಅದ್ದೂರಿಯಾಗಿ ಬೀಳ್ಕೊಡುಗೆ ಕಾರ್ಯಕ್ರಮವು ಬಹಳ ಸಂಕ್ಷಿಪ್ತ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದ ಘಟನೆ ಒಂದೇ ಹಗ್ಗಕ್ಕೆ ನೇಣಿಗೆ ಶರಣಾದವರು ಅಪ್ರಾಪ್ತರೆಂದು ತಿಳಿದು ಬಂದಿದ್ದು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ,
Website Design and Development By ❤ Serverhug Web Solutions