
ಜನವಿರೋಧಿ ನಿರಾಶಾದಾಯಕ ಬಜೆಟ್ : ಶರಣಕುಮಾರ
ಕಲಬುರಗಿ: ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ,ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನವಿರೋಧಿ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಬಿಜೆಪಿ ಮುಖಂಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ,ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನವಿರೋಧಿ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಬಿಜೆಪಿ ಮುಖಂಡ

ಕಲಬುರಗಿ: ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಅತ್ಯಂತ ಜನಪರವಾಗಿದ್ದು, ಬಡವರ ಪರವಾಗಿ ಅತ್ಯುತ್ತಮ ಬಜೆಟ್ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಿಂದುಳಿದವರ್ಗ ಜನಾಂಗಕ್ಕೂಕೂಡಹೆಚ್ಚು ಅನುದಾನ ನೀಡಿರುವುದು ಅಲ್ಲದೇ ಸಾಮಾನ್ಯ ಜನ ಸಾಮಾನ್ಯರಿಗೆ ಜನಪರ

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ 2025 ರ ಸಾಲಿನ ಈ ವರ್ಷದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ನಮ್ಮ ಸಮುದಾಯ ಮಟ್ಟಿಗೆ ನಿರಾಶಾದಾಯಕವಾಗಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ

ಕಲಬುರಗಿ: ಹಸಿರು ಕ್ರಾಂತಿ ಹರಿಕಾರರು ಭಾರತದ ಮಾಜಿ ಉಪ ಪ್ರಧಾನಿ ದೀನ ದಲಿತರ ಆಶಾಕಿರಣರಾದ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತೋತ್ಸವದ ಅಂಗವಾಗಿ ಮಾರ್ಚ್ 8 ರಂದು ಶನಿವಾರ ಬೆಳಗ್ಗೆ 10.ಕ್ಕೆ

ಕಲಬುರಗಿ: ಮಾರ್ಚ್ 5 ರಂದು ಜಿಲ್ಲೆಯ ವೀರಶೈವ ಕಲ್ಯಾಣ ಮಂಟಪದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಸಾವಿರಾರು ರೈತರು ಎತ್ತಿನ ಬಂಡೆಗಳು ಮತ್ತು ಟ್ರ್ಯಾಕ್ಟರ್ ಗಳ ಮುಖಾಂತರ ಮಠಾಧೀಶರು, ಸಂಘ – ಸಂಸ್ಥೆಗಳು, ರೈತಪರ ಸಂಘಟನೆಗಳು,

ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ರಾಜೇಂದ್ರ. ಎನ್. ಕೊಲ್ಲೂರು ರವರಿಗೆ ಜೀವನ್ ಜ್ಯೋತಿ ರಾಷ್ಟೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಭಾರತ ಸರಕಾರದ ನೆಹರು ಯುವ ಕೇಂದ್ರದ ಜೊತೆಗೆ ಕನಸು ಡಿಜಿಟಲ್ ಸೊಲ್ಯೂಷನ್ಸ್ ವತಿಯಿಂದ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಜಾತ್ರೋತ್ಸವ ನಿಮಿತ್ತ ಮಂಗಳವಾರದಿಂದ ಮಾ. 6ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀಮಠ ತಿಳಿಸಿದೆ.

ಕಲಬುರಗಿ/ ಚಿತ್ತಾಪುರ : ಪಟ್ಟಣದ ಪುರಸಭೆ ಕಾರ್ಯಲಯದಲ್ಲಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಆತೀಯಾ ಬೇಗಂ ನಜಮೋದ್ದಿನ್ ಅವರು ಅಧಿಕಾರ ಸ್ವೀಕರಿಸಿದರು.ನಂತರ ಮಾತನಾಡಿದ ಅವರು, ಪಟ್ಟಣದ

ಕಲಬುರಗಿ: ಪರಿಶಿಷ್ಟ ಜಾತಿ, ಪಂಗಡಗಳ ಉಪ ಯೋಜನೆ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಬಿಜೆಪಿ ಮುಖಂಡ ಶರಣಕುಮಾರ ಹಗರಗುಂಡಗಿ ಅವರು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಿದ್ದರಾಮಯ್ಯ ಪರಿಶಿಷ್ಟರಿಗೆ ಮೀಸಲಿಟ್ಟ

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿದ್ದ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು
Website Design and Development By ❤ Serverhug Web Solutions