
ಸಡಗರ ಸಂಭ್ರಮದಿಂದ ಜರುಗಿದ ಕೋರವಾರ ಶ್ರೀ ಅಣವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಕಲಬುರಗಿ/ ಕಾಳಗಿ : ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಶಿವರಾತ್ರಿ ಅಮಾವಾಸ್ಯೆಯ ದಿನದಂದು ಕೋರವಾರ ಗ್ರಾಮದ ಅಣಿ ಪರ್ವತದಲ್ಲಿ ನೆಲೆಸಿದ ಶ್ರೀ ಅಣ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವು ಸಡಗರ ಸಂಭ್ರಮದಿಂದ ಜರುಗಿತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಕಾಳಗಿ : ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಶಿವರಾತ್ರಿ ಅಮಾವಾಸ್ಯೆಯ ದಿನದಂದು ಕೋರವಾರ ಗ್ರಾಮದ ಅಣಿ ಪರ್ವತದಲ್ಲಿ ನೆಲೆಸಿದ ಶ್ರೀ ಅಣ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವು ಸಡಗರ ಸಂಭ್ರಮದಿಂದ ಜರುಗಿತು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ವಿವಿಧ ಸಂಘಟನೆಗಳಾದ ರೈತಪರ, ಕನ್ನಡ ಪರ ಹಾಗೂ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಮುಖಂಡರು ರೈತರ ವಿವಿಧ ಬೇಡಿಕೆಗಳು ಮತ್ತು ನೆಟೆ ರೋಗ, ಬೆಳೆ ಪರಿಹಾರ ನೀಡುವ

ಕಲಬುರಗಿಯ ಜುರಿಜ್ ಕ್ಲಬ್ ನಲ್ಲಿ “ಜೀ ಕನ್ನಡ ಅಚೀವರ್ಸ್ ಪ್ರಶಸ್ತಿ”ಗೆ ಭಾಜನರಾದ ಪ್ರಯುಕ್ತ ಹುಟ್ಟು ಹೋರಾಟಗಾರರಾದ ಶ್ರೀ ಅರುಣಕುಮಾರ ಎಸ್. ಪಾಟೀಲ ಕೊಡಲಹಂಗರಗಾ ಅವರನ್ನು ಜೈ ಕ.ರ.ವೇದಿಕೆ ತಾಲೂಕು ಅಧ್ಯಕ್ಷರಾದ ಅಮರನಾಥ ಸಾಹು ಕುಳಗೇರಿ

ಕಲಬುರಗಿ/ ಚಿತ್ತಾಪುರ: ಪಟ್ಟಣದ ಪುರಸಭೆಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಅನ್ನಪೂರ್ಣ ನಾಗಪ್ಪ ಕಲ್ಲಕ್ ಹಾಗೂ ಉಪಾಧ್ಯಕ್ಷರಾಗಿ ಆತೀಯಾ ಬೇಗಂ ನಜಮೋದ್ದಿನ್ ಅವರು ಆಯ್ಕೆಯಾದರು.ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಅನ್ನಪೂರ್ಣ ಕಲ್ಲಕ್, ಬಿಜೆಪಿ ಪಕ್ಷದಿಂದ

ಕಲಬುರಗಿ/ಚಿತ್ತಾಪುರ: ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿತ್ತಾಪುರ ಪುರಸಭೆಯ 10ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯ ವೇಳಾಪಟ್ಟಿ ಘೋಷಣೆ ಮಾಡಲಾಗಿದ್ದು ಪುರಸಭೆಯ ಎಲ್ಲಾ ಸದಸ್ಯರಿಗೆ ನೋಟಿಸ್ ತಲುಪಿಸಲು ಮುಖ್ಯಾಧಿಕಾರಿಗೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ಹಾಗೂ ಜೇವರ್ಗಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಕಳಪೆ ಕಾಮಗಾರಿ ಅಥವಾ ನಕಲಿ ಕಾಮಗಾರಿ ಹೆಚ್ಚಾಗಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ ಆದ್ದರಿಂದ ಆಯಾ ತಾಲೂಕಿನ ಮತ್ತು ಪ್ರತಿ ಹಳ್ಳಿಯ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ಶ್ರೀ ರೂಪ ರಹಿತ ಅಹಿಂಸಾ ಯೋಗೇಶ್ವರ ಮಾತಾ ಮಾಣಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 26 ರಿಂದ ಮಹಾಶಿವರಾತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಸದ್ಗುರು ರೂಪರಹಿತ ಅಹಿಂಸಾ ಯೋಗೇಶ್ವರ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳು ಮತ್ತು ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ ಇ-ಖಾತಾ ಮಾಡಿಕೊಳ್ಳಬೇಕು ಎಂದು ಪಟ್ಟಣದ ಸಾರ್ವಜನಿಕರಿಗೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಮಾಚ್೯-7 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ಈ 2025 -26 ನೇ ಸಾಲಿನ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ

ಕಲಬುರಗಿ: ಆರ್ಥಿಕ ಪರಿಸ್ಥಿತಿ ನೆಪವಡ್ಡಿ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಎಬಿವಿಪಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿಶ್ವವಿದ್ಯಾಲಯ ಉಳುವಿಗಾಗಿ ಭಿಕ್ಷಾಟನೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಭಾಗ
Website Design and Development By ❤ Serverhug Web Solutions