ದತ್ತ ನಗರ ಬಡಾವಣೆಯ ಆರಾಧ್ಯ ದೇವತೆಯ ವಿಶೇಷ ಪೂಜೆ: ಭಗವಂತ್ರಾಯ ಕುನ್ನೂರ
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ದತ್ತ ನಗರ ಬಡಾವಣೆಯ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿ ಹಾಗೂ ಲಕ್ಷ್ಮೀ ದೇವಿಯ ಪ್ರತಿ ದಿನ ಪೂಜಾ ಕಾರ್ಯಕ್ರಮದ ಜೊತೆಗೆ ಅಕ್ಕನ ಬಳಗದ ವತಿಯಿಂದ ಶ್ರಾವಣ ಮಾಸದಲ್ಲಿ
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ದತ್ತ ನಗರ ಬಡಾವಣೆಯ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿ ಹಾಗೂ ಲಕ್ಷ್ಮೀ ದೇವಿಯ ಪ್ರತಿ ದಿನ ಪೂಜಾ ಕಾರ್ಯಕ್ರಮದ ಜೊತೆಗೆ ಅಕ್ಕನ ಬಳಗದ ವತಿಯಿಂದ ಶ್ರಾವಣ ಮಾಸದಲ್ಲಿ
ಕಲಬುರಗಿ:ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ,ವಸತಿ ಶಾಲೆ, ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕರಾಟೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ
ಕಲಬುರಗಿ: ಬಿಳವಾರ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತನ್ನ ಸ್ವಂತ ಜಮೀನಿನಲ್ಲಿ ಕ್ರೀಮೀನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರ ಕುಟುಂಬಕ್ಕೆ ತಾಲೂಕಿನ ಶಾಸಕರು ಮತ್ತು ಕೆಕೆಆರ್ಡಿಬಿ ಅಧ್ಯಕ್ಷರಾದ
ಕಲಬುರಗಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಮಲಾಪುರ ನೂತನ ತಾಲೂಕು ಘಟಕದ ನೂತನ ಅಧ್ಯಕ್ಷ ಸ್ಥಾನಕ್ಕೆ ಸುರೇಶ ಲೇಂಗಟಿ ಅವರನ್ನು ನೇಮಕ ಮಾಡಿ ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಾಬುರಾವ ಯಡ್ರಾಮಿ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ
ಕವಿ:ಬ್ಯಾಡನೂರು ವೀರಭದ್ರಪ್ಪ ಶಿವಶರಣ.ಎಸ್. ಒಂದು ಸುಂದರವಾದ ಮತ್ತು ಆಕರ್ಷಕವಾದ ಮುಖಪುಟವನ್ನು ಹೊಂದಿರುವ ಮತ್ತು ಭಾವನೆಗಳನ್ನು ಬೆಸೆಯುವ ಚಂದದ ಭಾವನೆಗಳ ಬಂಧವೇ “ಬ್ಯಾಡನೂರು ವೀರಭದ್ರಪ್ಪ ಶಿವಶರಣರ” ಕವನ ಸಂಕಲನ “ಭಾವ ಸುಗ್ಗಿ”ಯಾಗಿದೆ .ವೈವಿಧ್ಯಮಯವಾದ ವಿಚಾರಧಾರೆಗಳನ್ನು ಒಳಗೊಂಡಿರುವ
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿರುವ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿಯ ಟೌನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇದಲಗಿಯಲ್ಲಿಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಡೊಳ್ಳು, ಬಾಜಾ ಭಜಂತ್ರಿಗಳ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆಯಿಂದ ನಡೆಯಿತು, ಕಾರ್ಯಕ್ರಮದ ದಿವ್ಯ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ (ಬಿ) ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಂದೋಲಾ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಪ್ರೌಢಶಾಲೆಯ ಮುಖ್ಯ ಗುರುಗಳಾದ ದಯಾನಂದ್ ಬಿರಾದಾರ್ ಅವರು
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಯಿತು.ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಅವರು ಶ್ರೀಕೃಷ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಪುರಸಭೆ
ಕಲಬುರಗಿ:ಕರ್ನಾಟಕ ಗಜಲ್ ಅಕಾಡೆಮಿ (ರಿ.) ಬೆಂಗಳೂರು ವತಿಯಿಂದ ದಿನಾಂಕ :೨೫.೦೮.೨೦೨೪ ರಂದು ಕಲಬುರಗಿ ನಗರದ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದ ಶಾಂತರಸ ವೇದಿಕೆಯಲ್ಲಿ ಜರುಗಿದ ಅಖಿಲ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನದಲ್ಲಿ ಜರುಗಿದ ೩
Website Design and Development By ❤ Serverhug Web Solutions