
ಅಮಿತ್ ಷಾ ರಾಜೀನಾಮೆಗೆ ಮಲ್ಲಿಕಾರ್ಜುನ ನೀಲೂರ ಆಗ್ರಹ
ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೃಹಸಚಿವ ಅಮಿತ್ ಷಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಗೃಹಸಚಿವ ಅಮಿತ್ ಷಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್

ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು

ಕಲಬುರಗಿ: ಇಡೀ ಸಮಾಜವೇ ತಲೆ ತಗ್ಗಿಸುವಂತೆ ಮಾಡಿರುವ ಜಿಲ್ಲೆಯ ಯಡ್ರಾಮಿ ತಾಲೂಕಿನ 5 ನೇ ತರಗತಿ ವಿದ್ಯಾರ್ಥಿನಿ ಮೇಲೆ ಎಸಗಿದ ಅತ್ಯಾಚಾರವನ್ನು ಗಂಭೀರವಾಗಿ ಪರಿಗಣಿಸಿ, ಕಾಮುಕ ಶಿಕ್ಷಕ ಹಾಜಿ ಮಲಿಂಗನನ್ನು ತಕ್ಷಣವೇ ಗಲ್ಲು ಶಿಕ್ಷೆಗೆ

ಚಳಿಗಾಲದ ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ವಿವಿಧ ಬೇಡಿಕೆಯನ್ನು ಪೂರೈಸಿ ಮತ್ತು ಈ ಸಮಾಜದ ಪರವಾಗಿ ಅಧಿವೇಶನದಲ್ಲಿ ಧ್ವನಿಯಾಗಿ ಮಾತನಾಡಿ ಎಂದು ಡಾ.ಎಮ್.ಬಿ. ಹಡಪದ ಸುಗೂರ .ಎನ್. ಒತ್ತಾಯ ಕಲಬುರಗಿ :

ಕಲಬುರಗಿ: ತಾಲೂಕಿನ ಕೆರಿಬೋಸಗಾ ಕ್ರಾಸ್ ನಲ್ಲಿ ಅಖಿಲ ಕರ್ನಾಟಕ ಡಾ.ಎಚ್.ಸಿ ಮಹಾದೇವಪ್ಪ ಅಭಿಮಾನಿಗಳ ಬಳಗದಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಪರಿನಿರ್ವಾಣ ದಿನ ಆಚರಿಸಿದರು.ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಓಂಕಾರ ವಠಾರ,ನಿಂಗಣ್ಣ ಪೂಜಾರಿ,ಶಶಿಕುಮಾರ್ ವಟಾರ,ಭೀಮರಾಯ ಕುಣಕಿ, ಸಂಜು

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿಯ ಮುಖ್ಯ ರಸ್ತೆ ಹದೆಗೆಟ್ಟ ಕಾರಣ ಪ್ರತಿ ನಿತ್ಯ ನೂರಾರು ಜನಗಳು,ವಿದ್ಯಾರ್ಥಿಗಳು,ಯುವಕರು,ವಯೋವೃದ್ದರು ಹಾಗೂ ಹಲವಾರು ವಾಹನ ಸವಾರರು ದೈನಂದಿನ ಕಾರ್ಯಗಳಿಗೆ ತಮ್ಮ ಜೀವ ಅಂಗೈಯಲ್ಲಿಟ್ಟುಕೊಂಡು ಅಡ್ಡಾಡುತ್ತಿದ್ದಾರೆ.ಮುನ್ಸಿ ಬಡಾವಣೆಯ

ಕಲಬುರಗಿ: ತಾಲೂಕಿನ ಪಟ್ಟಣ ಕ್ರಾಸನಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಜನ್ಮ ದಿನದ ಪ್ರಯುಕ್ತ ಪಟ್ಟಣ ಸರ್ಕಲ್ ಅಭಿಮಾನಿ ಬಳಗದ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಈರಣ್ಣ ಎನ್

ಈ ಸೃಷ್ಟಿ ಕೋಟ್ಯಾಂತರ ಜೀವಿಗಳಿಗೆ ಜೀವನ ಆಸರೆಯಾಗಿದೆ. ಈ ಒಂದು ಆಸರೆಯಲ್ಲಿ ನಮ್ಮ ಭೂಮಿಯ ಮಣ್ಣೂ ಸಹ ಒಂದಾಗಿದೆ.ಮಣ್ಣು ಕೋಟ್ಯಂತರ ಜನರಿಗೆ ಜೀವನಕ್ಕೆ ಆಸರೆಯಾಗಿರುವ ಶ್ರೇಷ್ಠ ಫಲವತ್ತತೆಯ ಜೀವಕಳೆಮಣ್ಣು ಒಂದು ನೈಸರ್ಗಿಕ ಸಂಪನ್ಮೂಲವಾಗಿ, ವಿಶ್ವದರೈತರ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹೃದಯ ಭಾಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಟೌನ್ ಹಾಲ್ ನಲ್ಲಿ ಕನ್ನಡ ರಾಜೋತ್ಸವ ಪ್ರಯುಕ್ತವಾಗಿ ಹಮ್ಮಿಕೊಂಡ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಕೋರಿ ಸಿದ್ದೇಶ್ವರ ನಾಲವಾರದ

ಕಲಬುರಗಿ/ಜೇವರ್ಗಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜೇವರ್ಗಿ ವತಿಯಿಂದ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನಲ್ಲಿ ನಡೆದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಬೃಹತ್ ಪ್ರತಿಭಟನೆ
Website Design and Development By ❤ Serverhug Web Solutions