
ಸ್ನೇಹಾ ಎಮ್.ಬಿ ಮಗಳ ಜನ್ಮದಿನದಂದು ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ
ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್. ಬಿ ಹಡಪದ ಜನ್ಮ ದಿನ ಆಚರಣೆ. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್. ಬಿ ಹಡಪದ ಜನ್ಮ ದಿನ ಆಚರಣೆ. ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಅಲ್ಲಪೂರ ಗ್ರಾಮದಲ್ಲಿ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವವನ್ನು ಶ್ರೀ ವೇ.ಮೂ. ಸಾಂಬಶಿವ ಹಿರೇಮಠ ಹಾಗೂ ಜಟ್ಟೆಪ್ಪ ಪೂಜಾರಿಯವರು ಕನಕದಾಸರ ಪೂಜಾದೊಂದಿಗೆ ಉಸ್ತವಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಪ್ರಮುಖರಾದ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಬರಹಗಾರರ ಬಳಗದ ವತಿಯಿಂದ ತಾಲೂಕು ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಪಾಟೀಲ್ ರವರ ನೇತೃತ್ವದಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿ ಮುಂಬರುವ ಕಾರ್ಯಕ್ರಮದ ಬಗ್ಗೆ ಸುದೀರ್ಘವಾಗಿ ಚರ್ಚೆ

ಕಲಬುರಗಿ ಜಿಲ್ಲೆಯ ಸೇಡಂ ನಗರದ ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವಿದ್ಯಾ ಮಂದಿರ ಇಂಗ್ಲಿಷ್ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆ ಸೇಡಂ ನಲ್ಲಿ ಭಾರತ ದೇಶದ ಪ್ರಥಮ ಪ್ರಧಾನಮಂತ್ರಿ ಶ್ರೀ ಪಂಡಿತ್ ಜವರಲಾಲ್

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ಲು ಹೋಬಳಿಯ ಮುಗದಾಳ ಬೆಟ್ಟ ಗ್ರಾಮದ ಹೊಸ ಕೆರೆಯ ಏರಿಯಲ್ಲಿ ರಂದ್ರವಾಗಿ ನೀರು ಯಥೇಚ್ಛವಾಗಿ ಪೋಲಾಗುತ್ತಿರುವುದನ್ನು ನಿಲ್ಲಿಸಲು ಗ್ರಾಮ ಪಂಚಾಯಿತಿ,ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ತಾಲೂಕು ಆಡಳಿತದ ವತಿಯಿಂದ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮೌಲಾನ ಆಜಾದ್ ಮಾಡೆಲ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಕೆಪಿಟಿಸಿಎಲ್ ವತಿಯಿಂದ ವಿದ್ಯುತ್ ಅಪಘಾತ ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಅಭಿಯಾನದಲ್ಲಿ ಹಲವಾರು ರೀತಿಯಾದ ಮಾಹಿತಿಯನ್ನು ಯುವ

ಕಲಬುರಗಿ: ಜೇವರ್ಗಿ ನಗರದಲ್ಲಿ ಮಾದಿಗ ಸಂಘರ್ಷ ಸಮಿತಿ ತಾಲೂಕ ಘಟಕ ಮತ್ತು ನಗರ ಘಟಕ ವತಿಯಿಂದ ಪುರಸಭೆ ಕಾರ್ಯಾಲಯದಲ್ಲಿ 2017-18ನೇ ಸಾಲಿನಲ್ಲಿ ಬಡವರಿಗಾಗಿ ನೀಡಲಾದ ನಿವೇಶನದ ಹಕ್ಕು ಪತ್ರಗಳನ್ನು ಕೊಡದೆ ಇರುವ ಮತ್ತು ವಾರ್ಡ್

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ 2024 -25 ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ 2017/18 ನೆಯ ಸಾಲಿನಲ್ಲಿ ಮಂಜೂರಾದ 672 ಮನೆಯ ನಿವೇಶನಗಳ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಂತೆ ಜೇವರ್ಗಿಯ ಜಯ ಕರ್ನಾಟಕ ಸ಼ಂಘಟನೆಯ ತಾಲೂಕ ಘಟಕದ ವತಿಯಿಂದ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ

ಶ್ರೀ ಯುತ ತಿಪ್ಪಣ್ಣ ಇವರು ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)ಯ ವಿಶೇಷ ಸದಸ್ಯತ್ವ ಹೊಂದಿರುತ್ತಾರೆ.
Website Design and Development By ❤ Serverhug Web Solutions