
ಕರವೇಗೆ ಶರಣು ಬಿ ಹೊಸಮನಿ ನೇಮಕ
ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯ) ದ ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶರಣು ಬಿ ಹೊಸಮನಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಚಳುವಳಿ ಡಾ|| ಚಲಪತಿ ಗೌಡ ತಿಳಿಸಿದ್ದಾರೆ.ಕನ್ನಡ ನಾಡು ನಜಡಿ,ಜಲ,ಕಲೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಸಾರಥ್ಯ) ದ ಸಂಘಟನೆಯ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಶರಣು ಬಿ ಹೊಸಮನಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಚಳುವಳಿ ಡಾ|| ಚಲಪತಿ ಗೌಡ ತಿಳಿಸಿದ್ದಾರೆ.ಕನ್ನಡ ನಾಡು ನಜಡಿ,ಜಲ,ಕಲೆ

ಕರ್ನಾಟಕ ರಾಜ್ಯದ 74 ಆದರ್ಶ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಒದಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಪ್ರಮೋದ್ ಎಂ ದೊರೆ ಯಡ್ರಾಮಿ. ಕಲಬುರಗಿ: ಕರ್ನಾಟಕ

ಕಲಬುರಗಿ / ಕಾಳಗಿ :ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿದ್ಯಾರ್ಥಿ ಯುವ ಮೋರ್ಚಾ ಘಟಕ ಕಲಬುರಗಿ ಜಿಲ್ಲಾ ಅಧ್ಯಕ್ಷರಾದ ರವಿಕಿರಣ್ ಜಿ. ಮೈಲಾರ್ ಅವರ ಹುಟ್ಟುಹಬ್ಬದ ನಿಮಿತ್ತ ಮಂಗಲಗಿ ಗ್ರಾಮದಲ್ಲಿ ಧರ್ಮಗ್ರಂಥ ಭಗವದ್ಗೀತೆಯನ್ನು ಮನೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಬನಶಂಕರಿ ಲೇ ಔಟ್ ಲುಂಬಿನಿ ಬೃಂದಾವನದಲ್ಲಿ ದೀಪಾವಳಿ ಪ್ರಯುಕ್ತ ಧಮ್ಮ ದಾನ ದೀಪೋತ್ಸವ ಹಮ್ಮಿಕೊಳ್ಳಲಾಗಿತ್ತು ಸುಧಾಕರ್ ಬಿ ಸಾಲಹಳ್ಳಿ ಉಪಾಸಕರು ಮಾತನಾಡಿ ದೀಪದ ಬೆಳಕು ಧಮ್ಮದ ಜ್ಞಾನ ಸಂಕೇತ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೊಡದೂರ ಗ್ರಾಮದಲ್ಲಿ ನೂತನ ದೇವಸ್ಥಾನದ ಮಾಳಿಂಗರಾಯ ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು.ಡೊಳ್ಳುಗಳ ಮುಖಾಂತರ ಸ್ವಾಮೀಜಿ ಅವರಿಗೆ ಸ್ವಾಗತ ಮಾಡಲಾಯಿತು ಶ್ರೀ ಶಾಂತವೀರ ಸೋಮನಾಥ ಶಿವಾಚಾರ್ಯ ಮಂಗಲಗಿ ಹಾಗೂ

ಕಲಬುರಗಿ: ಸಾವಿರಾರು ರೈತರ ಭೂಮಿ ವಕ್ಸ್ ಪಾಲಾಗುತ್ತಿದ್ದು, ಹಿಂದೂ ರಾಷ್ಟ್ರವಾದ ಭಾರತದಲ್ಲಿ ಹಿಂದೂಗಳೇ ಬದುಕಲು ಜಾಗ ಕೊಡಿ ಎಂದು ಬೇಡುವ ಸ್ಥಿತಿ ನಿರ್ಮಾಣ ಆಗುವ ಹಂತ ತಲುಪುತ್ತಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ

ಕಲಬುರಗಿ ಜಿಲ್ಲೆಯ ರೋಟರಿ ಕಲಬುರಗಿ ಮಿಡ್ ಟೌನ್ ಕಲಬುರ್ಗಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಬರಹಗಾರ ಸಂಘ(ರಿ.) ಹೂವಿನ ಹಡಗಲಿ ಜಿಲ್ಲಾ ಘಟಕ ಕಲಬುರಗಿ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಜ್ಯೋತಿ ಬೆಳಗಿಸುವುದರ

ಕಲ್ಬುರ್ಗಿ ಜಿಲ್ಲೆಯ ರಾಜ್ಯ ಬರಹಗಾರರ ಸಂಘ (ಹೂವಿನ ಹಡಗಲಿ) ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಕಲ್ಬುರ್ಗಿ ಜಿಲ್ಲಾ ಘಟಕದ ಅಡಿಯಲ್ಲಿ ಹಮ್ಮಿಕೊಂಡ ಕವಿಗೋಷ್ಠಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಈ ಕಾರ್ಯಕ್ರಮದಲ್ಲಿ ನೂರಾರು ಕವಿಗಳು ಕವಿಯತ್ರಿಯರು ಭಾಗವಹಿಸಿ

ಕಲಬುರಗಿ:ಕನ್ನಡ, ನಾಡು – ನುಡಿ,ನೆಲ- ಜಲ, ಸಾಹಿತ್ಯ,ಶಿಕ್ಷಣ ಹಾಗೂ ಪತ್ರಿಕೋದ್ಯಮ, ಕ್ಷೇತ್ರದಲ್ಲಿ ಅನುಪಮ ಸೇವೆ ಗಣನೀಯವಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿಮ್ಮಂತಹ ಬಹುಮುಖ ಪ್ರತಿಭಾವಂತರನ್ನು ಪಡೆದಿರುವುದು ನಮಗೆ ನಿಜಕ್ಕೂ ಹೆಮ್ಮೆಯ ಸಂಗತಿ.ತಮ್ಮ ಅದ್ವಿತೀಯ ಸೇವೆ,

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಯ ಕರ್ನಾಟಕ ತಾಲೂಕ ಘಟಕದ ಅಧ್ಯಕ್ಷ ಭೀಮಾಶಂಕರ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜಾರೋಹಣದ ನಂತರ ಮಾತನಾಡಿದ ಜಯ ಕರ್ನಾಟಕ ತಾಲೂಕ ಕಾರ್ಯಾಧ್ಯಕ್ಷ ಪರಮೇಶ್ವರ
Website Design and Development By ❤ Serverhug Web Solutions