ನೂತನ ನಗರ ಪೋಲಿಸ ಆಯುಕ್ತರಿಗೆ ಕ.ರ.ವೇ. ಸನ್ಮಾನ
ಕಲಬುರಗಿ: ನಗರಕ್ಕೆ ನೂತನವಾಗಿ ಪೋಲಿಸ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಪಿಎಸ್ ಅಧಿಕಾರಿ ಶರಣಪ್ಪ ಎಸ್.ಡಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.ಈ
ಕಲಬುರಗಿ: ನಗರಕ್ಕೆ ನೂತನವಾಗಿ ಪೋಲಿಸ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಪಿಎಸ್ ಅಧಿಕಾರಿ ಶರಣಪ್ಪ ಎಸ್.ಡಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.ಈ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಾಸಬಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಬಸಮ್ಮ ಹಳಕಟ್ಟಿ ಅವರ ವರ್ಗಾವಣೆಯ ಪ್ರಯುಕ್ತ ಬಿಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಶಾಲೇಯ ಮುಖ್ಯ ಗುರುಗಳು ಸಿಬ್ಬಂದಿ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾಜಿ ಶಾಸಕರು ಹಾಗೂ ಜೆ ಡಿ ಎಸ್ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಶ್ರೀ ದೊಡಪ್ಪಗೌಡ ಪಾಟೀಲ್ ನರಿಬೋಳ ರವರು ತಮ್ಮ ಅಮೂಲ್ಯವಾದ ಕರ್ತವ್ಯ ಬದಿಗಿಟ್ಟು ಸಾಮಾನ್ಯ ಕಾರ್ಯಕರ್ತರ ಕರೆಗೆ ಓಗೊಟ್ಟು
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಲ್ಲಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಯು ಆಮೆಗತಿಯಲ್ಲಿ ತೆವಳುತ್ತಾ ಸಾಗುತ್ತಿದೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ಮುಗಿಯಬೇಕಾಗಿದ್ದ! ಮಲ್ಲಾಬಾದ ಏತ ನೀರಾವರಿ ಕಾಮಗಾರಿಯ ಯೋಜನೆಯು
ಕಲಬುರಗಿ: ಜಿಲ್ಲಾ ಕಾ.ನಿ. ಪತ್ರಕರ್ತರ ಧ್ವನಿ ಸಂಘಟನೆಯ ಪತ್ರಿಕಾ ಭವನದಲ್ಲಿ ಕಲಬುರಗಿ ಜಿಲ್ಲಾ ಮಟ್ಟದ ಪತ್ರಕರ್ತರ ಬೃಹತ್ ಸಮಾವೇಶ ಅಫಜಲಪೂರದಲ್ಲಿ ದಿನಾಂಕ 16-09-2024 ರಂದು ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಕಲ್ಯಾಣ ಮಂಟಪ ಅಫಜಲಪುರದಲ್ಲಿ
ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಮಹೇಂದ್ರ ಕ್ಷೀರಸಾಗರ ಆಕ್ರೋಶ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022- 23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರದೆ ಹಳ್ಳಿಗಳಿಗೆ ಹೋಗುವಂಥಹ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುತ್ತಿರುವುದು ಸಾಮಾನ್ಯವಾದ ಸಂಗತಿಯಾಗಿದ್ದು ಉಚಿತ ಯೋಜನೆಯ ಎಫೆಕ್ಟ್ ನಿಂದ ವಯಸ್ಸಾದ ವೃದ್ದರು ಸಹಿತ
ಕಲ್ಬುರ್ಗಿ ಸುದ್ದಿ:ಕೊಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಸ್ನಾತಕೋತರ ವೈದ್ಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವುದು ಇಡೀ ಮಾನವ ಕುಲ ತಲೆತಗ್ಗಿಸುವಂತಹ ಕೃತ್ಯವಿದಾಗಿದ್ದು ಇಂತಹ ನೀಚ ಕೃತ್ಯವೆಸಗಿದ ಆರೋಪಿಗಳಿಗೆ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ತೀವ್ರ ಖಂಡನೀಯ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ತೀವ್ರವಾಗಿ ಖಂಡಿಸಿದ್ದರು.ಈ ಕುರಿತು ಪ್ರಕಟಣೆ ನೀಡಿದ
ಕಲಬುರಗಿ:ಕರ್ನಾಟಕ ರಾಜ್ಯದಲ್ಲಿ ಒಂದು ಕಡೆ ಅನಾವೃಷ್ಟಿ ಒಂದು ಕಡೆ ಅತಿವೃಷ್ಟಿ ಹೀಗಾಗಿ ದಶಕಗಳಿಂದ ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಜೀವನ ಮಟ್ಟ ಸುಧಾರಣೆ ಮಾಡುವ ಯೋಜನೆ ಜಾರಿಗೆ
Website Design and Development By ❤ Serverhug Web Solutions