
ಸರ್ಕಾರಕ್ಕೆ ಚಾಟಿ ಬೀಸುವ ಮೂಲಕ ಎಚ್ಚರಿಕೆ ನೀಡಿದ ರೈತರು
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹಳೆಯ ಬಜಾರ್ ನಿಂದ ಎತ್ತಿನ ಬಂಡಿ ಹಾಗೂ ರೈತರು ಪಾದಯಾತ್ರೆಯ ಮೂಲಕ ಅಂಬೇಡ್ಕರ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಚಾಟಿ ಬೀಸಿ ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹಳೆಯ ಬಜಾರ್ ನಿಂದ ಎತ್ತಿನ ಬಂಡಿ ಹಾಗೂ ರೈತರು ಪಾದಯಾತ್ರೆಯ ಮೂಲಕ ಅಂಬೇಡ್ಕರ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಚಾಟಿ ಬೀಸಿ ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರ್

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪೂಜೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೈ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕದ ಅಧ್ಯಕ್ಷರಾದ ಅಮರನಾಥ ಸಾಹು ಕುಳಗೇರಿ ಅವರ ನೇತೃತ್ವದಲ್ಲಿ ಜೈ ಕರವೇ ಪಡಗದಹಳ್ಳಿ ಗ್ರಾಮ ಘಟಕದ ಅಧ್ಯಕ್ಷರಾಗಿ ಗೌಡಪ್ಪಗೌಡ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ತಾಲೂಕ ಆಡಳಿತ ವತಿಯಿಂದ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರ್ಕಾರಿ ಪ್ರೌಢಶಾಲೆ ಆವರಣ ಕಾಳಗಿಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾಳಗಿ ತಾಲೂಕಿನ ತಹಶೀಲ್ದಾರ್ ಕಾರ್ಯಾಲಯದಲ್ಲಿ ಪೃಥ್ವಿರಾಜ್ ಪಾಟೀಲ್ ತಹಶೀಲ್ದಾರರು ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿ

ಕಾಳಗಿ ಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ರೈತರ ಪೂರ್ವಭಾವಿ ಸಭೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುತ್ತ ಮುತ್ತಲಿನ ಗ್ರಾಮದ ರೈತರಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಿನಾಂಕ 27-01-2026ರಂದು ಕಾಳಗಿ ತಹಶೀಲ್ದಾರ ಕಚೇರಿ ಎದುರು ಅನಿರ್ಧಿಷ್ಟಾವಧಿ

ಕಲಾವಿದರನ್ನು ಬೆಳಕಿಗೆ ತರುವುದೇ ಕ. ಜಾ. ಪ. ಉದ್ದೇಶ : ಎಮ್. ಬಿ. ನಿಂಗಪ್ಪ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ಕ. ಜಾ. ಪ. ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ದಶಮಾನೋತ್ಸವ

ಕಲಬುರಗಿ : ತೊಗರಿ ನಾಡಿನ ತೊಗರಿ ಬೆಳೆಗಾರರಿಗೆ KMF ಮಾದರಿಯಲ್ಲಿ ತೊಗರಿ ಬೆಳೆಗಾರರ ಸಂರಕ್ಷಣೆಗಾಗಿ ಮಧ್ಯಂತರ ಪರಿಹಾರ ಹಣ ಬಿಡುಗಡೆ ಮಾಡಿ, ಬೆಳೆ ವಿಮೆ ಹಣ ಮಂಜೂರು ಮಾಡಲು ಗೊಡ್ಡು ಹೋದ ತೊಗರಿಗೆ ಪರಿಹಾರಕ್ಕಾಗಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನೂತನ ಗುರುಭವನ ಲೋಕಾರ್ಪಣೆ ಹಾಗೂ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರ ನಾಲ್ಕನೇ ದಿನದ ಪುರಾಣ ಕಾರ್ಯಕ್ರಮ ಜರುಗಿತು. ಸೂಗೂರು ಗುರು ರುದ್ರಮುನೀಶ್ವರ ಹಿರೇಮಠ ಸುಂಠಾಣ ಶಾಖಾ

ಕಲಬುರ್ಗಿ : ಜಿಲ್ಲೆಯ ಕಾಳಗಿ ತಾಲೂಕಿನ ಸಾಲೋಳ್ಳಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಹತ್ತಿರ ಹಾಲುಮತ ಸಮಾಜ ವತಿಯಿಂದ ಹಾಗೂ ಗ್ರಾಮಸ್ಥರ ವತಿಯಿಂದ ಹಾಲುಮತದ ಆಶಾಕಿರಣ ದೈವಿಕಭಕ್ತ ಅಧ್ಯಾತ್ಮಿಕ ಪುರುಷ ಮತ್ತು ಹಾಲುಮತದ ಕಳಸದಂತಿರುವ

ಕಲ್ಬುರ್ಗಿ :ಜನವರಿ 17 ರಂದು ಚರ್ಮ ಉಚಿತ ತಪಾಸಣೆ ಕಲಬುರಗಿ ಸೇಡಂ ರಸ್ತೆಯ ಜನಗರ ಕ್ರಾಸ್ ನಲ್ಲಿರುವ ರೇಡಿಯೆಂಟ್ ಕ್ಲಿನಿಕ್ ನಿಂದ ರಂದು ಉಚಿತ ಸ್ಕಿನ್ ತಪಾಸಣೆ ಹಮ್ಮಿಕೊಳ್ಳಲಾಗಿದೆ.ತಪಾಸಣೆಯು ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ
Website Design and Development By ❤ Serverhug Web Solutions