
ಶೇಕ್ ತಾಜುದ್ದೀನ್ ಅವರನ್ನು ಕಲಬುರಗಿ ಯುವ ಅಧ್ಯಕ್ಷರನ್ನಾಗಿ ಘೋಷಣೆ
ಕಲಬುರಗಿ ಯಶಸ್ವಿಯಾಗಿ “ವೆಲ್ಫೇರ್ ಯುವ ಕರ್ನಾಟಕ” ಉದ್ಘಾಟನೆ ದಿನಾಂಕ 08/09/2024ರಂದು ಕಲಬುರಗಿ ನಗರದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯದ ಯುವ ಸಂಘಟನೆ ಶೇಖ್ ತಾಜುದ್ದೀನ್ ಅವರು ಕಲಬುರಗಿ ಯುವ ಅಧ್ಯಕ್ಷರು ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಯಶಸ್ವಿಯಾಗಿ “ವೆಲ್ಫೇರ್ ಯುವ ಕರ್ನಾಟಕ” ಉದ್ಘಾಟನೆ ದಿನಾಂಕ 08/09/2024ರಂದು ಕಲಬುರಗಿ ನಗರದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯದ ಯುವ ಸಂಘಟನೆ ಶೇಖ್ ತಾಜುದ್ದೀನ್ ಅವರು ಕಲಬುರಗಿ ಯುವ ಅಧ್ಯಕ್ಷರು ಎಂದು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ “ವಿಶ್ವ ಆತ್ಮಹತ್ಯೆ” ತಡೆಗಟ್ಟುವ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆ ಡಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೇಬಿಲಿಟಿ ಎ ಪಿ ಡಿ ಸಂಸ್ಥೆ ಕಲಬುರ್ಗಿ ಮತ್ತು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ (55) ಸಾಲ ಭಾದೆಯಿಂದ ತಮ್ಮ ಸ್ವಂತ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ಹತ್ತು ದಿವಸವಾದರೂ ಸಹಿತ

ಕಲಬುರಗಿ: ಇದೇ 17ರಂದು ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ವರ್ಗೀಕರಣ ಘೋಷಣೆ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡ ರವಿ ಸಿಂಗೆ ಅರಣಕಲ್ ಅವರು ಒತ್ತಾಯಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ

ಕಲಬುರಗಿ/ಕಮಲಾಪುರ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಕಮಾಪುರ ತಾಲೂಕಾ ಘಟಕದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ,ವಿವಿಧ ಕ್ಷೇತ್ರದ ಪ್ರಮುಖರಿಗೆ ವಿಶೇಷ ಸತ್ಕಾರ , ಮಾಜಿ ಸೈನಿಕರು, ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು

ಕಲಬುರಗಿ ಜಿಲ್ಲೆಯ ಜೇವರ್ಗಿಯ ದತ್ತ ನಗರ ಬಡಾವಣೆಯಲ್ಲಿ “ವೀರ ಸಾವರ್ಕರ್” ಗಣೇಶ ಮಂಡಳಿ ವತಿಯಿಂದ ಅದ್ದೂರಿಯಾಗಿ ಜೈ ಕಾರ ಹಾಕುತ್ತಾ ಅರ್ಥಪೂರ್ಣವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ದೊಡಪ್ಪಗೌಡ

ಕಲಬುರಗಿ: ನಗರದ ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ರೆಡ್ ಕ್ರಾಸ್ ಘಟಕದ ವತಿಯಿಂದ ಕುಸನೂರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಉದ್ಘಾಟಕರಾಗಿ ಸರಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸವಿತಾ

ಕಲಬುರಗಿ/ಚಿತ್ತಾಪುರ:ಸ. ಕಿ. ಪ್ರಾ. ಶಾಲೆ ಏಕ -ಕಮಾನ ಚಿತ್ತಾಪುರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಮುಗ್ದ ಮನದಲ್ಲಿ ಅಕ್ಷರವ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡ ಕಟ್ಟುವ ಶಿಲ್ಪಿಗಳೇ ಶಿಕ್ಷಕರು ಎಂದು ಹೇಳುತ್ತಾ

ಜೇವರ್ಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಗಮಕ ಸಮ್ಮೇಳ ಕಾರ್ಯಕ್ರಮಕ್ಕೆ ಅದ್ದೂರಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಗಮಕ ಸಮ್ಮೇಳನ ಎಂದರೇನು? ಅದರ ಮಹತ್ವವೇನು ಹಾಗೂ ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ

ಕಲಬುರಗಿ ಜಿಲ್ಲೆ ಶಹಾಬಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 20 ಮೊಬೈಲ್ ಗಳನ್ನು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಗಳನ್ನು ಶಹಾಬಾದ್ ಉಪ ವಿಭಾಗದ
Website Design and Development By ❤ Serverhug Web Solutions