
ಜಮ್ಮೀರ ಅಹ್ಮದ ಖಾನ್ ಅಭಿಮಾನಿಗಳ ಕಛೇರಿ ಉದ್ಘಾಟನೆ
ಕಲಬುರ್ಗಿ: ನಗರದ ಖರ್ಗೆ ಸರ್ಕಲ್ ನಲ್ಲಿ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ಜಿಲ್ಲಾ ಘಟಕ ಹಾಗೂ ಕನ್ನಡಿಗರ ಜನ ಸೇವಾ ಮ್ಯಾನ್ ಪವರ್ ಏಜನ್ಸಿ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಅಲ್ಪಂಖ್ಯಾತರ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರ್ಗಿ: ನಗರದ ಖರ್ಗೆ ಸರ್ಕಲ್ ನಲ್ಲಿ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ಜಿಲ್ಲಾ ಘಟಕ ಹಾಗೂ ಕನ್ನಡಿಗರ ಜನ ಸೇವಾ ಮ್ಯಾನ್ ಪವರ್ ಏಜನ್ಸಿ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಅಲ್ಪಂಖ್ಯಾತರ ಮತ್ತು

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್ ಚಿಸ್ತಿ ಅವರನ್ನು ನಾಮನಿರ್ದೇಶನ ಮಾಡಿ ಸಂಘದ ರಾಜ್ಯಾಧ್ಯಕ್ಷ ಎಂ.ಜಿ.ರಾಜಗೋಪಾಲ ಆದೇಶ ಹೊರಡಿಸಿದ್ದಾರೆ.ತಾವು ಆಡಳಿತ ಮಂಡಳಿಯಿಂದ

ಕಲ್ಬುರ್ಗಿ :ಕಾನಿಪಧ್ವನಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಪಗಡೆ ಅವರನ್ನು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗೆ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಸೋಮವಾರ ನಡೆದ ಕಾನಿಪ ಧ್ವನಿ ಕಲ್ಬುರ್ಗಿ ಜಿಲ್ಲಾ ಪತ್ರಕರ್ತರ ಬೃಹತ್

ಕಲಬುರಗಿ: ‘ದಲಿತ, ಶೋಷಿತ, ಹಿಂದುಳಿದ ಸಮುದಾಯಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರುವ ಶಾಸಕ ಮುನಿರತ್ನರನ್ನು ಸಾರ್ವಜನಿಕ ಜೀವನದಲ್ಲಿ ಮುಂದುವರಿ ಯಲು ಶೋಷಿತ ಸಮಾಜ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಪರಿಶಿಷ್ಠ ಜಾತಿ ವಿಭಾಗದ

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಹಿನ್ನಲೆ ಮತ್ತು ಆಚರಣೆಯ ಮಹತ್ವವನ್ನೂ ಇಂದಿನ ಯುವ ಸಮುದಾಯ ಅರಿತುಕೊಳ್ಳಬೇಕಿದೆ ಡಾ. ದಿವ್ಯಾ (ಕೆ) ವಾಡಿ ಡಾ ರಾಮಕೃಷ್ಣ (ಬಿ) ಅಭಿಮತ “ಹೈದರಾಬಾದ ಕರ್ನಾಟಕ ವಿಮೋಚನಾ ದಿನ ಹಿನ್ನೆಲೆ


ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗುಡೂರ ಎಸ್ ಎನ್ ಗ್ರಾಮದ ಹಲವಾರು ಸಮಸ್ಯೆಗಳ ಪೈಕಿ ಮುಖ್ಯವಾದ ಸಮಸ್ಯೆ ಎಂದರೆ ಬಸ್ ಬಾರದ ಊರು. ಕರುನಾಡ ಕಂದ ಪತ್ರಿಕೆಯ ಸೆಪ್ಟೆಂಬರ್ ೧,೨೦೨೪ ರ ಸಂಚಿಕೆಯಲ್ಲಿ ”

ಕಲಬುರಗಿಯಲ್ಲಿ ಮಂಗಳವಾರ ಜರುಗುವ ರಾಜ್ಯ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸದಸ್ಯರು ಆಗಮಿಸುವ ಹಿನ್ನೆಲೆಯಲ್ಲಿ ಶಿಷ್ಠಾಚಾರದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು ಮತ್ತುಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ

ಕಲಬುರಗಿ:ಕರ್ನಾಟಕ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಬದಲಾವಣೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆಯೆಂದುಡಾ. ರಾಮಕೃಷ್ಣ. ಬಿ ಮತ್ತು ಡಾ. ದಿವ್ಯಾ ಕೆ ವಾಡಿಸಹಾಯಕ ಪ್ರಾಧ್ಯಾಪಕರುಅರ್ಥಶಾಸ್ತ್ರ ವಿಭಾಗ ಮತ್ತು ಇತಿಹಾಸ ವಿಭಾಗಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯಶ್ರೀಮತಿ ಚಿನ್ನಮ್ಮ ಬಸಪ್ಪ

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ವತಿಯಿಂದ ಕರುಣೇಶ್ವರ ನಗರದಲ್ಲಿನಕೆಇಬಿ ಭವನದಲ್ಲಿ ಸೆ.15ರಂದು ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷರಾದ ಸಂಗನಗೌಡ ಪಾಟೀಲ್ ಕಲ್ಲೂರ
Website Design and Development By ❤ Serverhug Web Solutions