
ಲೈಂಗಿಕ ಕಿರುಕುಳ: ದೈಹಿಕ ಶಿಕ್ಷಕ ಅಮಾನತ್ತು
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿರುವ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿಯ ಟೌನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿರುವ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಜೇವರ್ಗಿಯ ಟೌನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಭುಗೌಡ ಮಾಡಗಿ ಅವರನ್ನು

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇದಲಗಿಯಲ್ಲಿಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಡೊಳ್ಳು, ಬಾಜಾ ಭಜಂತ್ರಿಗಳ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆಯಿಂದ ನಡೆಯಿತು, ಕಾರ್ಯಕ್ರಮದ ದಿವ್ಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ್ (ಬಿ) ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಂದೋಲಾ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಪ್ರೌಢಶಾಲೆಯ ಮುಖ್ಯ ಗುರುಗಳಾದ ದಯಾನಂದ್ ಬಿರಾದಾರ್ ಅವರು

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಯಿತು.ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್ ಅವರು ಶ್ರೀಕೃಷ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಪುರಸಭೆ

ಕಲಬುರಗಿ:ಕರ್ನಾಟಕ ಗಜಲ್ ಅಕಾಡೆಮಿ (ರಿ.) ಬೆಂಗಳೂರು ವತಿಯಿಂದ ದಿನಾಂಕ :೨೫.೦೮.೨೦೨೪ ರಂದು ಕಲಬುರಗಿ ನಗರದ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದ ಶಾಂತರಸ ವೇದಿಕೆಯಲ್ಲಿ ಜರುಗಿದ ಅಖಿಲ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನದಲ್ಲಿ ಜರುಗಿದ ೩

ಕಲಬುರಗಿ: ನಗರಕ್ಕೆ ನೂತನವಾಗಿ ಪೋಲಿಸ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಪಿಎಸ್ ಅಧಿಕಾರಿ ಶರಣಪ್ಪ ಎಸ್.ಡಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.ಈ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಾಸಬಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಬಸಮ್ಮ ಹಳಕಟ್ಟಿ ಅವರ ವರ್ಗಾವಣೆಯ ಪ್ರಯುಕ್ತ ಬಿಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಶಾಲೇಯ ಮುಖ್ಯ ಗುರುಗಳು ಸಿಬ್ಬಂದಿ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾಜಿ ಶಾಸಕರು ಹಾಗೂ ಜೆ ಡಿ ಎಸ್ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಶ್ರೀ ದೊಡಪ್ಪಗೌಡ ಪಾಟೀಲ್ ನರಿಬೋಳ ರವರು ತಮ್ಮ ಅಮೂಲ್ಯವಾದ ಕರ್ತವ್ಯ ಬದಿಗಿಟ್ಟು ಸಾಮಾನ್ಯ ಕಾರ್ಯಕರ್ತರ ಕರೆಗೆ ಓಗೊಟ್ಟು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಲ್ಲಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಯು ಆಮೆಗತಿಯಲ್ಲಿ ತೆವಳುತ್ತಾ ಸಾಗುತ್ತಿದೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ಮುಗಿಯಬೇಕಾಗಿದ್ದ! ಮಲ್ಲಾಬಾದ ಏತ ನೀರಾವರಿ ಕಾಮಗಾರಿಯ ಯೋಜನೆಯು

ಕಲಬುರಗಿ: ಜಿಲ್ಲಾ ಕಾ.ನಿ. ಪತ್ರಕರ್ತರ ಧ್ವನಿ ಸಂಘಟನೆಯ ಪತ್ರಿಕಾ ಭವನದಲ್ಲಿ ಕಲಬುರಗಿ ಜಿಲ್ಲಾ ಮಟ್ಟದ ಪತ್ರಕರ್ತರ ಬೃಹತ್ ಸಮಾವೇಶ ಅಫಜಲಪೂರದಲ್ಲಿ ದಿನಾಂಕ 16-09-2024 ರಂದು ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಕಲ್ಯಾಣ ಮಂಟಪ ಅಫಜಲಪುರದಲ್ಲಿ
Website Design and Development By ❤ Serverhug Web Solutions