
ಸ್ಥಗಿತಗೊಂಡ ಕರಾಟೆ ಶಿಕ್ಷಕರ ಅನುದಾನ
ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಮಹೇಂದ್ರ ಕ್ಷೀರಸಾಗರ ಆಕ್ರೋಶ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022- 23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯ ಸರ್ಕಾರದ ವಿರುದ್ಧ ಸೆನಸೈ ಮಹೇಂದ್ರ ಕ್ಷೀರಸಾಗರ ಆಕ್ರೋಶ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022- 23ನೇ ಸಾಲಿನಲ್ಲಿ ಸರಕಾರಿ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ಬರದೆ ಹಳ್ಳಿಗಳಿಗೆ ಹೋಗುವಂಥಹ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುತ್ತಿರುವುದು ಸಾಮಾನ್ಯವಾದ ಸಂಗತಿಯಾಗಿದ್ದು ಉಚಿತ ಯೋಜನೆಯ ಎಫೆಕ್ಟ್ ನಿಂದ ವಯಸ್ಸಾದ ವೃದ್ದರು ಸಹಿತ

ಕಲ್ಬುರ್ಗಿ ಸುದ್ದಿ:ಕೊಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಸ್ನಾತಕೋತರ ವೈದ್ಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವುದು ಇಡೀ ಮಾನವ ಕುಲ ತಲೆತಗ್ಗಿಸುವಂತಹ ಕೃತ್ಯವಿದಾಗಿದ್ದು ಇಂತಹ ನೀಚ ಕೃತ್ಯವೆಸಗಿದ ಆರೋಪಿಗಳಿಗೆ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ತೀವ್ರ ಖಂಡನೀಯ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ತೀವ್ರವಾಗಿ ಖಂಡಿಸಿದ್ದರು.ಈ ಕುರಿತು ಪ್ರಕಟಣೆ ನೀಡಿದ

ಕಲಬುರಗಿ:ಕರ್ನಾಟಕ ರಾಜ್ಯದಲ್ಲಿ ಒಂದು ಕಡೆ ಅನಾವೃಷ್ಟಿ ಒಂದು ಕಡೆ ಅತಿವೃಷ್ಟಿ ಹೀಗಾಗಿ ದಶಕಗಳಿಂದ ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಜೀವನ ಮಟ್ಟ ಸುಧಾರಣೆ ಮಾಡುವ ಯೋಜನೆ ಜಾರಿಗೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ರೇಣುಕಾಬಾಯಿ ಗಂಡ ಭಾಗಣ್ಣ ನಾಟೀಕಾರ ರವರು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಮೃತಳ ಕುಟುಂಬಕ್ಕೆ ಶಾಸಕರಾದ ಡಾಃ ಅಜಯ್ ಧರ್ಮಸಿಂಗ್ ರವರು ಮತ್ತು ವಿದ್ಯುತ್ ಇಲಾಖೆಯ

ಕಲಬುರಗಿ/ಜೇವರ್ಗಿ:78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಭೋಸಗಾ (ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ತ್ರಿವರ್ಣ ಧ್ವಜಾರೋಹಣದ ಮುಖಾಂತರ ವಿಜೃಂಭಣೆಯಿಂದ ಆಚರಿಸಲಾಯಿತು.ಶಾಲೆಯ ವಿದ್ಯಾರ್ಥಿಗಳು ಜನರಲ್ಲಿ ಸ್ವತಂತ್ರದ ದಿನದ ಅರಿವು ಮೂಡಿಸಲು ಶಿಕ್ಷಕರ ಮಾರ್ಗದರ್ಶನದಲ್ಲಿ

ರಾಯಚೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದ ಕ್ರಿಮಿನಲ್ ವಿಚಾರಣೆ ಎದುರಿಸುತ್ತಿರುವ ಹಿರಿಯ ಭೂವಿಜ್ಞಾನಿ ಶ್ರೀಮತಿ ಪುಷ್ಪಲತಾ ಇವರನ್ನು ಸರ್ಕಾರದ ಆದೇಶ ಉಲ್ಲಂಘಿಸಿ ಅಮಾನತ್ತುಗೊಂಡಿದ್ದ ಹುದ್ದೆ/ಸ್ಥಳದಲ್ಲಿಯೇ ಪುನರ್ ಸ್ಥಾಪಿಸಿದ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ

ಕಲ್ಬುರ್ಗಿ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದುಗಳನ್ನು ರಕ್ಷಣೆ ಮಾಡಬೇಕು ಎಂದು ಜೇವರ್ಗಿ ತಾಲೂಕ ಶ್ರೀರಾಮ ಸೇನಾ ತಾಲೂಕ ಅಧ್ಯಕ್ಷರಾದ ಮಲಕಣ್ಣ ಹಿರಿ ಪೂಜಾರಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಯುವ ಘಟಕ ಉದ್ಘಾಟನೆ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮವು ಗಾಣಿಗ ಗುರು ಪೀಠ ವನಶ್ರೀ ಸಂಸ್ಥಾನ ವಿಜಯಪುರದ ಪೀಠಾಧಿಪತಿಗಳಾದ ಜಯಬಸವ ಕುಮಾರ
Website Design and Development By ❤ Serverhug Web Solutions