
ನಾಳೆ ಜನಸ್ಪಂದನ ಕಾರ್ಯಕ್ರಮ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಜು.20ರಂದು ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:00 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊನ್ನ, ಕಲ್ಲಹಂಗರಗಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಜು.20ರಂದು ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:00 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊನ್ನ, ಕಲ್ಲಹಂಗರಗಾ

ಕಲಬುರಗಿ ಜಿಲ್ಲೆಯ ಚಿತ್ತಾಪುರ:ವಾರ್ಡ್ 13,14,18ರಲ್ಲಿ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳು ಸ್ವೀಕಾರ ಮಾಡಲಾಯಿತು. ಇದೇ ಸಮಯದಲ್ಲಿವಾರ್ಡ್ ಸಂಖ್ಯೆ ೧೩ ಮತ್ತು ೧೪ಗಳಲ್ಲಿ ಮೊಹಲ್ಲಾ ಕ್ಲಿನಿಕಗಳು ಆರಂಭಿಸಲು ಜನಸ್ಪಂದನ ಸಭೆಯಲ್ಲಿ ಮನವಿ ಮಾಡಲಾಯಿತು.ಚಿತ್ತಾಪುರ ಪಟ್ಟಣದ ಸರ್ಕಾರಿ

ಕಲಬುರಗಿ: ಕೆಲ ಉದ್ಯಮಿಗಳ ಆಕ್ಷೇಪಕ್ಕೆ ಮಣಿದು ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆಯನ್ನು ಅಧಿವೇಶನದಲ್ಲಿ ಮಂಡಿಸದಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿರುವ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅಸಮಾಧನ ವ್ಯಕ್ತಪಡಿಸಿದ್ದಾರೆ.ಈ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕಾ ಆಡಳಿತದ ವತಿಯಿಂದ ನಿಜಸುಖಿ ಹಡಪದ ಅಪ್ಪಣ್ಣ ನವರ 890 ನೇ ಜಯಂತೋತ್ಸವದ ಕಾರ್ಯಕ್ರಮ ಪೂರ್ವಭಾವಿ ಸಭೆಯು ತಹಸೀಲ್ದಾರ್ ಅಂಭ್ರೇಶ ಅವರ ಅಧ್ಯಕ್ಷತೆಯಲ್ಲಿ ವಿವಿಧ

ಕಲಬುರಗಿ:ರಾಜ್ಯ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತಾಗಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಈರಣ್ಣ ಸಿ

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪ್ರತಿ ವರ್ಷದಂತೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಜುಲೈ 21 ರಂದು ಆಚರಿಸುವ ಕುರಿತು ತಾಲೂಕು ತಹಶಿಲ್ದಾರರ ಕಚೇರಿಯ ಸಭಾಂಗಣದಲ್ಲಿ ಶ್ರೀ ಜಗದೀಶ್ ಸರ ತಾಲೂಕು ತಹಶಿಲ್ದಾರರು

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ್ ವಾರು ಸಮಸ್ಯೆ, ತೊಂದರೆ ಆಲಿಸಲು ಮತ್ತು ಪರಿಹಾರ ಮಾಡಲೆಂದು ಪುರಸಭೆಯಿಂದ ಆಯೋಜಿಸಿದ್ದ ಜನಸ್ಪಂದನಾ ಸಭೆಯಲ್ಲಿ ಒಟ್ಟು 51 ಅರ್ಜಿಗಳು ಸಲ್ಲಿಕೆಯಾಗಿವೆ.ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ಆಲಿಸಲು

ಕಲಬುರಗಿ/ಚಿತ್ತಾಪುರ:ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣದ ತರಕಾರಿ ಮಾರುಕಟ್ಟೆ,ಹೋಟಲ್ ಗಳು,ಬಾರ್ ಗಳಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರನ್ನು ಪರಿಶೀಲಿಸಲಾಯಿತು, ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಹಾಗೂ

ಕಲಬುರಗಿ:ರಾಜ್ಯದಲ್ಲಿ ಅಸ್ತಿತ್ವಕ್ಕೆ ತರಲಾದ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮ ಕೂಡಲೇ ರಾಜ್ಯ ಸರ್ಕಾರವು ನಿಗಮದ ಅಧ್ಯಕ್ಷರನ್ನು ನೇಮಿಸಿಕೊಂಡು 100 ಕೋಟಿ ಅನುದಾನ ಮೀಸಲಿಡುವ ಮೂಲಕ ತುರ್ತಾಗಿ ನಿಗಮದ ಕಾರ್ಯಾರಂಭವನ್ನು ಕೈಗೊಂಡು ಬಡ ಹಡಪದ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿ ಬಡಾವಣೆಯೋ ಅಥವಾ ಹಳ್ಳ-ಕೊಳ್ಳವೋ ಎಂದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ ಏಕೆಂದರೆ ಜನ ವಸತಿ ಬಡಾವಣೆ ಆಗಿದ್ದರೂ ಡ್ರೇನೇಜ್ ಇಲ್ಲ,ವಿದ್ಯುತ್ ದೀಪಗಳಿಲ್ಲ,ಯಾವುದೇ ಪ್ರಾಣಿಗಳು ಮೃತ ಪಟ್ಟರೆ
Website Design and Development By ❤ Serverhug Web Solutions