
ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ
ಕಲಬುರಗಿ:ರಾಜ್ಯದಲ್ಲಿ ಅಸ್ತಿತ್ವಕ್ಕೆ ತರಲಾದ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮ ಕೂಡಲೇ ರಾಜ್ಯ ಸರ್ಕಾರವು ನಿಗಮದ ಅಧ್ಯಕ್ಷರನ್ನು ನೇಮಿಸಿಕೊಂಡು 100 ಕೋಟಿ ಅನುದಾನ ಮೀಸಲಿಡುವ ಮೂಲಕ ತುರ್ತಾಗಿ ನಿಗಮದ ಕಾರ್ಯಾರಂಭವನ್ನು ಕೈಗೊಂಡು ಬಡ ಹಡಪದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ರಾಜ್ಯದಲ್ಲಿ ಅಸ್ತಿತ್ವಕ್ಕೆ ತರಲಾದ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮ ಕೂಡಲೇ ರಾಜ್ಯ ಸರ್ಕಾರವು ನಿಗಮದ ಅಧ್ಯಕ್ಷರನ್ನು ನೇಮಿಸಿಕೊಂಡು 100 ಕೋಟಿ ಅನುದಾನ ಮೀಸಲಿಡುವ ಮೂಲಕ ತುರ್ತಾಗಿ ನಿಗಮದ ಕಾರ್ಯಾರಂಭವನ್ನು ಕೈಗೊಂಡು ಬಡ ಹಡಪದ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುನ್ಸಿ ಕಾಲೋನಿ ಬಡಾವಣೆಯೋ ಅಥವಾ ಹಳ್ಳ-ಕೊಳ್ಳವೋ ಎಂದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ ಏಕೆಂದರೆ ಜನ ವಸತಿ ಬಡಾವಣೆ ಆಗಿದ್ದರೂ ಡ್ರೇನೇಜ್ ಇಲ್ಲ,ವಿದ್ಯುತ್ ದೀಪಗಳಿಲ್ಲ,ಯಾವುದೇ ಪ್ರಾಣಿಗಳು ಮೃತ ಪಟ್ಟರೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ದಿನಾಂಕ 16-7-2024ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಮಹಾಂತಗೌಡ ನಂದಿಹಳ್ಳಿ ಅವರ ನೇತೃತ್ವದಲ್ಲಿ ಮಲ್ಲಬಾದ್ ಏತ ನೀರಾವರಿ ಸಂಪೂರ್ಣ ಜಾರಿಗಾಗಿ

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ಮಕ್ಕಳ ಚುನಾವಣೆ ನಡೆಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಹೇಗೆ ನಡೆಯುತ್ತವೆ ಎನ್ನುವುದನ್ನು

ಕಲಬುರಗಿ: ತಾಲೂಕಿನ ಮೋಕ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಪೆಟ್ರೋಲಿಯಂ ವತಿಯಿಂದ ವಿಧ್ಯಾರ್ಥಿಗಳ ಅನೂಕೂಲಕ್ಕಾಗಿ ನೂತನ ಶೌಚಾಲಯ ಕಟ್ಟಡ ಉದ್ಘಾಟನೆಯನ್ನು ವಿಮಾನ ನಿಲ್ದಾಣದ ನಿರ್ದೇಶಕ ಮಹೇಶ ಚಿಲ್ಕಾ ಉದ್ಘಾಟಿಸಿದರು.ವಿಮಾನ ನಿಲ್ದಾಣದ ಡಿವೈಎಸ್

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದ್ದು,ಐದು ಜನ ಕಳ್ಳರು ಮನೆಯ ಬೀಗ ಮುರಿದು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಚಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸ್ರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಮರವಾಡಿಯ ಶಿವಬಸಪ್ಪ ಅಮಕರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ
ಅಚ್ಚು ಮೆಚ್ಚಿನ ಹವ್ಯಾಸ ನಂದುಹೊಂದಾಣಿಕೆಯ ಗುಣ ಅರಿವದುದಿನವು ಸೂರ್ಯನ ಬೆಳಕು ಅಂದಭೂಮಿಗೆ ಚಂದ್ರನ ಕಳೆವು ನೋಡು ಷಡ್ಯಂತ್ರ ಮಾಡಬೇಡ ನರಭಕ್ಷಕಸತ್ತಾಗ ಯಾರು ಬರೋದಿಲ್ಲ ಮೂರ್ಖಹೂವಿನ ಅಲಂಕಾರವು ನೋಡು ಭಕ್ಷಕಹಾಳ ಮಾಡಬೇಡ ಸುಂದರ ವನ ಬಕಾಸುರ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಾಗೂ2023/24 ನೆಯ ಸಾಲಿನಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ವತಿಯಿಂದ ಹಾಗೂ ಬಿಳವಾರ ಗ್ರಾಮದ ಶ್ರೀ ದೊಡ್ಡಪ್ಪಗೌಡ ಎಸ್

ಕಲಬುರಗಿ:ಹಡಪದ ಅಪ್ಪಣ್ಣ ಸಮಾಜದ ಕಾಯಕ ಯೋಗಿ, ಸಮಾಜದ ನಿಸ್ವಾರ್ಥಿಯ ಸೇವಕ ಮತ್ತು ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಸೇವೆಯಲ್ಲಿಯೇ ಈ ಬಡ ಕ್ಷೌರಿಕ ಅನೇಕ ಸಮಾಜಕ್ಕೆ ಮಾದರಿ.ಇಲ್ಲಿಯವರೆಗೆ ಒಟ್ಟು 13 ಕಡೆಯಲ್ಲಿ ಉಚಿತ ಕ್ಷೌರ
Website Design and Development By ❤ Serverhug Web Solutions