
ಜು.1ರಿಂದ ಗ್ರಾಪಂಗಳಲ್ಲೇ ಜನನ,ಮರಣ ನೋಂದಣಿ
30 ದಿನದಲ್ಲೇ ಪ್ರಮಾಣ ಪತ್ರ ನೀಡಲು ಅಧಿಕಾರ ಜೇವರ್ಗಿ:ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

30 ದಿನದಲ್ಲೇ ಪ್ರಮಾಣ ಪತ್ರ ನೀಡಲು ಅಧಿಕಾರ ಜೇವರ್ಗಿ:ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ

ಇ ಗ್ರಾಮ ಸ್ವರಾಜ್ ಪೋರ್ಟಲ್ ನಲ್ಲಿ ಮಾಹಿತಿ ನೀಡದ ಗ್ರಾ.ಪಂಚಾಯತ್ ಅಧಿಕಾರಿಗಳು:ಸೂಕ್ತ ತನಿಖೆಗೆ ಸಾರ್ವಜನಿಕರ ಆಗ್ರಹ ಜೇವರ್ಗಿ:ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಗ್ರಾಮಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮತ್ತು ಅವುಗಳ ವೆಚ್ಚದ ಬಗ್ಗೆ

ಅರಳಗುಂಡಗಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ ಹಂಗಾಮಿ ಅಧ್ಯಕ್ಷೆ ಶ್ರೀಮತಿ ಸಪ್ನಾ ನಿಂಗರಾಜ ಕಡೆ ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಲು ಆಗ್ರಹ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತನ

ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಾಚಾಪುರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಧರೆಗುರುಳಿದೆ ಅಕ್ಕ ಪಕ್ಕದಲ್ಲಿ ಒಂದೆರಡು ಮನೆಗಳಿದ್ದು,ಪಕ್ಕದಲ್ಲಿ ಐನಾಪುರ ರಸ್ತೆ ಇದ್ದು ಮತ್ತು ಅದರ ಮುಂಭಾಗದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಇದ್ದು ಇದ್ಯಾವುದಕ್ಕೂ ತಾಗದೆ

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜೀವನ

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸೇವಾದಳ ಘಟಕದ ತಾಲೂಕು

ಕಲಬುರಗಿ:ಪೊಲೀಸ್ ಕಾನ್ಸ್ಟೆಬಲ್ ಓರ್ವರು ಜಮೀನಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಉದನೂರು ರಸ್ತೆ ಬಳಿ ನಡೆದಿದೆ. ದೊಡ್ಡಶ್ ಕೊಂಬಿನ (40) ಆತ್ಮಹತ್ಯೆಗೆ ಶರಣಾದ ಕಾನ್ಸ್ಟೇಬಲ್. ಮಾಡಬೂಳ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಲಬುರಗಿ/ಚಿತ್ತಾಪುರ:ಪೇಟ್ರೋಲ್ ಮತ್ತು ಡಿಸೇಲ್ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರದ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ರಸ್ತೆ ತಡೆದು ಬೃಹತ್ ಪ್ರತಿಭಟನೆ

ಕಲಬುರಗಿ:ಕಾಂಗ್ರೆಸ್ ಪಕ್ಷದ ಸಂಘಟನೆಯ ಪ್ರಮುಖರಾಗಿ ತಾಲೂಕು ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಕಟ್ಟಾಳು ಮುಕ್ತರ ಪಟೇಲ್ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ನೇಮಿಸಬೇಕು ಎಂದು ಚಿತ್ತಾಪುರ ನಿವಾಸಿ ಮಹಮ್ಮದ್ ವಾಸಿಂ

ಕಲಬುರಗಿ:ಇಂಗ್ಲಿಷ್ ಮಾದ್ಯಮದ ಶಾಲೆಗಳ ಭರಾಟೆಯ ನಡುವೆ ಇಲ್ಲೊಂದು ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಶಾಲೆಯೊಂದರಲ್ಲಿ ಜಿಲ್ಲೆ ,ಹೊರಜಿಲ್ಲೆಗಳಿಂದ ಶಿಕ್ಷಣ ಪಡೆಯಲು ಮಕ್ಕಳ ದಂಡೇ ಹರಿದುಬರುತ್ತಿದೆ. ಹೌದು ಶಿಕ್ಷಣ,ಸಂಸ್ಕಾರ, ಸ್ವಾವಲಂಬನೆಯ ಧ್ಯೇಯದೊಂದಿಗೆ 1983ರಲ್ಲಿ ಪ್ರಾರಂಭವಾದ ಕಲಬುರಗಿ
Website Design and Development By ❤ Serverhug Web Solutions