ಕವನದ:ಉಸಿರಿಗೆ ಬೇಕು ಹಸಿರು ವನ
ಸೂರ್ಯನ ಬೆಳಕು ಚಂದ್ರನ ಮೇಲೆಚಂದ್ರನಿಂದ ಬೆಳಕು ಭೂಮಿಯ ಮೇಲೆಆಕಾಶದಲ್ಲಿ ಮೂಡಿದೆ ಕರಿಯ ಮೋಡಭೂಮಿಗೆ ಬಯಸಿದೆ ಮಳೆಯ ಅಂದ ಕಪ್ಪು ಬಣ್ಣದ ಮಣ್ಣಿನಲ್ಲಿ ಹಸಿರಿನ ಸಿರಿಬೇಸಿಗೆಯು ಮೂಗಿಸಿ ಮಿರ್ಗ ಹೊಡಿತುರೈತನ ಮುಖದಲ್ಲಿ ಹಸಿರು ಮೂಡಿತ್ತುನಿಸರ್ಗದ ಅರಮನೆಯು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸೂರ್ಯನ ಬೆಳಕು ಚಂದ್ರನ ಮೇಲೆಚಂದ್ರನಿಂದ ಬೆಳಕು ಭೂಮಿಯ ಮೇಲೆಆಕಾಶದಲ್ಲಿ ಮೂಡಿದೆ ಕರಿಯ ಮೋಡಭೂಮಿಗೆ ಬಯಸಿದೆ ಮಳೆಯ ಅಂದ ಕಪ್ಪು ಬಣ್ಣದ ಮಣ್ಣಿನಲ್ಲಿ ಹಸಿರಿನ ಸಿರಿಬೇಸಿಗೆಯು ಮೂಗಿಸಿ ಮಿರ್ಗ ಹೊಡಿತುರೈತನ ಮುಖದಲ್ಲಿ ಹಸಿರು ಮೂಡಿತ್ತುನಿಸರ್ಗದ ಅರಮನೆಯು

ಕಲಬುರಗಿ/ಕಮಲಾಪೂರ:ನರೇಂದ್ರ ಮೋದಿ ಅವರು ರವಿವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಮಹಾಗಾಂವ ಕ್ರಾಸ್ ಹಾಗೂ ನಾಗೂರನಲ್ಲಿ ಮೋದಿ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡಿತ್ತು.ಈ ಸಂಭ್ರಮವನ್ನು ಮಹಾಗಾಂವ ಬಿಜೆಪಿ

ಕಲಬುರಗಿ/ಚಿತ್ತಾಪುರ:ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಬಿಜೆಪಿ ಮಂಡಲದ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಜೇವರ್ಗಿ:ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ ಮೂರನೇಯ ಬಾರಿಗೆ ಅಧಿಕಾರ ಸ್ವೀಕಾರ ಮಾಡಿರುವ ಸನ್ಮಾನ್ಯ ಶ್ರೀ ನರೇಂದ್ರ ದಾಮೋದರ್ ದಾಸ್ ಮೋದಿರವರ ವಿಜಯೋತ್ಸವ ಕಾರ್ಯಕ್ರಮವನ್ನು ಜೇವರ್ಗಿ ನಗರದ ಬಸವೇಶ್ವರ ವೃತ್ತದಲ್ಲಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ

ಜೇವರ್ಗಿ :ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ವತಿಯಿಂದ ಇಂದು NDA ಮೈತ್ರಿಕೂಟದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಐತಿಹಾಸಿಕ ಮೂರನೇ ಬಾರಿ ಪ್ರಮಾಣವಚನ ಸ್ವೀಕಾರ ಹಾಗೂ ರಾಜ್ಯ ಜೆಡಿಎಸ್ ರಾಜ್ಯಧ್ಯಕ್ಷರಾದ ಹಾಗೂ ಮಾಜಿ ಸಿಎಂ,ಮಂಡ್ಯ

ಕಲಬುರಗಿ:ಗಾಣಿಗ ಸಮಾಜ ಯುವ ಘಟಕ ಯಡ್ರಾಮಿ ತಾಲೂಕು ಹಾಗೂ ಜೇವರ್ಗಿ ಘಟಕದಿಂದ 2023 /24 ನೆ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಡ್ರಾಮಿ

ಕಲಬುರಗಿ:ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಮಲಾಪೂರ ತಾಲೂಕಿನಲ್ಲಿ ಹಮ್ಮಿಕೊಂಡ ಬಿಜೆಪಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಬಿಜೆಪಿ ಪಕ್ಷಕ್ಕಿಂತ ಕಾಂಗ್ರೆಸ್ ಅಭ್ಯರ್ಥಿ 10 ಮತಗಳು ಹೆಚ್ಚಾಗಿ ಪಡೆದರೆ ರಾಜೀನಾಮೆ ನೀಡಿರುವುದಾಗಿ ಹೇಳಿರುತ್ತಾರೆ.ಅದಕ್ಕೆ ಬದ್ದವಾಗಿ ಇದೇ ಚುನಾವಣಾ ಪ್ರಚಾರ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಹೋಬಳಿ ವಲಯದಲ್ಲಿ ನೆಲೋಗಿ ಗ್ರಾಮ ಪಂಚಾಯಿತ್ ನಲ್ಲಿ ಪರಿಷತ್ ಚುನಾವಣೆ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೊಮ್ಮಗ ರವಿ ಕಿರಣಗಿ ಯವರ ಸಹಪಾಠಿಗಳು,ಸ್ನೇಹಿತರು,ಆಪ್ತರು, ಗ್ರಾಮದ ಹಿರಿಯರು- ಕಿರಿಯರು,ಬಂಧು-ಬಳಗದವರೆಲ್ಲರೂ

ಕಲಬುರಗಿ/ಜೇವರ್ಗಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಾಗಿನಿಂದ ರಾಜ್ಯದಲ್ಲಿ 800 ಕೋಟಿ ಹೈನುಗಾರಿಕೆ ಅನುದಾನ ಬಿಡುಗಡೆ ಮಾಡದೆ ಸರ್ಕಾರ ರೈತರನ್ನು ದಿವಾಳಿಯನ್ನಾಗಿ ಮಾಡಿದ್ದು ರಾಜ್ಯದ ಜನತೆಗೆ ಗೊತ್ತೇ ಇದೆ.ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಸರಕಾರದ

ಕಲಬುರಗಿ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೇ ಬಂದು ಕೂದಲು ಕತ್ತರಿಸಲಿ ಎಂದು ಶಿಕ್ಷಣ ಸಚಿವರು ಮಧು ಬಂಗಾರಪ್ಪ ಅವರ ಹೇಳಿಕೆ ಈಗ ರಾಜಕೀಯ ತಿರುವು ಪಡೆದಿದೆ . ೧೨ ನೇ ಶತಮಾನದ ವಿಶ್ವಗುರು
Website Design and Development By ❤ Serverhug Web Solutions