
ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ನೋಟಿನಲ್ಲಿ ಹರಕೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿಅತ್ತೆ ಸಾಯುವ ಹರಕೆ ಆಯ್ತು ಈಗ ಪಿಯುಸಿ ವಿದ್ಯಾರ್ಥಿ ಒಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿಅತ್ತೆ ಸಾಯುವ ಹರಕೆ ಆಯ್ತು ಈಗ ಪಿಯುಸಿ ವಿದ್ಯಾರ್ಥಿ ಒಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ

ಕಲಬುರಗಿ:ಭಾರ ತಾಳಲಾರದೇ ರೈಲು ಹಳಿ ಛಿದ್ರಗೊಂಡು ಗೂಡ್ಸ್ ಗಾಡಿ ನೆಲಕ್ಕುರುಳಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲು ನಿಲ್ದಾಣದಲ್ಲಿ ಮಾ.14 ರಂದು ರಾತ್ರಿ 10 ಗಂಟೆ ಸುಮಾರಿಗೆ ಜರುಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಸಿಕಂದ್ರಾಬಾದನಿಂದ

ಕಲಬುರಗಿ:ತಾಜಸುಲ್ತಾನಪೂರ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯತ ನಿಧಿಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಕೂಸಿನ ಮನೆಯ ಉದ್ಘಾಟನೆ ನೆರವೇರಿತು. ಉದ್ಘಾಟನೆಯನ್ನು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ನೇರವೇರಿಸಿ ನಂತರ

ಕಲಬುರಗಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಮಾರ್ಚ್ 16ಕ್ಕೆ ಕಲ್ಬುರ್ಗಿ ನಗರಕ್ಕೆ ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಕಲಬುರ್ಗಿ ನಗರಕ್ಕೆ ಆಗಮಿಸಲಿದ್ದು ಜಿಲ್ಲೆಯ ಮತದಾರ ಬಂಧುಗಳಲ್ಲಿ ಮತ ಯಾಚಿಸುವ ಮೂಲಕ ಪ್ರಚಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ.ಕಲ್ಬುರ್ಗಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂದುಳಿದ ಸಮುದಾಯದ ಮಾತಂಗ ಸಮಾಜದ ಮಹಿಳೆ ಮಾಳಮ್ಮಗಂಡ ಮಲ್ಲಪ್ಪ 85 ವರ್ಷದ ವಯಸ್ಸಿನ ಮಹಿಳೆ ಮೃತಪಟ್ಟಿದ್ದು ಈ ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಕಾರಣ

ಕಲಬುರಗಿ:ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಂತಹ ಮಾತನಾಡುವ ಗೊಂಬೆಗಳನ್ನು ಎದುರಿಗೆ ಇಟ್ಟುಕೊಂಡು ಭಾರತೀಯ ಜನತಾ ಪಾರ್ಟಿ ರಾಜಕೀಯ ಬೇಳೆ ಬೇಯಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ

ಕಲಬುರಗಿ:ಗೋದುತಾಯಿ ನಗರದ ಅವರ ನಿವಾಸದಲ್ಲಿ ಇಂದು ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಪ್ರಸಾರಾಂಗ ಕೊಡಮಾಡುವ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರಯುಕ್ತ ಹಿರಿಯ ಸಾಹಿತಿ ಮತ್ತು ಮಕ್ಕಳ ಹಿರಿಯ ಕವಿ ಎ.ಕೆ.ರಾಮೇಶ್ವರ

ಕಲಬುರಗಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಶೀಘ್ರವೇ ಸ್ಪಂದಿಸಿ, ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು ಎಂದು ಕರವೇ(ಪ್ರವೀಣ ಶೆಟ್ಟಿ ಬಣ) ದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ

ಕಲಬುರಗಿ ಜಿಲ್ಲೆಯ ಚಿತ್ತಾಪುರ ನಗರದ ಹೃದಯ ಭಾಗದಲ್ಲಿರುವ ವಿಶ್ವಕರ್ಮ ಶಿಕ್ಷಣ ಸಂಸ್ಥೆಯ ಸಂಚಾಲಿತ ದೇವಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಉತ್ಸವ ಹಾಗೂ ದೇವನಾಮ ಪ್ರಿಯ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿದ ಪರಮಪೂಜ್ಯ

ಯಾದಗಿರಿ:ಜಿಲ್ಲೆಯ ಪುಟ್ಟ ಹಳ್ಳಿ ಆಶನಾಳ ಎಂಬ ಗ್ರಾಮದ ಪ್ರತಿಭೆಗೆ ಇಂದು ಸಜ್ಜಾಗಿದೆ ಬಹುದೊಡ್ಡ ಯಶಸ್ಸು.ತುಂಬಾ ಬಡತನದಲ್ಲಿ ಸಿನಿಮಾ ಮಾಡಿದ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಕರ್ನಾಟಕ ಇಂದು ಸಾಕ್ಷಿಯಾಗುತ್ತಿದೆ,ಇದೇ ಮಾರ್ಚ್ ೧ ನೇ ತಾರೀಖು ಕರ್ನಾಟಕದ
Website Design and Development By ❤ Serverhug Web Solutions