
ಅಹಿಂದ ಮತ್ತು ರೈತ ವಿರೋಧಿ ಬಜೆಟ್
ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಆಕ್ರೋಶ ವ್ಯಕ್ತಪಡಿಸಿದ್ದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ

ಯಡ್ರಾಮಿ ತಾಲೂಕಿನ ಕಣ್ಣಮೇಶ್ವರ ಪ್ರೌಢಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಯಡ್ರಾಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ಇವರ ಸಹಯೋಗದಲ್ಲಿಹತ್ತರ ಭಯ ಹತ್ತಿರ ಬೇಡ ಎಂಬ ಕಾರ್ಯಕ್ರಮ ವಿದ್ಯಾರ್ಥಿ ವಿದ್ಯಾರ್ಥಿನಿಯರ ಆತ್ಮಸ್ಥೈರ್ಯ ಹೆಚ್ಚಿಸಲು

ಯಡ್ರಾಮಿ:ರಾಜ್ಯದ ಮುಖ್ಯಮಂತ್ರಿಗಳು ಮಂಡಿಸಿರುವಂತಹ ಬಜೆಟ್ ಕೇವಲ ಲೋಕಸಭಾ ಚುನಾವಣೆಗೆ ಜನಸಾಮಾನ್ಯರ ಮೂಗಿಗೆ ತುಪ್ಪ ಸವರಿದಂತಾಗಿದೆ ಕಾಂಗ್ರೆಸ್ ಪಕ್ಷದವರು ಹೇಳಿಕೊಳ್ಳುವಂತೆ ಬಜೆಟ್ ನಲ್ಲಿ ಯಾವುದೇ ಹೊಸ ಯೋಜನೆಗಳಿಲ್ಲ.ಬೇಸಿಗೆಯ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚೆಯಾಗಿಲ್ಲ

ಕಲಬುರಗಿ ಜಿಲ್ಲೆಯ ಶಹಾಬಾದ್ ಸರ್ಕಾರಿ ಆಸ್ಪತ್ರೆ ಆಡಳಿತ ವೈಧ್ಯಾಧಿಕಾರಿಗಳು ಡಾ.ಮೊಹಮ್ಮದ್ ಅಬ್ದುಲ್ ರಹೀಂ,ಸ್ನೇಹೀತರಾದ ಇರ್ಫಾನ್ಮತ್ತು ಸಿಬ್ಬಂದಿಗಳಿಗೆ ಕರುನಾಡ ಕಂದ ಪತ್ರಿಕೆ ಪರಿಚಯಿಸಿ ಕ್ಯಾಲೆಂಡರ್ ನೀಡಿದ ಸಂದರ್ಭ. ವರದಿಗಾರರು-ಮೊಹಮ್ಮದ್ ಅಲಿ

ಕಲಬುರಗಿ:ಶೋಷಿತ ವರ್ಗದಲ್ಲಿ ಆತ್ಮಸ್ಥೈರ್ಯ ತುಂಬಿ,ಸಮಾಜೋಧಾರ್ಮಿಕ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಅನುಭವ ಮಂಟಪ ಸ್ಥಾಪನೆ ಮಾಡಿರುವುದರಿಂದ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘನ ರಾಜ್ಯ ಸರಕಾರದ ಮುಖ್ಯಮುಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ

ಕಲಬುರಗಿ ಜಿಲ್ಲೆಯಚಿತ್ತಾಪುರ ಪುರಸಭೆಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರೊಂದಿಗೆಕರುನಾಡ ಕಂದ ವರದಿಗಾರರು
*ಅತಿಯಾಗಿ ಯೋಚಿಸುವುದು ಬಿಡಿ.*ನೋವಿನಲ್ಲೂ ನಗುವುದು ಕಲಿಯಿರಿ.*ಅತಿಯಾದ ವಾದದಿಂದ ಪ್ರಯೋಜನ ಇಲ್ಲದಿದ್ದಾಗ ಮೌನವಾಗಿರುವುದು ಲೇಸು.*ತಿರಸ್ಕರಿಸಿದವರನ್ನು ತಟಸ್ಥವಾಗುವಂತೆ ಮಾಡಿ.*ಒಬ್ಬಂಟಿಯಾಗು ಪರವಾಗಿಲ್ಲ,ಆದರೆ ದುಷ್ಟರ ಗುಂಪಿಗೆ ರಾಯಭಾರಿ ಆಗಬೇಡಿ.*ದೇವರ ಮುಂದೆ ಅಷ್ಟೇ ಕಣ್ಣೀರು ಹಾಕಿ ಅದನು ನೋಡಿ ಹಾಸ್ಯ ಮಾಡುವವರಿದ್ದಾರೆ.*ನೊಂದಾಗ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಮೇಲೆ ವರ್ಗಾವಣೆ ಧಂಧೆ ಬಗ್ಗೆ ಆರೋಪ ಮಾಡುತ್ತಿರುವ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ಅವರು ಸಾಕ್ಷಿ ಸಮೇತ ಆರೋಪಿಸಬೇಕು ಎಂದು ತಾಜಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನೂತನ ಸಿಪಿಐಯಾಗಿ ವಿಜಯಕುಮಾರ ಬಾವುಗೆ ಅವರು ಫೆ.13 ಬೆಳಗ್ಗೆ 10 ಗಂಟೆಗೆ ಅಧಿಕಾರ ಸ್ವೀಕರಿಸಿದರು.ಇದೇ ವೆಳೆ ಪಿಎಸ್’ಐ ಸುದರ್ಶನ ರೆಡ್ಡಿ ಅವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ

ಹೌದು ಪ್ರೇಮಿಗಳ ದಿನಾಚರಣೆ ವಿಶ್ವದೆಲ್ಲೆಡೆ ಆಚರಿಸಲಾಗುವ ಒಂದು ಹಬ್ಬ ಇದನ್ನು ಪ್ರತಿ ವರ್ಷ ಫೆಬ್ರವರಿ 14ರಂದು ಆಚರಿಸುತ್ತಾರೆ.ಈ ದಿನ ಪ್ರೇಮಿಗಳು ತಮ್ಮ ಪ್ರೀತಿಯ ಸಂಕೇತವಾಗಿ ಕೆಂಪು ಬಣ್ಣದ ಬಟ್ಟೆಯನ್ನು ತೊಡುತ್ತಾರೆ.ಪ್ರೇಮಿಗಳ ವಾರ ಶುರುವಾಗಿಯೇ ಬಿಟ್ಟಿದೆ.
Website Design and Development By ❤ Serverhug Web Solutions