
ಬಾಬು ಜಗಜೀವನರಾಮ್ ಗೆ ಭಾರತ ರತ್ನ ನೀಡಲು ಮನವಿ
ಕಲಬುರಗಿ:ದೇಶದ ಮಾಜಿ ಉಪಪ್ರಧಾನಿ,ಸ್ವಾತಂತ್ರ್ಯ ಹೋರಾಟಗಾರ,ದಲಿತ ನಾಯಕ ಬಾಬು ಜಗಜೀವನರಾಮ ಅವರಿಗೆ ಭಾರತ ರತ್ನ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಬಿಜೆಪಿ ಮುಖಂಡ ರವಿ ಸಿಂಗೆ ಅವರು ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ದೇಶದ ಮಾಜಿ ಉಪಪ್ರಧಾನಿ,ಸ್ವಾತಂತ್ರ್ಯ ಹೋರಾಟಗಾರ,ದಲಿತ ನಾಯಕ ಬಾಬು ಜಗಜೀವನರಾಮ ಅವರಿಗೆ ಭಾರತ ರತ್ನ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಬಿಜೆಪಿ ಮುಖಂಡ ರವಿ ಸಿಂಗೆ ಅವರು ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ

ಯಡ್ರಾಮಿ:2011ರ ನಿರ್ಭಯ ಹತ್ಯಾಪ್ರಕರಣ ಆಗಿರಬಹುದು ಅಥವಾ ದಾನಮ್ಮ ಪ್ರಕರಣ ಆಗಿರಬಹುದು ಹಾಗೂ ಸೌಜನ್ಯ ಪ್ರಕರಣ ಆಗಿರಬಹುದು ಇದೇ ರೀತಿಯಾಗಿ ಕರ್ನಾಟಕದಲ್ಲಿ ಹೆಣ್ಣು ಮಕ್ಕಳ ಮೇಲೆ ಅಮಾನವೀಯ ಪೈಶಾಚಿಕ ಕೃತ್ಯ ಹಾಗೂ ಲೈಂಗಿಕ ಶೋಷಣೆ ನಡೆಯುತ್ತಿರುವುದು

ಕಲಬುರಗಿ:ಇಲ್ಲಿನ ಏರ್ ಪೋರ್ಟ್ ರಸ್ತೆಯಲ್ಲಿರುವ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ವಿದ್ಯಾಸಂಸ್ಥೆ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಪರಮಪೂಜ್ಯ
ಆಹಾ ಎಷ್ಟು ಚೆನ್ನಾಗಿದೆ ಈ ಪತ್ರಿಕೆಕರುನಾಡ ಕಂದಪತ್ರಿಕೆಆಹಾ ಎಷ್ಟು ಚೆನ್ನಾಗಿದೆ ಈ ಪತ್ರಿಕೆಸಮಾಜದಲ್ಲಿರುವ ಭ್ರಷ್ಟರನ್ನು ಹುಡುಕಿ ತೋರಿಸುವ ಈ ಪತ್ರಿಕೆ ಎಷ್ಟು ಚೆನ್ನಾಗಿದೆ ಈ ಪತ್ರಿಕೆನಾಡ ಜನರಿಗಾಗಿ ಕೆಲಸ ಮಾಡುವ ಈ ಪತ್ರಿಕೆಓಹೋ ಸಮಾಜದ

ಕಲಬುರಗಿ:ಚಿಕಿತ್ಸೆಯಿಂದ ಮತ್ತು ಔಷಧಿಗಳಿಂದ ರೋಗವನ್ನು ಗುಣಪಡಿಸಬಹುದು.ಅದರ ಜೊತೆಗೆ ರೋಗ ಶಮನ ಕೂಡ ಅವಶ್ಯ.ಶಮನಕ್ಕೆ ಆತ್ಮ ಸ್ಥೈರ್ಯ ಮತ್ತು ಮಾನವ ಸ್ಪರ್ಶ ಬೇಕು ಎಂದು ಕೆಬಿಎನ್ ವಿವಿ ಉಪಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಹೇಳಿದರು.ಖಾಜಾ

ಜೇವರ್ಗಿ:ರಾಜ್ಯ ಬಿಜೆಪಿ ಪಕ್ಷದ ಎಲ್ಲಾ ತಾಲೂಕುಗಳಲ್ಲಿ ಮಂಡಲ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು,ಅದೇ ರೀತಿ ಜೇವರ್ಗಿ ಮಂಡಲದಲ್ಲಿಯೂ ಮಂಡಲ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು,ಹಿಂದಿನ ಅವಧಿಯಲ್ಲಿ ಭೀಮರಾವ್ ಗುಜಗೊಂಡ್ ರವರು ಒಳ್ಳೆಯ ಕಾರ್ಯಗಳನ್ನು ಮಾಡಿ

ಕಲಬುರಗಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದಶ್ರೀ ಶಿವರಾಜ ಪಾಟೀಲ ರದ್ದೇವಾಡಗಿಯವರೇ..ತಾವು ಯಾವುದೇ ಪದವಿ,ಅಧಿಕಾರ ಇಲ್ಲದೆ ನೇರವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದು ಅದು ಎರಡು ಸಲಗ್ರಾಮ ಮಟ್ಟದಿಂದ ಪಕ್ಷ ಕಟ್ಟಿದ ಕಾರ್ಯಕರ್ತರಿಗೆ ಸ್ಪಂದಿಸುವ ಸಕ್ರಿಯ ಕ್ರಿಯಾಶೀಲ ರಾಜಕಾರಣಿಶ್ರೀ

ಜೇವರ್ಗಿ:ರಾಜ್ಯ ಬಿಜೆಪಿ ಪಕ್ಷದ ಎಲ್ಲಾ ತಾಲೂಕುಗಳಲ್ಲಿ ಮಂಡಲ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು,ಅದೇ ರೀತಿ ಜೇವರ್ಗಿ ಮಂಡಲದಲ್ಲಿಯೂ ಮಂಡಲ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು,ಹಿಂದಿನ ಅವಧಿಯಲ್ಲಿ ಭೀಮರಾವ್ ಗುಜಗೊಂಡ್ ರವರು ಒಳ್ಳೆಯ ಕಾರ್ಯಗಳನ್ನು ಮಾಡಿ

ಕಲಬುರಗಿ:ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಉದಯೋನ್ಮುಖ ನಟ ಹಾಗೂ ನಿರ್ದೇಶಕರ ಸಾಲಿನಲ್ಲಿ ಎಲೆ ಮರೆಯ ಕಾಯಿಯಂತೆ ತಮ್ಮದೇ ಆದ ಚಾಪು ಮೂಡಿಸುತ್ತಿರುವ“ರಾರಾ ರಕ್ಕಮ್ಮ”ಎನ್ನುವ ಹಾಡಿಗೆ ತಮ್ಮದೇ ಆದ ವಿಭಿನ್ನ ಶೈಲಿಯಲ್ಲಿ ನೃತ್ಯ

ಜೇವರ್ಗಿ:ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಾದ ಎಕ್ಸಲೆಂಟ್ ಕಂಪ್ಯೂಟರ್ ತರಬೇತಿ ಸಂಸ್ಥೆಯ ಸಂಸ್ಥಾಪಕರಾದ ಲಾಳೆಪಟೇಲ್ ಯಾಳವಾರರವರು ತಂದೆ-ತಾಯಿ ಇಲ್ಲದ ಮಕ್ಕಳಿಗೆ, ಜೇವರ್ಗಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಕೊಟ್ಟು ತಮ್ಮ ಮಾನವೀಯ ಮೌಲ್ಯ ಮೆರೆದು
Website Design and Development By ❤ Serverhug Web Solutions