
ಸಂವಿಧಾನ ಸಮರ್ಪಣಾ ದಿವಸ ಆಚರಣೆ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ಸಂವಿಧಾನದ ಸಮರ್ಪಣಾ ದಿವಸ ಆಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಅವರು ಸಂವಿಧಾನ ಶಿಲ್ಪಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ರಾಷ್ಟ್ರೀಯ ಸಂವಿಧಾನದ ಸಮರ್ಪಣಾ ದಿವಸ ಆಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಅವರು ಸಂವಿಧಾನ ಶಿಲ್ಪಿ

ದಿನಾಂಕ: 25-11-2023 ರಂದು ಸಮಯ ಬೆಳಿಗ್ಗೆ 10:30 ನಿಮಿಷಕ್ಕೆ ಕಸಾಪ ತಾಲೂಕ ಅಧ್ಯಕ್ಷರಾದ ಎಸ್ ಕೆ ಬಿರಾದಾರ ಅವರು ಪರಿಷತ್ ಧ್ವಜಾರೋಹಣವನ್ನು ನೆರವೇರಿಸಿದರು. ಪರಿಷತ್ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ವಿವಿಧ ಅಧಿಕಾರಿಗಳು ಹಾಗೂ

ಯಾದಗಿರಿ:ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಇದೇ ನವೆಂಬರ್ 24, 25 ಮತ್ತು 27 ರಂದು ಯಾದಗಿರಿ ಜಿಲ್ಲೆಯಲ್ಲಿ ಕೈಗೊಳ್ಳಲಿರುವ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಳ್ಳೋಳಿ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಮಕ್ಕಳ ಗಣಿತ ಕಲಿಕಾ ಸ್ಪರ್ಧೆ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾತನ್ನಾಡಿದ ಗ್ರಾಮ

ಕಲಬುರಗಿ/ಕಾಳಗಿ:ಸರ್ವ ಜನಾಂಗಕ್ಕೂ ಸಮಾನರಾಗಿರುವ ಈ ಭಾಗದ ಇಷ್ಟ ದೈವ ಸೂಗೂರ ಶ್ರೀ ಮಠದ ಗುರುಗಳಾಗಿ ಸದಾಕಾಲವೂ ಜನರ ಕಲ್ಯಾಣಗೋಸ್ಕರ ಹಾಗೂ ಕನಸು ಹೊತ್ತ ಸಾವಿರಾರು ಭಕ್ತರ ಹೆಮ್ಮೆಯ ಗುರುಗಳಾಗಿ ಡಾ.ಚನ್ನರುದ್ರ ಸ್ವಾಮಿಗಳು ಜನರ ಮನಸ್ಸಿನಲ್ಲಿ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ,ಜೇವರ್ಗಿ ತಾಲೂಕ ತತ್ವಪದಕಾರರ ಸಮ್ಮೇಳನವು ಪಟ್ಟಣದ ಹಳೆ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನವೆಂಬರ್ 25 ರಂದು ಶನಿವಾರ ಹಮ್ಮಿಕೊಂಡ ಪ್ರಯುಕ್ತ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರಿ ಆದೇಶದ ಪ್ರಕಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾಗಿ ಶಾಲೆಯ ಮುಖ್ಯ ಗುರುಗಳು ಬಸಯ್ಯ ಸಾಲಿಮಠಹಾಗೂ ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ

ಕಲಬುರಗಿ:ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಇಂದಿನಿಂದಲೇ ವ್ಯವಸ್ಥಿತ ಪರಿಶ್ರಮದ ಜೊತೆಗೆ ಅಗತ್ಯವಾದ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಖಾಜಾ ಬಂದಾನವಾಜ ವಿಶ್ವ ವಿದ್ಯಾಲಯದ ವಿಜ್ಞಾನ ನಿಕಾಯದ ಡೀನ ಡಾ. ನಿಶಾತ ಅರೀಫ್ ಹುಸ್ಸೇನಿ ಹೇಳಿದರು.ಅವರು ಬುಧವಾರ

ಕಲಬುರ್ಗಿ:ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ವಿಭಾಗದಲ್ಲಿ ಲೈಫ್ ಸೈನ್ಸ್ ವಿಷಯದಲ್ಲಿರುವ ವೃತ್ತಿ ಮತ್ತು ಉದ್ಯೋಗದ ನಿರೀಕ್ಷೆಗಳ ಕುರಿತು ಪ್ರಾದೇಶಿಕ ವಿಚಾರ ಸಂಕಿರಣ ಕಾರ್ಯಕ್ರಮದ ಉದ್ಘಾಟನೆ ಜರುಗಿತು.ಲೈಫ್ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಕಲ್ಯಾಣ

ಕಲಬುರಗಿ:ಇನ್ಸುಲಿನ್ ಕಂಡುಹಿಡಿದ ಪ್ರವರ್ತಕ ಸರ್ ಫ್ರೆಡ್ರಿಕ್ ಬ್ಯಾಂಟಿಂಗ್ ಅವರ ಜನ್ಮದಿನದ ನೆನಪಿಗಾಗಿ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಕೆಬಿಎನ್ ವಿವಿಯಲ್ಲಿ ಆಚರಿಸಲಾಯಿತು.ಖಾಜಾ ಬಂದಾನವಾಜ್ ವಿಶ್ವವಿದ್ಯಾನಿಲಯದ ವೈದ್ಯಕೀಯ ಜನರಲ್ ಮೆಡಿಸಿನ್ ವಿಭಾಗವು ಕೆಬಿಎನ್
Website Design and Development By ❤ Serverhug Web Solutions