
ತಹಶೀಲ್ದಾರ್ ಕಛೇರಿಯಲ್ಲಿ ಯೋಗಿನಾರಾಯಣ ಯತಿಂದ್ರರವರ ಜಯಂತಿ ಆಚರಣೆ
ಬಳ್ಳಾರಿ / ಕಂಪ್ಲಿ : ಯೋಗಿನಾರಾಯಣ ಯತಿಂದ್ರ ಪ್ರಸಿದ್ದ ಸಂತ, ಕವಿ, ಕನ್ನಡ ತೆಲುಗು ಭಾಷೆಗಳಲ್ಲಿ ಕೀರ್ತನೆ ತತ್ವಜ್ಞಾನದ ಕೃತಿಗಳನ್ನು ರಚಿಸಿದ ಜೊತೆಗೆ ಸಮಾಜ ಸುಧಾರಕರಾಗಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಥ ನಾಯಕ ಹೇಳಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಯೋಗಿನಾರಾಯಣ ಯತಿಂದ್ರ ಪ್ರಸಿದ್ದ ಸಂತ, ಕವಿ, ಕನ್ನಡ ತೆಲುಗು ಭಾಷೆಗಳಲ್ಲಿ ಕೀರ್ತನೆ ತತ್ವಜ್ಞಾನದ ಕೃತಿಗಳನ್ನು ರಚಿಸಿದ ಜೊತೆಗೆ ಸಮಾಜ ಸುಧಾರಕರಾಗಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಥ ನಾಯಕ ಹೇಳಿದರು.

ಬಳ್ಳಾರಿ / ಕಂಪ್ಲಿ :ರಮಜಾನ್ ಮಾಸಾಚರಣೆ ಪ್ರಯುಕ್ತ ನಾಲ್ಕು ವರ್ಷದ ಬಿ. ಇಖ್ರಾ ಮುಬೀನ್ ಎಂಬ ಪುಟ್ಟ ಬಾಲಕಿ ಶನಿವಾರದಂದು ಮೊದಲನೆಯ ಬಾರಿಗೆ ಒಂದು ಉಪವಾಸ (ವೃತ, ರೋಜಾ) ಆಚರಿಸುವುದರ ಮೂಲಕ ಹೆಮ್ಮೆ ಮತ್ತು

ಬಳ್ಳಾರಿ / ಕಂಪ್ಲಿ : ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳಂತೆ ಅತ್ಯಂತ ಪ್ರಮುಖವಾಗಿದೆ. ಸಮಾಜ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ, ಸಮಾಜದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮಹತ್ತರ

ಬಳ್ಳಾರಿ / ಕಂಪ್ಲಿ : ಕೋಟೆಯ ತುಂಗಭದ್ರಾ ನದಿ ಸೇತುವೆ ದ್ವಾರದಲ್ಲಿ ಅಡ್ಡಲಾಗಿ ಕಬ್ಬಿಣದ ಸ್ವಾಗತ ಫಲಕವನ್ನು ಕ್ರೇನ್ನಿಂದ ಅಳವಡಿಸುವಾಗ ಸ್ವಾಗತ ಫಲಕ ಕಳಚಿ ಬಿದ್ದು ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಗುರುವಾರ

ಬಳ್ಳಾರಿ / ಕಂಪ್ಲಿ : ಬೇರೆ ಬೇರೆ ಜನಾಂಗದವರು ವಾಲ್ಮೀಕಿ ನಾಯಕ ಸಮಾಜದ ಹೆಸರಿನಲ್ಲಿ ಪಡೆಯುತ್ತಿರುವ ಸುಳ್ಳು ಜಾತಿ ಪ್ರಮಾಣ ವಿತರಣೆಯನ್ನು ತಡೆಗಟ್ಟುವಲ್ಲಿ ಶಾಸಕರ ವಿಫಲತೆಯನ್ನು ವಿರೋಧಿಸಿ ಹಾಗೂ ಪರಿಶಿಷ್ಟ ಪಂಗಡದ ಸಂವಿಧಾನದ ಹಕ್ಕುಗಳ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಗಂಗಾ ಸಂಕೀರ್ಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಮಂಗಳವಾರ ಹಮ್ಮಿಕೊಂಡಿದ್ದ 187ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಎಮ್ಮಿಗನೂರಿನ ಶತಮಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕ ಎಸ್. ರಾಮಪ್ಪ‘ಶರಣ

ಬಳ್ಳಾರಿ / ಕಂಪ್ಲಿ : ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಪುರಾತನ ಸಿದ್ಧಿ ವಿನಾಯಕ ದೇವಸ್ಥಾನ ಮುಂಭಾಗದಲ್ಲಿರುವ ಸೇತುವೆ ಕಾಮಗಾರಿಯನ್ನು ದೇವಾಲಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ನಿರ್ಮಿಸಬೇಕೆಂದು ಆಗ್ರಹಿಸಿ, ವರಸಿದ್ಧಿ ವಿನಾಯಕ ದೇವಸ್ಥಾನ ಸಮಿತಿ ಹಾಗೂ ನೀರು

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಾದ್ಯಂತ ಹಿಂದೂಗಳ ಪವಿತ್ರ ಹಬ್ಬವಾಗಿರುವ ಮಹಾಶಿವರಾತ್ರಿಯನ್ನು ಸಡಗರ,ಸಂಭ್ರಮ,ಶ್ರದ್ದೆ,ಭಕ್ತಿಗಳಿಂದ ಆಚರಿಸಿದರು. ಪಟ್ಟಣದ ಕೋಟೆ ಪ್ರದೇಶದ ಹತ್ತಿರದ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿದರು.ಪಟ್ಟಣದ ಕೋಟೆ ಪ್ರದೇಶದ ಐತಿಹಾಸಿಕ ಪಂಪಾಪತಿ, ಮಡ್ಡಿಕಟ್ಟೆಯ ಉಳ್ಳಿ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಭಾಗದಲ್ಲಿ ಹಾದು ಹೋಗಿರುವ ರಸ್ತೆ ಹಾಳಾಗಿದೆ. ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ

ಬಳ್ಳಾರಿ / ಕಂಪ್ಲಿ : ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಿನ್ನಲೆ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುತ್ತಿರುವ ಕೇಂದ್ರ ಸರ್ಕಾರ ನೀತಿಯನ್ನು ಖಂಡಿಸಿ, ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಗ್ರಾ.
Website Design and Development By ❤ Serverhug Web Solutions