
ತುಂಗಭದ್ರಾ ಆರತಿಯೊಂದಿಗೆ ಕಂಪ್ಲಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ
ಕಂಪ್ಲಿಯಲ್ಲಿ ತುಂಗಾರತಿ ಸಂಭ್ರಮವೋ ಸಂಭ್ರಮ : ವಾರಣಾಸಿ ಮಾದರಿಯಲ್ಲಿ ವೈಭವದ ಆರತಿ : ಮರುಕಳಿಸಿದ ಕಂಪ್ಲಿ ಇತಿಹಾಸ ವೈಭವ ಬಳ್ಳಾರಿ / ಕಂಪ್ಲಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪಲಿ ನಾಡಿನಲ್ಲಿ ತುಂಗಾರತಿ ಸಂಭ್ರಮವೋ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿಯಲ್ಲಿ ತುಂಗಾರತಿ ಸಂಭ್ರಮವೋ ಸಂಭ್ರಮ : ವಾರಣಾಸಿ ಮಾದರಿಯಲ್ಲಿ ವೈಭವದ ಆರತಿ : ಮರುಕಳಿಸಿದ ಕಂಪ್ಲಿ ಇತಿಹಾಸ ವೈಭವ ಬಳ್ಳಾರಿ / ಕಂಪ್ಲಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪಲಿ ನಾಡಿನಲ್ಲಿ ತುಂಗಾರತಿ ಸಂಭ್ರಮವೋ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಉತ್ಸವ 2026 ವೈಭವದಿಂದ ನಡೆಯುತ್ತಿದ್ದು ಐತಿಹಾಸಿಕ ಇತಿಹಾಸವಿರುವ ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪ್ಲಿ ಪಟ್ಟಣದಲ್ಲಿ ಎರಡು ದಿನಗಳ ಕಾಲ ಮಾಡುತ್ತಿರೋ ಕಂಪ್ಲಿ ಉತ್ಸವದ ಮೊದಲ ದಿನದ ಕಲಾತಂಡಗಳ

ಕಂಪ್ಲಿ: ಸ್ಪರ್ಧೆಯ ಮುಖ್ಯ ಉದ್ದೇಶ ಭಾರತೀಯ ಸಂಸ್ಕೃತಿಯಲ್ಲಿ ಅದು ಶ್ರಾವಣ ಮಾಸದ ಪ್ರಾರಂಭದಲ್ಲಿ ಮೆಹಂದಿ ಹಾಕಿಕೊಳ್ಳುವ ಪರಂಪರೆ ಇದೆ ಹಾಗೂ ಶುಭ ಸಂಕೇತವಾಗಿದೆ. ಮೆಹಂದಿಯಲ್ಲಿ ಔಷಧೀಯ ಗುಣವಿದ್ದು ಅನೇಕ ರೋಗಗಳಿಗೆ ರಾಮಬಾಣವಾಗಿದೆ ಹಾಗೂ ಮೆಹಂದಿಯು

ಬಳ್ಳಾರಿ / ಕಂಪ್ಲಿ: ಪಟ್ಟಣದ ನೀರಾವರಿ ಮುಂಭಾಗದಿಂದ ಕೊಟ್ಟಾಲ್ ರಸ್ತೆಯ ಚೇತನ್ಶಾಲೆ ಬಳಿಯ ರಸ್ತೆವರೆಗೂ ಬುಧವಾರ ಬೆಳಿಗ್ಗೆ ಮಹಿಳೆಯರು ವಿವಿಧ ಆಕೃತಿಯ ರಂಗೋಲಿ ಬಿಡಿಸುತ್ತಿರುವುದು ಕಂಡು ಬಂತು.ಕಂಪ್ಲಿ ಉತ್ಸವದ ಹಿನ್ನಲೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.

ಬಳ್ಳಾರಿ / ಕಂಪ್ಲಿ : ಪಟ್ಟಣದ ಚೇತನ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಸೋಮವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಡುಪಿ ಪದ್ಮಾವತಮ್ಮ ರಘುರಾಮಾಚಾರ್ ದತ್ತಿ, ರುಕ್ಮಿಣಮ್ಮ, ಎಸ್.ಎಂ.ನಾರಾಯಣಶೆಟ್ಟಿ ಹಾಗೂ ಎಂ.ಪಿ.ಪ್ರಕಾಶ್ ಸ್ಮರಣಾರ್ಥ ದತ್ತಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಉತ್ಸವದ ನಿಮಿತ್ತ ಇಲ್ಲಿನ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪ ಅಲಂಕಾರ ಸೇರಿ ಹಲವು ಕಾರ್ಯ ಕೈಗೊಂಡಿದ್ದು, ಪಟ್ಟಣ ನವ ವಧುವಿನಂತೆ ಸಿಂಗಾರಗೊಳ್ಳುತ್ತಿದೆ.ಸರಕಾರ ಫೆ.11,12ರಂದು ಕಂಪ್ಲಿ ಉತ್ಸವವನ್ನು ವಿಜೃಂಭಣೆಯಿಂದ

ಬಳ್ಳಾರಿ / ಕಂಪ್ಲಿ : ಎರಡು ದಿನದ ಕಂಪ್ಲಿ ಉತ್ಸವ ಹಿನ್ನಲೆ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರಚಾರಪಡಿಸುವ ಡಿಜಿಟಲ್ ಪ್ರಚಾರ ವಾಹನಕ್ಕೆ ಶಾಸಕ ಜೆ.ಎನ್.ಗಣೇಶ್ ಇವರು ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಚಾಲನೆ ನೀಡಿದರು.ನಂತರ

ಬಳ್ಳಾರಿ / ಕಂಪ್ಲಿ : ಕೇಂದ್ರ ಸರ್ಕಾರದ ಆತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ವಿಬಿ ಜಿ ರಾಮ್ ಜಿ ಯೋಜನೆಯನ್ನು ವಿಕಸಿತ ಭಾರತಕ್ಕಾಗಿ ವಿಶೇಷ ಈ ಯೋಜನೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ತಡೆಯುವ ನಿಟ್ಟಿನಲ್ಲಿ ತರಲಾಗಿದೆ ಎಂದು

ಉಪ್ಪಾರಹಳ್ಳಿ ಗ್ರಾಮದಲ್ಲಿ ನೂತನ ಶ್ರೀ ಆಂಜಿನೇಯಸ್ವಾಮಿ ದೇವಾಲಯ ಲೋಕಾರ್ಪಣೆ, ಶಿಲಾಮೂರ್ತಿ ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ : ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಸಮಾನತೆ ಮೂಡುತ್ತದೆ : ಜೆ. ಎನ್. ಗಣೇಶ್. ಬಳ್ಳಾರಿ / ಕಂಪ್ಲಿ

ಬಳ್ಳಾರಿ / ಕಂಪ್ಲಿ: ಕಲೆ, ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರದೊಂದಿಗೆ ಕಂಪ್ಲಿ ಸಾಮ್ರಾಜ್ಯದ ಗತ ವೈಭವವನ್ನು ರಾಜ್ಯಕ್ಕೆ ಸಾರುವ ನಿಟ್ಟಿನಲ್ಲಿ ಫೆ.11 ಮತ್ತು 12ರಂದು ಎರಡು ದಿನ ಕಂಪ್ಲಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು
Website Design and Development By ❤ Serverhug Web Solutions