
ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಭಾಜನರಾದ ರಾಮಣ್ಣ ಕಲ್ಕೇರಿ
ಕೊಪ್ಪಳ/ ಸಿದ್ದಾಪುರ: ಕರ್ನಾಟಕ ಜಾನಪದ ಅಕಾಡೆಮಿ ನೀಡುವ 2025ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬುಡ್ಗ ಜಂಗಮ ಸಮುದಾಯದ ಹಗಲು ವೇಷ ಕಲಾವಿದ ರಾಮಣ್ಣ ಕಲ್ಕೇರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಸಿದ್ದಾಪುರ: ಕರ್ನಾಟಕ ಜಾನಪದ ಅಕಾಡೆಮಿ ನೀಡುವ 2025ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬುಡ್ಗ ಜಂಗಮ ಸಮುದಾಯದ ಹಗಲು ವೇಷ ಕಲಾವಿದ ರಾಮಣ್ಣ ಕಲ್ಕೇರಿ

ಕನಕಗಿರಿ ಪಟ್ಟಣದ ಶ್ರೀ ಸಾಯಿ ಪಬ್ಲಿಕ್ ಸ್ಕೂಲ್ ವತಿಯಿಂದ ಒಂದು ದಿನದ “ಅಗಡಿ ತೋಟ” ಹುಬ್ಬಳ್ಳಿ ಗೆ ಪಾಲಕರ ಸಹಕಾರದೊಂದಿಗೆ ದಿ. :24/12/2024 ರ ಬುಧವಾರದಂದು ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿತ್ತು. ಶೈಕ್ಷಣಿಕ ಪ್ರವಾಸ ಯಶಸ್ವಿಯಾಗಿದ್ದು

ಕೊಪ್ಪಳ/ ಯಲಬುರ್ಗಾ: ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ಅಂಗವಾಗಿ ಶ್ರೀ ದ್ಯಾಮಮ್ಮದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕುವ ಮೂಲಕ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ

ಜಾತಿವಾದದ ಬಳ್ಳಿ ಎಲ್ಲೆಲ್ಲೂಹಬ್ಬುತಿದೆ ನೋಡಾ,ಸೀಮಿತ ಆಲೋಚನೆಯ ಸ್ವಾರ್ಥಿಗಳು ನಾವಾಗಿಹೆವು ನೋಡಾ, ದೂರದೃಷ್ಟಿ ಇಲ್ಲದಮಂದಿ ನಾವಾಗಿಹೆವು ನೋಡಾಅಧಿಕಾರ ಲಾಲಸೆಗೆ ಜೋತು ಬಿದ್ದವರು ನಾವು ನೋಡಾ,ಶಿವ ಶಿವಾ! ಪಂಪ ಮಹಾಕವಿ ಹೇಳಿದ“ಮಾನವ ಕುಲಂ ತಾನೊಂದೇ ವಲಂ”ಮಾತೀಗ ಅರ್ಥ

19-12-2025 ಶುಕ್ರವಾರ ಎಳ್ಳಮಾವಾಸ್ಯೆ. ದಕ್ಷಿಣಾಯನದ ಮಾರ್ಗಶಿರ ಮಾಸದ ಅಮಾವಾಸ್ಯೆಯ ದಿನವನ್ನು ಎಳ್ಳಮಾವಾಸ್ಯೆ ಎಂದು ಆಚರಿಸಲಾಗುತ್ತದೆ. ಪ್ರಪಂಚದಲ್ಲಿ ಹುಟ್ಟುವ ಪ್ರತಿಯೊಂದು ಮನುಷ್ಯನು ಹುಟ್ಟುವಾಗಲೇ ಐದು ಋಣವುಳ್ಳವನಾಗುತ್ತಾನೆ. ದೇವಋಣ, ಋಷಿಋಣ, ಪಿತೃಋಣ, ಮನುಷ್ಯಋಣ ಮತ್ತು ಭೂತಋಣ.ದೇವತೆಗಳು, ಋಷಿಗಳು,

ಚುನಾವಣೆಯಲ್ಲಿಕೊಟ್ಟ ನೋಟಿಗಾಗಿವೋಟ್ ಹಾಕಿದ್ದೀರೆಂದುಅಲ್ಪಮತಗಳಿಂದ ಗೆದ್ದಶಾಸಕನ ಹಾರಾಟ. ಚುನಾವಣೆಯಲ್ಲಿನೋಟು ಕೊಟ್ಟರೂ,ಅಲ್ಪಮತಗಳಿಂದ ಸೋಲಿಸಿದರೆಂಬಸೋತ ಅಭ್ಯರ್ಥಿ ಗೋಳಾಟ. ನೋಟು ಕೇಳದಿದ್ದರೂಬೇಡವೆಂದರೂ ಕೇಳದೆ ,ಪ್ರತಿಸ್ಪರ್ಧಿ ಅಭ್ಯರ್ಥಿಗಳೇಅವರು ಕೊಟ್ಟರೆಂದು ಇವರುಇವರು ಕೊಟ್ಟರೆಂದು ಅವರು,ಇಬ್ಬರೂ ಕೊಟ್ಟರೆಂದು ,ಸ್ವಾಭಿಮಾನಿ ಮತದಾರರ ಮನದೊಳಗೆ ತೊಳಲಾಟ. ಗೆದ್ದವರುಬೆಂಗಳೂರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ. ಹೆಬ್ಬಾಳ ಗ್ರಾಮದ ದುರುಗಮ್ಮ ,ಹುಲಿಗೆಮ್ಮ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರಾದ ರಾಜೇಶ, ಸುರೇಶ , ದುರಗಪ್ಪ ,

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಶಾಲೆಯ ಮುಂಭಾಗದಲ್ಲಿ ಹಾಗೂ ಪಾನ್ ಬೀಡಾ ಅಂಗಡಿ, ಕಿರಾಣಿ ಅಂಗಡಿ, ಗುಡಿಸಲು ಹಾಗೂ ಮನೆಗಳಲ್ಲಿ ಮದ್ಯ ಮಾರಾಟವಾಗುವುದನ್ನು ತಡೆಗಟ್ಟುವಲ್ಲಿ ಮಹಿಳೆಯರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ,

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಆದರ್ಶ ಶಾಲೆಯಲ್ಲಿ ನಡೆದ ಕನಕಗಿರಿ ಉತ್ತರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶ್ರೀ ಸಾಯಿ ಪಬ್ಲಿಕ್ ಶಾಲೆಯ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಿ ನಿರ್ಣಾಯಕರ
ಪುಸ್ತಕ ಅವಲೋಕನ ಪುಸ್ತಕದ ಹೆಸರು ‘ ಪ್ರೇಮ ಲೋಕ ‘ ಪ್ರೇಮ ಹನಿಗಳು. ಕವಿ : ಶ್ರೀ ಕರಿಸಿದ್ಧನಗೌಡ ಮಾಲಿ ಪಾಟೀಲ್ ಬೂದಗುಂಪ. ಪ್ರಕಟಣೆಯ ವರ್ಷ : 2018. ಹನಿಗವನ ಸಂಕಲನ. ಪ್ರತಿಭೆ ಯಾರ
Website Design and Development By ❤ Serverhug Web Solutions