
ರೇಬಿಸ್ ರೋಗಕ್ಕೆ ಸೂಕ್ತವಾದ ಚಿಕಿತ್ಸೆ ಇರುವುದಿಲ್ಲ :ಪಶು ವೈದ್ಯಾಧಿಕಾರಿ ಶಿವರಾಜ್ ಶೆಟ್ಟರ್ ಹೇಳಿದರು
ಕೊಪ್ಪಳ :ರೇಬಿಸ್ ಹುಚ್ಚು ನಾಯಿ ರೋಗವು ಒಂದು ದೊಡ್ಡ ರೋಗ, ಇದನ್ನು 2030 ರೊಳಗೆ ನಮ್ಮ ದೇಶವನ್ನು ರೇಬಿಸ್ ಮುರೇಬಿಸ್ಕ್ತ ಮಾಡಬೇಕು ಎಂದು ಸರಕಾರ ಪಣ ತೊಟ್ಟಿದೆ. ರೇಬಿಸ್ ರೋಗವು ನಾಯಿ ಮತ್ತು ಬೆಕ್ಕು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ :ರೇಬಿಸ್ ಹುಚ್ಚು ನಾಯಿ ರೋಗವು ಒಂದು ದೊಡ್ಡ ರೋಗ, ಇದನ್ನು 2030 ರೊಳಗೆ ನಮ್ಮ ದೇಶವನ್ನು ರೇಬಿಸ್ ಮುರೇಬಿಸ್ಕ್ತ ಮಾಡಬೇಕು ಎಂದು ಸರಕಾರ ಪಣ ತೊಟ್ಟಿದೆ. ರೇಬಿಸ್ ರೋಗವು ನಾಯಿ ಮತ್ತು ಬೆಕ್ಕು

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಮರ್ ಇಂಟರ್ನ್ಯಾಷನಲ್ ಲಾಡ್ಜ್ ನಲ್ಲಿ 30 ವರ್ಷದ ಮಹಿಳೆಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದೆ.ಆ ಮಹಿಳೆಯನ್ನು ಇಂಡಿ ತಾಲ್ಲೂಕಿನ ಆಳೂರ ಗ್ರಾಮದ ನಾಗಮ್ಮ

ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದೇಶಪಾಂಡೆ ಸ್ಕಿಲ್ಲಿಂಗ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ‘ಸ್ಕಿಲ್ಪ್ಲಸ್-4’ ತರಬೇತಿ ಕಾರ್ಯಕ್ರಮದ ಮೊದಲನೇ ಬ್ಯಾಚ್ಗೆ ಯಶಸ್ವಿಯಾಗಿ ಚಾಲನೆ ನೀಡಲಾಯಿತು. ವಿದ್ಯಾರ್ಥಿನಿಯರಲ್ಲಿ ಅಗತ್ಯ ಕೌಶಲ್ಯಗಳನ್ನು ಬೆಳೆಸಿ,

ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಪ್ರಾರಂಭವಾಗಿ ಸುಮಾರು ಒಂದೂವರೆ ತಿಂಗಳಾಗುತ್ತಾ ಬಂದರೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲದ ಕಾರಣದಿಂದ ತರಗತಿಗಳಲ್ಲಿ ಪಾಠ, ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ, ಎಂಬುದು ಈಗಸರಕಾರದ ಗಮನಕ್ಕೂ ಬಂದಿದೆ,

ಕೊಪ್ಪಳ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಹತ್ತು ಚುಟುಕು ಸಾಹಿತ್ಯ ಸಮ್ಮೇಳನಗಳನ್ನುಯಶಸ್ವಿಯಾಗಿ ನೆರವೇರಿಸಿ, ಹನ್ನೊಂದನೆಯ ಸಮ್ಮೇಳನ ಹಮ್ಮಿಕೊಳ್ಳಲುಸಿದ್ದತೆಯನ್ನು ನಡೆಸಿದೆ. ಸಮ್ಮೇಳನಾಧ್ಯಕ್ಷರ ಪರಿಚಯ:ವೀರಣ್ಣ ವಾಲಿಯವರು ಮೂಲತಃ ಯಲಬುರ್ಗಾ ತಾಲೂಕಿನ ಕರಮುಡಿಯವರು. ಶಾಲಾ ಶಿಕ್ಷಕರಾಗಿ ಹಲಗೇರಿ, ಹಿರೇ

ಕೊಪ್ಪಳ/ ಗಂಗಾವತಿ :ತುಂಗಭದ್ರಾ ನದಿಯನ್ನು ರಕ್ಷಿಸಲು ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನದ ಮೂರನೇ ಹಂತದ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ವಸಾಮಾನ್ಯರು, ರೈತರು ಮತ್ತು ಪರಿಸರ ಪ್ರೇಮಿಗಳು ತನು-ಮನ-ಧನದಿಂದ ಭಾಗವಹಿಸಬೇಕು ಎಂದು ಹಿರಿಯರಾದ ಲಲಿತಾರಾಣಿ ಶ್ರೀ ರಂಗದೇವರಾಯಲು

ತಮಗೆ ಗೊತ್ತಿರುವ ವಿಚಾರವೇ ಇದು. ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ,ನೇಮಕಾತಿ ವಿಷಯದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರಕಾರಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬಗ್ಗೆ ಕಾಳಜಿ ಇಲ್ಲದಿರುವುದು, ಕಳೆದ ಒಂದೂವರೆ ತಿಂಗಳಿನಿಂದ ಪದವಿ ಕಾಲೇಜಿನಲ್ಲಿ, ತರಗತಿಗಳು

ಹತ್ತು ಹಲವು ಸಮಾಜಮುಖಿ ಕಾರ್ಯ ಮಾಡುತ್ತಿರುವ ವಿಶ್ವಬಂಧು ಸೇವಾ ಗುರುಬಳಗ. ಕೊಪ್ಪಳ : ಪ್ರಕೃತಿ ನಮಗೆ ಎಲ್ಲವನ್ನೂ ನೀಡಿದೆ ಅದನ್ನು ಸಂರಕ್ಷಿಸಿಕೊಂಡು ಹೋಗುವುದು ಮಾನವ ಧರ್ಮ. ಮಾನವನಾದರೂ ಯಾವುದಾದರೂ ಒಂದು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು

ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ ಮತ್ತು ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ ರಿ. ದೆಹಲಿ ಇವರ ಸಹಯೋಗದಲ್ಲಿ ಜರುಗಿತು. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ತಾಲೂಕಿನಲ್ಲಿ ಅಣಬೆ ಕೃಷಿಯ ಬಗ್ಗೆ
Website Design and Development By ❤ Serverhug Web Solutions