
ಕೆರೆ ತುಂಬಿಸಲು ಆಗ್ರಹಿಸಿ ಪ್ರತಿಭಟನೆ: ಎಚ್ಚರಿಕೆ
ಕೊಪ್ಪಳ/ಕನಕಗಿರಿ: ಮಳೆಗಾಲ ಮುಗಿಯುತ್ತಾ ಬಂದಿದ್ದು, ಕನಕಗಿರಿ ತಾಲೂಕಿನ ಕೆರೆ ತುಂಬಿಸುವಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕೊಪ್ಪಳ/ಕನಕಗಿರಿ: ಮಳೆಗಾಲ ಮುಗಿಯುತ್ತಾ ಬಂದಿದ್ದು, ಕನಕಗಿರಿ ತಾಲೂಕಿನ ಕೆರೆ ತುಂಬಿಸುವಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ
ಕೊಪ್ಪಳ:ನೀವು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ನೋಡಿರುತ್ತೀರಿ.ಈ ಬಸ್ ಸಹ ದೂರದಿಂದ ನಿಮಗೆ ಹಾಗೇ ಕಾಣುವದು ಆದರೆ ಇದು ಕೊಪ್ಪಳ ರೆಡ್ ಕ್ರಾಸ್ ಘಟಕದ ಬಸ್.ಕೊಪ್ಪಳ ರೆಡ್ ಕ್ರಾಸ್ ಘಟಕ ರಾಜ್ಯದಲ್ಲಿಯೇ ೫-೬ ವರ್ಷಗಳಿಂದ ಹೆಚ್ಚಿನ
ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ
ಕೊಪ್ಪಳ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಏಡ್ಸ್ ಪ್ರೀವೆನ್ಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗೆಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ
“ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)” ಹೆಸರಿನಲ್ಲಿ ರಾಜ್ಯ ಮಟ್ಟದ ಸಂಘಟನೆ ನೋಂದಣಿ ಪೂರ್ಣಗೊಂಡಿದ್ದು ಸಂಘಟನೆಯ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದೆ.ಈಗಾಗಲೇ ಸಂಘಟನೆಗಳಲ್ಲಿ ಅನುಭವ ಇರುವ ಹಾಗೂ ಹೊಸದಾಗಿ ಸಮಾಜ ಸೇವೆಯೊಂದಿಗೆ ಆರ್ಥಿಕವಾಗಿ ಕೂಡಾ
೧. ವಿಪರ್ಯಾಸ.ನಾವು ಭಾರತೀಯರಾದೆವುನಾವು ಕನ್ನಡಿಗರಾದೆವು,ನಾವು ಸಹಸ್ರಾರು ಜಾತಿಯಜನರೂ ಆದೆವು,ಮಾನವೀಯಮನಸ್ಸುಳ್ಳ ಮನುಷ್ಯರುಮಾತ್ರ ನಾವಾಗಲಿಲ್ಲ! ೨.ನಿಶ್ಯಕ್ತಿ. ಹೆಣ್ಣ ಕಣ್ಣೀರಿಗೆಅದೆಂತಹ ಶಕ್ತಿ,ಎಂತಹ ಬಲಶಾಲಿಗಂಡೂ ಆಗ ನಿಶ್ಯಕ್ತಿ! -ಶಿವಪ್ರಸಾದ್ ಹಾದಿಮನಿ,ಕನ್ನಡ ಉಪನ್ಯಾಸಕರು.ಕೊಪ್ಪಳ.
ಗಂಗಾವತಿ : ಸೆಪ್ಟೆಂಬರ್- 20 ರಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಜನ ಸಂಗ್ರಾಮ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ ಲಕ್ಷ್ಮೀಪತಿ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ದೇವರಾಜ್ ಜಂತಕಲ್ ಇವರ ಅಧ್ಯಕ್ಷತೆಯಲ್ಲಿ
ಕೊಪ್ಪಳ/ಯಲಬುರ್ಗಾ: ದಿನಾಂಕ :17.09.2024ಮಂಗಳವಾರ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ನಿನ್ನೆ ಯಲಬುರ್ಗಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಸವರಾಜ ಉಳ್ಳಾಗಡ್ಡಿ, ಶಿವನಗೌಡ ದಾನರಡ್ಡಿ, ಶರಣಪ್ಪಗಾಂಜಿ, ಬಿ .ಎo.ಶಿರೂರು ವಕೀಲರು,ಈಶ್ವರ ಆಟ ಮಾಲಗಿ,
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ಶ್ರೀ ಗುರು ಯೋಗಾನಂದ ಪುಣ್ಯಾಶ್ರಮದ ರಥೋತ್ಸವವು ಸೋಮವಾರ ವಿಜೃಂಭಣೆಯಿಂದ ಜರುಗಿತು. ರಥೋತ್ಸವಕ್ಕೆ ಚಾಲನೆ ನೀಡಿದ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಶಿವಾಚಾರ್ಯರು ಆಶೀರ್ವಚನಗೈದು ಕರಮುಡಿಯಲ್ಲಿ
ಕಲ್ಯಾಣ ಕರ್ನಾಟಕ ಕಲ್ಯಾಣೋತ್ಸವ:ಅಖಂಡ ಭಾರತಕ್ಕೆ ವಿಲೀನವಾದ ಹೈದರಾಬಾದ್ ಸಂಸ್ಥಾನ ಭಾರತ, ಆ ಹೆಸರೇ ಅತ್ಯಂತ ಅದ್ಭುತ, ಮೈನವಿರೇಳಿಸುವ ಆ ಶಬ್ದದ ಝೇಂಕಾರದಲ್ಲಿ ಅನನ್ಯವಾದ ಸಾಂಸ್ಕೃತಿಕ ಮೌಲ್ಯಗಳು, ಕ್ಷಾತ್ರ ತೇಜಸ್ಸಿನ ರೋಮಾಂಚಕಾರಿ ಘಟನೆಗಳು ಸಾಲು ಸಾಲಾಗಿವೆ.
Website Design and Development By ❤ Serverhug Web Solutions