
ಗಂಗಾವತಿ: ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ಸಾವು.!
ಕೊಪ್ಪಳ/ ಗಂಗಾವತಿ: ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆಯಲ್ಲಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.ಮೃತ ಬಾಲಕರು ಗಂಗಾವತಿಯ 17ನೇ ವಾಡ್೯ನ ಪವನ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಗಂಗಾವತಿ: ತಾಲೂಕಿನ ಚಿಕ್ಕಜಂತಕಲ್ ಗ್ರಾಮ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆಯಲ್ಲಿ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.ಮೃತ ಬಾಲಕರು ಗಂಗಾವತಿಯ 17ನೇ ವಾಡ್೯ನ ಪವನ್

ಗ್ರಾಹಕರ ಸಂಕಷ್ಟಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ ಒಂದು ವಿಧಿ ಬದ್ದವಾದ ಕಟಕಟೆಯೊಳಗೆ ತರುವ ನ್ಯಾಯದಾನ ವಿಭಾಗವೆಂದೇ ಪರಿಗಣಿಸಲ್ಪಟ್ಟಿರುವ ಗ್ರಾಹಕ ನ್ಯಾಯಾಲಯವು ಅತ್ಯಂತ ಸರಳ, ಮಿತವ್ಯಯ ಮತ್ತು ಬಡವರಿಗೆ ಯೋಗ್ಯವಾಗಿರುವ ತಾರತಮ್ಯ ರಹಿತವಾದ ವೇದಿಕೆಯಾಗಿದೆ. ಬಡವ-ಬಲ್ಲಿದರೆಂಬ

ಶಾಯಿರಿ ಸಂಕಲನಸಂಪಾದಕರು: ಯಲ್ಲಪ್ಪ ಹರ್ನಾಳಗಿಸಹ ಸಂಪಾದಕರು: ಮರುಳುಸಿದ್ದಪ್ಪ ದೊಡ್ಡಮನಿ ಈ ಕೃತಿಯಲ್ಲಿ ಪರಮೇಶ್ವರಪ್ಪ ಕುದರಿ, ಯಲ್ಲಪ್ಪ ಹರ್ನಾಳಗಿ, ಮರುಳಸಿದ್ದಪ್ಪ ದೊಡ್ಡಮನಿ, ಶಿವಪ್ರಸಾದ ಹಾದಿಮನಿ, ಕೊಟ್ರೇಶ್ ಜವಳಿ, ಈರಪ್ಪ ಬಿಜಲಿ, ಶಿಲ್ಪಾ ಮ್ಯಾಗೇರಿ, ಹನುಮಂತ ಸೋಮನಕಟ್ಟಿ,

ಪರಿಚಿತನೋ ಅಪರಿಚಿತನೋಕಟ್ಟುವ ಕರಿಮಣಿಗೆ ಕೊರಳಾಗಿತನ್ನದಲ್ಲದ,ತನ್ನವರೂ ಇರದ ಮನೆಗೆಹೆಜ್ಜೆಯನಿಟ್ಟು ಬಂದಾಕಿಗೆ… ಹುಡುಗ ಅಡಕಿ ಚೂರು ತಿನ್ನೋದಿಲ್ಲಅನ್ನೋ ಮಾತಿನ ಮೇಲೆ ಭರವಸೆ ಹೊತ್ತುಹೆಂಡತಿಯಾಗಿ, ಸೊಸೆಯಾಗಿ ನಡಿಯಲು ಬಂದಾಕೆಗೆ… ತುಂಬಿದ ಚರಿಗಿ ಎತ್ತಿ ಕೊಡಲಾರದವಳು ಸಂಸಾರದ ನೊಗ ಹೊತ್ತು,ತಲೆ

ಕೊಪ್ಪಳ : ಗ್ರಾಮೀಣ ಜನರಿಗೆ ಶಿಕ್ಷಣ, ಸ್ವಚ್ಛತೆ ಮತ್ತು ಆರೋಗ್ಯ ಕುರಿತು ಅರಿವು ಮೂಡಿಸಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು.ತಾಲ್ಲೂಕಿನ ಲೇಬಗೆರೆ ಗ್ರಾಮದಲ್ಲಿ

ಕೊಪ್ಪಳ: ಸ್ವಚ್ಛತೆ ಇದ್ದ ಕಡೆ ಉತ್ತಮ ಅರೋಗ್ಯ ಇರುತ್ತದೆ ಎಂದು ಕೊಪ್ಪಳದ ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀ ಮತಿ ಗಂಗಮ್ಮ ಕಳಸಪುರ ಅವರು ಹೇಳಿದರು.ತಾಲ್ಲೂಕಿನ ಲೇಬಗೇರೆ ಗ್ರಾಮದಲ್ಲಿ ಬುಧವಾರ ದಂದು ಹಮ್ಮಿಕೊಂಡಿದ್ದ ಸರಕಾರಿ ಪ್ರಥಮ

ನಮ್ಮ ದೇಶವು ಜಗತ್ತಿನಲ್ಲಿ ಅತೀ ಹೆಚ್ಚು ಔಷಧಿ ಉತ್ಪಾದನೆ ಮಾಡುತ್ತಿದೆ. ಇಂದು ನಮ್ಮ ದೇಶ ಆರ್ಥಿಕವಾಗಿ ಪ್ರಬಲವಾಗಿ ಆಗುತ್ತಿದೆ ಎಂದು ಮರಿಯಮ್ಮನಹಳ್ಳಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಸುರೇಶ್ ಕುಮಾರ

ಸಿದ್ಧಾರ್ಥನಾಗಿ ಜನಿಸಿ ಧರೆಗಿಳಿದು ಬುದ್ಧ ಬಂದನಡುರಾತ್ರಿ ನಿದ್ದೆಯಿಂದೆ ಎದ್ದು ಕಾಡಿನತ್ತ ನಡೆದಜೀವನದ ಸತ್ಯ ಮಿಥ್ಯಗಳ ಹುಡುಕ ಬಯಸಿದಭೋಗ ಭಾಗ್ಯಗಳ ತೊರೆದು ಮುಂದೆ ಸಾಗಿದ. ಶವಯಾತ್ರೆ, ರೋಗಿ, ಸನ್ಯಾಸಿಯನ್ನು ಕಂಡುಮುಂದೆ ಸಾಗಿದ ಮನದ ನೋವು ಉಂಡುಮರುಗಿ

ಕೊಪ್ಪಳ : ಹತ್ತನೆಯ ಶತಮಾನದ ಕನ್ನಡದ ಆದಿ ಕವಿ ಪಂಪನ ಕಾವ್ಯವೆ ರಸಭರಿತ ಕಬ್ಬು ಎಂದು ಹಿರಿಯ ಸಾಹಿತಿ ಎಚ್ ಎಸ್ ಪಾಟೀಲ ಅಭಿಪ್ರಾಯ ಪಟ್ಟರು. ಸ್ಥಳೀಯ ಶಕ್ತಿ ಶಾರದೆಯ ಮೇಳ ಮತ್ತು ಬೆರಗು
ಶರಣರ ಸುಳ್ನುಡಿಗಳನುನಾವಿಂದು ಅಪಾರ್ಥ ಮಾಡಿದ್ದೇವೆ, ಅಯ್ಯಾ,ಅವರು ಹೇಳಿದ್ದಕ್ಕೆಲ್ಲಾವಿರುದ್ಧ ದಿಕ್ಕಿನಲ್ಲಿ ನಾವುನಡೆಯುತ್ತಿರುವೆವಯ್ಯ,!ಅರ್ಥವಿರದ ಆಚರಣೆಗಳಅನುಕರಿಸುತ್ತಾ,ಅವಿವೇಕಿಗಳಾಗಿಹೆವು,ನೋಡಾ ಶಿವ ಶಿವಾ! ಅವಿವೇಕ, ಅಜ್ಞಾನಗಳದೂರ ಸರಿಸಯ್ಯ,ವಿವೇಕ, ಸುಜ್ಞಾನಗಳನನ್ನೊಳಗಿರಿಸಯ್ಯ,ಕತ್ತಲೆಯೇ ತುಂಬಿದೆ,ಈ ಬಾಳು, !ಬೆಳಕಿಗಾಗಿ ಹಂಬಲಿಸಿದೆ ,ಎನ್ನ ಮನ,ಬೆಳಕ ತೋರಿಮುನ್ನಡೆಸೆಂದ ಶಿವ ಶಿವಾ! ಕಾಲ
Website Design and Development By ❤ Serverhug Web Solutions