
ಇದು ಬರೀ ಜಾನಪದ ಅಲ್ಲ ಜ್ಞಾನಪದ..!!
ಲೇಖಕರು:- ಶ್ರೀ ಡಾ||ಜೀವನಸಾಬ ವಾಲಿಕಾರ ಬಿನ್ನಾಳಪುಟಗಳು:- 135.ಬೆಲೆ:- 200 ರೂ.ಗಳು.ಪ್ರಕಾಶಕರು:- ಜೀಶಾನ್ ಪ್ರಕಾಶನ ಬಿನ್ನಾಳ. ‘ನ ಭೂತೋ ನ ಭವಿಷ್ಯತಿ’ ಎನ್ನುವಂತೆ ಅದ್ದೂರಿಯಾಗಿ, ಅರ್ಥಗರ್ಭಿತವಾಗಿ ದಿನಾಂಕ 5ನೇ ಜನವರಿ 2025 ರಂದು ಡಾ|| ಜೀವನಸಾಬ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಲೇಖಕರು:- ಶ್ರೀ ಡಾ||ಜೀವನಸಾಬ ವಾಲಿಕಾರ ಬಿನ್ನಾಳಪುಟಗಳು:- 135.ಬೆಲೆ:- 200 ರೂ.ಗಳು.ಪ್ರಕಾಶಕರು:- ಜೀಶಾನ್ ಪ್ರಕಾಶನ ಬಿನ್ನಾಳ. ‘ನ ಭೂತೋ ನ ಭವಿಷ್ಯತಿ’ ಎನ್ನುವಂತೆ ಅದ್ದೂರಿಯಾಗಿ, ಅರ್ಥಗರ್ಭಿತವಾಗಿ ದಿನಾಂಕ 5ನೇ ಜನವರಿ 2025 ರಂದು ಡಾ|| ಜೀವನಸಾಬ

ಕೊಪ್ಪಳ :ಸಾಹಿತ್ಯವು ಸಮಾಜಕ್ಕೆ ಮಾನವೀಯ ಮೌಲ್ಯಗಳನ್ನು ತಿಳಿಸಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಮತ್ತು ಪ್ರಸಾರಂಗ ನಿರ್ದೇಶಕ ಡಾ. ಮಾಧವ ಪೆರಾಜೆ ತಿಳಿಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರದಂದು


ಕೊಪ್ಪಳ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಕೋಶ ನಿಮಿತ್ಯ ಇತಿಹಾಸ ವಿಭಾಗದದಿಂದ ಇತಿಹಾಸದಲ್ಲಿ ವೈಜ್ಞಾನಿಕ ಚಿಂತನೆ ಎಂಬ ವಿಷಯದ ಕುರಿತು ಬುಧುವಾರದಂದು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ

ಕೊಪ್ಪಳ : ದಿ. 19/03/2025 ಬುಧವಾರ, ಕನಕಗಿರಿ ಸಮೀಪ ಹುಲಿಹೈದರ ಗ್ರಾಮದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕನಕಗಿರಿಯ ಜಾತ್ರೆಯ ಗರುಡೋತ್ಸವ ಕಾರ್ಯಕ್ರಮದ ಪ್ರಯುಕ್ತ ಕನಕಗಿರಿ ರಾಜವಂಶಸ್ಥರಾದ ಶ್ರೀ ರಾಜಾ ನವೀನ ಚಂದ್ರ ನಾಯಕ

ಕೊಪ್ಪಳ :ಕುಕನೂರಿನ ಯುವ ಪತ್ರಕರ್ತ, ಶರಣಯ್ಯ ತೋಂಟದಾರ್ಯ ಮಠ, ಅವರು ಕಾರ್ಯಕ್ರಮವೊಂದರಲ್ಲಿ ಅತಿಥಿಗಳಾಗಿ ಭಾಗವಹಿಸಲು, ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕ ಹೃದಯಾಘಾತ ಸಂಭವಿಸಿ ಮೃತರಾಗಿದ್ದಾರೆ, ಕ್ರಿಯಾಶೀಲ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದ ಶರಣಯ್ಯ ತೋಂಟದಾರ್ಯ ಮಠ ಅವರ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಾಳ ಗ್ರಾಮದಲ್ಲಿ ಶ್ರೀ ವೀರಾಂಜನೇಯ ಕಿರಿಯ ಪ್ರಾಥಮಿಕ ಶಾಲೆಯ 14 ನೇ ವರ್ಷದ ಶಾಲಾ ವಾರ್ಷಿಕೋತ್ಸವ, ಪಾಲಕರ ದಿನಾಚರಣೆ, ಮಹಾಸರಸ್ವತಿ ಪೂಜೆ ಹಾಗೂ 2024 – 25 ನೇ

ನೆನಪಿದೆ ನನಗೆ ಅದೊಂದು ಹೇಳಿದ ಮಾತೊಂದುಅರಿತಿರುವೆ ಇಂದಿಗೂ ನೀ ಹೇಳಿದ ಮಾತು ವೇದ ವಾಕ್ಯಂದು ನೆನಪುಗಳ ಮೆಲುಕು ಹಾಕುವೆಬದುಕಿನ ಜೊತೆಗೆ ಸಾಗುವೆಸಾಗುವ ದಾರಿಯಲ್ಲಿ ನಿನ್ನಯ ಮಾರ್ಗದಲ್ಲಿ ಜಯಗೊಳಿಸಲಿ ಆಶೀರ್ವಾದ ತೀರ್ಪಿನಲ್ಲಿ ಅಮ್ಮನ ಗರ್ಭದಲ್ಲಿ ಅಪ್ಪನ

ಎತ್ತ ನೋಡಿದರತ್ತ ಕಾಣುತಿದೆಕೋಮು -ದ್ವೇಷ,ಸ್ವಾರ್ಥಕೆ ಬಲಿಯಾಗಬೇಕೆಈ ಭಾರತ ದೇಶ,ಯಾಕೆ ಹೀಗಾಗುತಿದೆ,ಈ ದೇಶದಲ್ಲಿ?!ಹೊತ್ತಿ ಉರಿಯುತಿದೆ,ಕೋಮು ದಳ್ಳುರಿಯಲಿ,!ಈ ದೇಶದಲ್ಲೀಗ,ಮಾತೆತ್ತಿದರೆ ಮುಷ್ಕರ,ತಲೆ ಎತ್ತಿದೆ, ಭ್ರಷ್ಟಾಚಾರ!ನಡೆಸಿಹರು ಸ್ವ ಉದ್ಧಾರಕೆ ಇವರು ಏನೆಲ್ಲಾ ಹುನ್ನಾರ,ನಮ್ಮಲ್ಲಿಲ್ಲ ಒಕ್ಕಟ್ಟು,ಉಂಟಾಗಿದೆ ಬಿಕ್ಕಟ್ಟು,!ಸೌಲಭ್ಯ ಪಡೆವ ನೆಪದಲಿ,ಸಂವಿಧಾನ ಶಿಲ್ಪಿಗೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಶ್ರೀ ಶರಣಬಸವೇಶ್ವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದೆ ಒಂದು ಕಾಲ ಇತ್ತು ಹೆಣ್ಣು ಹುಟ್ಟಿದರೆ
Website Design and Development By ❤ Serverhug Web Solutions