
ಬಡವರಿಗೊಂದು,ಉಳ್ಳವರಿಗೊಂದು ನ್ಯಾಯ ಸರಿಪಡಿಸುವ ಬಗ್ಗೆ ಮನವಿ
ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಉಮೇಶ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಉಮೇಶ್
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದುಬಂದಿಹೆವು ಭಾವ ಬಂಧ ಬೆಸೆದುಎಲ್ಲಿಂದ ಎಲ್ಲಿಗೋ ಅಲೆದು ಅಲೆದುಯಾರೋ ಆಜ್ಞೆಗೆ ಮಣಿದು ದುಡಿದು ಎಲ್ಲಿರುವುದೋ ನಮ್ಮ ಅನ್ನದ ಋಣಅಲ್ಲಿಗೆ ಸಾಗಲೇಬೇಕು ಎಲ್ಲರ ಪಯಣಜಗದ ಮೂಲೆ ಮೂಲೆಯೂ ಅವನ ತಾಣದೇವನಾಜ್ಞೆಯೇ ನಡೆಯುವುದು
ಯಲಬುರ್ಗಾ:ಪತ್ರಕರ್ತರಿಗೆ ಕನಿಷ್ಟ ವೇತನ ನೀಡಬೇಕು,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ಭರವಸೆ ನೀಡಿ,ರಾಜ್ಯ ಸರ್ಕಾರ ಈ ಸೌಲಭ್ಯ ಜಾರಿಗೆ ತರಲು ಹಲವು ಕಠಿಣ ನಿಯಮಗಳನ್ನು ವಿಧಿಸುತ್ತಿರುವುದು ಸಮಂಜಸವಲ್ಲ ಎಂದು ಕರ್ನಾಟಕ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆಯ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು. ಈಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ದೇವೇಂದ್ರ ತಾಳಿಕೋಟಿ ಎಸ್.ಬಿ.ಎಚ್ ಬ್ಯಾಂಕಿನ ವ್ಯವಸ್ಥಾಪಕರು, ಡಾ.ಶರಣು
ಕೊಪ್ಪಳ/ಯಲಬುರ್ಗಾ:ದಮ್ಮೂರ ಗ್ರಾಮದ ಪ್ರಗತಿ ಪರ ರೈತ ರಸೂಲಸಾಬ ಹಿರೇಮನಿ ಅವರು ಯಲಬುರ್ಗಾ ತಾಲೂಕ ಪಂಚಾಯತ,ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (KDP)ನಾಮ ನಿರ್ದೇಶಕರಾಗಿ ಆಯ್ಕೆ ಮಾಡಿದ್ದು ದಮ್ಮೂರ ಗ್ರಾಮದ ಸರ್ಮರಿಗೂ ಸಂತಸವಾಗಿದೆ ಇವರ ಅವದಿಯಲ್ಲಿ ರೈತಪರ ಒಳ್ಳೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಹೊಸಕೇರಾ ಗ್ರಾಮ ಪಂಚಾಯತಿಯಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಾದ ವಿರುಪಾಕ್ಷಯ್ಯ ಸ್ವಾಮಿ,ಮಾರುತಿ ಹೂಗಾರ್, ಮಂಜುನಾಥ್ ಹೊಸಕೇರಾ ಕರ್ನಾಟಕ ರಾಜ್ಯ
ಅಕ್ಷರ ಕಲಿಸಿ ಬದುಕು ತೋರಿಸಿದವರುಮಾರ್ಗದರ್ಶನ ಮಾಡಿ ಹರಸಿ ಹಾರೈಸಿದವರುಪರ ಊರಿನಿಂದ ಬಂದು ಬೋಧಿಸಿದವರುಸ್ವಾರ್ಥವಿಲ್ಲದ ನಿಸ್ವಾರ್ಥ ಮನದ ಗುರುದೇವರು ಬೆಳೆಸಿದರು ಅಜ್ಞಾನದಿಂದ ಜ್ಞಾನದ ಕಡೆಗೆಸ್ಫೂರ್ತಿ ತುಂಬಿದರು ಪ್ರತಿ ಮಗುವಿನ ಸಾಧನೆಗೆಪೂಜಿಸಿ ಬಳಪ ಹಿಡಿದ ಭಗವಂತನಿಗೆಪ್ರೀತಿ ಮಮತೆಯ
ಕೊಪ್ಪಳ:ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕುಷ್ಟಗಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 25ರಂದು
ಯಲಬುರ್ಗಾ:ಕರ್ನಾಟಕದಲ್ಲಿ ಖಾಸಗಿ,ಅರೆಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಸ್ಥಳೀಯ ಕನ್ನಡಿಗರಿಗೆ ಶೇ.೭೫ ರಷ್ಟು ಉದ್ಯೋಗ ಮೀಸಲಾತಿ ಕಾಯ್ದೆ ಜಾರಿ ಮಾಡಬೇಕು,ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತು ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ, ಕಾನೂನು ತರಬೇಕು,
ಶಿವಮೊಗ್ಗ: ಪತ್ರಿಕೋದ್ಯಮದ ಬೆಳವಣಿಗೆಗೆ ಸಂಪಾದಕರು ಮುದ್ರಕರು ಪ್ರತಿಯೊಂದು ಕೆಲಸ ಮಾಡುವವರು ಹೇಗೆ ಮುಖ್ಯವೋ ಅದಕ್ಕಿಂತ ಮಿಗಿಲಾದವರು ಪತ್ರಿಕಾ ವಿತರಕರು ಒಂದು ಪತ್ರಿಕೆ ಬೆಳೆಯಲು ಅಭಿವೃದ್ಧಿ ಹೊಂದಲು ಸಮಾಜದಲ್ಲಿ ಹೆಸರು ಮಾಡಲು ಮನೆ ಮನೆ ತಲುಪಿಸಲು
Website Design and Development By ❤ Serverhug Web Solutions