ಹಾಯ್ಕುಗಳು
೧.ಬಳಸು ದೇಸಿಸರಿಸು ಆ ವಿದೇಶಿ ,ನೀ ಸ್ವಾವಲಂಬಿ. ೨.ಕುಗ್ಗದಿರು ನೀಜೀವನದಲ್ಲಿ ನುಗ್ಗು,ಆಗು ಅಮರ. ೩.ಬುದ್ಧ ಆಗಲ್ಲಪರವಾಗಿಲ್ಲ ಆಗು,ನಿಯಮ ಬದ್ಧ. ೪.ಚಿಂತೆಯು ಬೇಡಇರಲಿ ಚಿಂತನೆಯು,ಸುಖ ಜೀವನ. ೫.ಕಂಗಳು ಸೇರಿಅಂಕುರಿಸಿತು ಪ್ರೀತಿ,ಶುಭ ಮಿಲನ. -ಶಿವಪ್ರಸಾದ್ ಹಾದಿಮನಿ, ಕೊಪ್ಪಳ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
೧.ಬಳಸು ದೇಸಿಸರಿಸು ಆ ವಿದೇಶಿ ,ನೀ ಸ್ವಾವಲಂಬಿ. ೨.ಕುಗ್ಗದಿರು ನೀಜೀವನದಲ್ಲಿ ನುಗ್ಗು,ಆಗು ಅಮರ. ೩.ಬುದ್ಧ ಆಗಲ್ಲಪರವಾಗಿಲ್ಲ ಆಗು,ನಿಯಮ ಬದ್ಧ. ೪.ಚಿಂತೆಯು ಬೇಡಇರಲಿ ಚಿಂತನೆಯು,ಸುಖ ಜೀವನ. ೫.ಕಂಗಳು ಸೇರಿಅಂಕುರಿಸಿತು ಪ್ರೀತಿ,ಶುಭ ಮಿಲನ. -ಶಿವಪ್ರಸಾದ್ ಹಾದಿಮನಿ, ಕೊಪ್ಪಳ.
ಅಂತರಂಗದಿ ಶುದ್ಧ ಗುಣವ ನೆಟ್ಟುಶರಣರ ವಿಚಾರ ಮನದಲ್ಲಿ ಇಟ್ಟುಕಾಯಕ ನಿಷ್ಠೆಯ ಶ್ರದ್ಧೆಯ ತೊಟ್ಟುಸಾಗು ಹೆತ್ತವರಿಗೆ ಮಮತೆ ಕೊಟ್ಟು. ಹೆಸರನು ಗಳಿಸಿದ ಶ್ರೇಷ್ಠ ಮನೆತನಉಳಿಸುತಲಿ ನಡೆ ಅವರ ಗಟ್ಟಿತನಬಯಸದೆ ಯಾರಿಗೂ ಕೆಡುಕುತನಸನ್ಮಾರ್ಗದಿ ಸಾಗಲಿ ನಿನ್ನ ಜೀವನ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸರಕಾರಿ ಪ್ರೌಢ ಶಾಲೆಯಲ್ಲಿ 1 ನೇ ಅಂತರಾಷ್ಟ್ರೀಯ ಧ್ಯಾನ ದಿನಾಚರಣೆಯನ್ನು ಆಚರಿಸಲಾಯಿತು.ಬೆಳಿಗ್ಗೆ ಎಂಟು ಗಂಟೆಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸುವ ಮೂಲಕ ದ್ಯಾನದ ಮಹತ್ವವನ್ನು ಕಾರ್ಯಕ್ರಮದಲ್ಲಿ

ಈ ಏಕಾಂತದಲ್ಲಿ ಏನೆಲ್ಲ ಅಡಗಿದೆಗೆಳತಿ ,ಅದರಲ್ಲಿ ಅಸಂಖ್ಯಾತ ಕನಸುಗಳುಕೊನೆಗೊಳ್ಳುವ ಹಂತದಲ್ಲಿಮತ್ತೆ ಚಿಗುರೊಡೆಯುತ್ತವೆ,ಸ್ವಾರ್ಥವಿಲ್ಲದೆ ಪ್ರೇಮಿಸಿಕೊಂಡವರುಯಾರದ್ದೋ ಭಯದಲ್ಲಿ ಕಾಲಕಳೆಯುತ್ತಿರುವುದು ಇದೇ ಏಕಾಂತದಲ್ಲಿ,ನಿದ್ದೆಗಣ್ಣಿನ ಕನಸಿನಲ್ಲಿ ದಿಗ್ಭ್ರಮೆಗೊಂಡುಹೆದರಿಕೊಂಡಿದ್ದಕ್ಕೆ ಕಾರಣ ಇದೇಏಕಾಂತವಲ್ಲವಾ..?ಮನಸ್ಸು ಬಿಗಿಗೊಂಡು ಗೊಂದಲದಲ್ಲಿಪ್ರಶ್ನಿಸುತ್ತಿರುವಾಗ, ಉತ್ತರ ಕಂಡಿದ್ದುಏಕಾಂತದ ಮೊರೆ ಹೋದಾಗ…

ಕೊಪ್ಪಳ : ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯಿಂದ 2024 ಡಿಸೆಂಬರ್. 22 ರಂದು ರವಿವಾರ ಸಂಜೆ 7. ರಿಂದ 7.10 ವರೆಗೆ ಜಾನಪದ ನೃತ್ಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೋಳೊಡಿ ಬಸವೇಶ್ವರ ಶಿವಯೋಗಿ ಸಂಸ್ಥಾನ ಮಠ ಹೆಬ್ಬಾಳ ಗ್ರಾಮದಲ್ಲಿ ಜಗದೊಡೆಯ ಶ್ರೀ ಗುರು ಬೋಳೊಡಿ ಬಸವೇಶ್ವರ ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಜರುಗಿತು.ಬ್ರಾಹ್ಮೀ

ದಿನಾಂಕ 14 ಮಾರ್ಚ್ 2024 ರಂದು ಏಕ ರಾಷ್ಟ್ರ, ಏಕ ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತು. 191

ಕೊಪ್ಪಳ : ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನ ಇದೆ ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕಲ್ಲೇಶ ಬಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಕೊಪ್ಪಳ: ನಗರದ ಕಿನ್ನಾಳ ರಸ್ತೆಯ ಶಾಂತಿ ನಿಕೇತನ ಶಾಲಾ ಆವರಣದಲ್ಲಿರುವ ಸೇಂಟ್ ಪಾಲ್ಸ್ ಕಾಲೇಜಿನಲ್ಲಿ ಇದೇ ಭಾನುವಾರ ಡಿ. 15 ರಂದು ಬೆಳಿಗ್ಗೆ 10. 30 ಗಂಟೆಗೆ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು

ರಾಜಕೀಯ ಮುತ್ಸದ್ದಿ ನಾಯಕ, ದಕ್ಷ ಜನಪರ ಆಡಳಿತಗಾರ, ಅಜಾತಶತ್ರು, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು ನಿಧನರಾದ ಸುದ್ದಿ ಬಹಳ ನೋವು ತಂದಿದೆ.ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ.ಪಕ್ಷ
Website Design and Development By ❤ Serverhug Web Solutions