
ಸಂಸ್ಕಾರದ ಬದುಕು
ಅಪ್ಪ ಹೇಳಿಕೊಟ್ಟ ಸಂಸ್ಕಾರಅಮ್ಮ ತೋರಿಸಿದ ಮಮಕಾರಗುರು ಬೋಧಿಸಿದ ವಿದ್ಯಾಸಾರಜೀವನ ಕಲಿಸಿದ ಅನುಭವ ಸಾರ ನಾನೇಕೆ ನಡುಗಲಿ ಬದುಕಿನ ಆಗು ಹೋಗುಗಳಿಗೆ, ನೊಂದಾಗ ಸಂತೈಸುವ ಹೆತ್ತವರು ಅಂಜಿದಾಗ ಬೆನ್ನು ತಟ್ಟುವ ಸಹೋದರರು ಎಡವಿದಾಗ ಕೈಹಿಡಿದ ಸ್ನೇಹಿತರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅಪ್ಪ ಹೇಳಿಕೊಟ್ಟ ಸಂಸ್ಕಾರಅಮ್ಮ ತೋರಿಸಿದ ಮಮಕಾರಗುರು ಬೋಧಿಸಿದ ವಿದ್ಯಾಸಾರಜೀವನ ಕಲಿಸಿದ ಅನುಭವ ಸಾರ ನಾನೇಕೆ ನಡುಗಲಿ ಬದುಕಿನ ಆಗು ಹೋಗುಗಳಿಗೆ, ನೊಂದಾಗ ಸಂತೈಸುವ ಹೆತ್ತವರು ಅಂಜಿದಾಗ ಬೆನ್ನು ತಟ್ಟುವ ಸಹೋದರರು ಎಡವಿದಾಗ ಕೈಹಿಡಿದ ಸ್ನೇಹಿತರು

ಕೊಪ್ಪಳವು ಜೈನರ ಪವಿತ್ರ ಕ್ಷೇತ್ರವಾಗಿತ್ತು, ಇಲ್ಲಿ ಸುಮಾರು ೭೭೭ ಜೈನ ಬಸದಿಗಳು ಇದ್ದವು. ವೈಧಿಕ ಸಂಪ್ರದಾಯದ ದೇವಸ್ಥಾನಗಳು, ಸುಂದರವಾಗಿ ನಿರ್ಮಿಸಿದ ಸೂಫಿ ಸಂತರ ಸಮಾದಿಗಳು ಇವೆ. ಇದರ ಜೊತೆಗೆ ಪುರಂದರ ದಾಸರು ಮತ್ತು ಶರಣರು

ಸಂಕ್ರಾಂತಿ ಹಬ್ಬ ಸಂಭ್ರಮದ ಹಬ್ಬಎಳ್ಳುಬೆಲ್ಲ ಸೇವಿಸಿ ಸಂತಸದಿ ಸವಿ ಮಾತನಾಡುತಕಹಿ ನೆನಪುಗಳ ಮರೆಯುತಸಿಹಿ ಕನಸುಗಳ ತೋರುವ ಹಬ್ಬ ಮನೆಯಂಗಳದಿ ನಗುತಿಹ ರಂಗೋಲಿತಳಿರು ತೋರಣದಿ ಸಿಂಗರಿಸುವ ಹಬ್ಬರೈತನು ಫಸಲಿಗೆ ಭಕ್ತಿಯಿಂದ ನಮಿಸಿಭೂತಾಯಿಯ ಸ್ಮರಣೆ ಮಾಡುವ ಹಬ್ಬ

ಮಕರ ಸಂಕ್ರಾಂತಿ ಮತ್ತೆ ಬಂತುಮನಕೆ ಸಡಗರ ಸಂತಸ ತಂತುಬಲಿತ ಧಾನ್ಯದ ಸುಗ್ಗಿ ಆಯಿತುರೈತರ ಬಾಳಿಗೆ ಖುಷಿ ತಂದಿತು. ಕಣವ ಸಾರಿಸಿ ಧಾನ್ಯಗಳ ಇರಿಸಿಎತ್ತು, ಬಂಡಿ,ನೇಗಿಲನು ಪೂಜಿಸಿನಲಿಯುತ ಹೊಸ ಬಟ್ಟೆಯ ಧರಿಸಿಬಂಧು ಬಾಂಧವರ ಮನೆಗೆ ಕರೆಸಿ.

ಹೆತ್ತವರು ಹೇಳಿಕೊಟ್ಟ ಸಂಸ್ಕಾರ ನನ್ನಲ್ಲಿರಲುನಾನೇಕೆ ಸಂಸ್ಕೃತಿ ಹೀನನಾಗುವೆಗುರುಗಳು ಬೋದಿಸಿದ ವಿಧ್ಯೆ ಮನದೊಳಿರಲುನಾನೇಕೆ ದಡ್ಡತನ ತೋರಿ ನಡೆಯುವೆ. ನೊಂದಾಗ ಸಂತೈಸುವ ಸೋದರಿ ಒಲವಿರಲುನಾನೇಕೆ ಅಂಜಿ ಅಳುಕಿ ಮರೆಯಾಗಲಿಎಡವಿದಾಗ ಹಿಡಿದು ಮೇಲೆತ್ತುವ ತಮ್ಮನಿರಲುನಾನೇಕೆ ಪರರ ಪ್ರೀತಿ ಬಯಸಿ

ಮಕರ ಸಂಕ್ರಾಂತಿ ಎಂಬ ಈ ಹಬ್ಬವು ಉಳಿದೆಲ್ಲಾ ಹಬ್ಬಗಳಿಗಿಂತ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಶ್ರೇಷ್ಠ ಹಬ್ಬವಾಗಿದೆ. ಯಾಕೆಂದರೆ ಇದನ್ನು ಆಚರಿಸುವುದರಲ್ಲಿ ಬಹುಮುಖ್ಯವಾಗಿ ರೈತರು ಸುಗ್ಗಿಯ ಹಬ್ಬವೆಂದು ಸಂಕ್ರಮಣದ ಕಾಲವನ್ನು ಸಂಭ್ರಮಿಸುತ್ತಿದ್ದಾರೆ. ಸುಗ್ಗಿ ಎಂದರೆ ವಿಪುಲವಾಗಿ ಬೆಳೆದದ್ದು

ಕೊಪ್ಪಳ/ಯಲಬುರ್ಗಾ: ಕರ್ನಾಟಕ ರಕ್ಷಣಾ ವೇದಿಕೆ ಸ್ವತಂತ್ರ ಬಣದ ಜಿಲ್ಲೆಯ ವಿವಿಧ ತಾಲೂಕುಗಳ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರಗಳನ್ನು ನೀಡಲಾಗಿದೆ, ತಾವುಗಳು ಗುರುತರವಾದ ಜವಬ್ದಾರಿಯನ್ನು ವಹಿಸಿಕೊಂಡು ಸಂಘಟನೆಯ ಎಲ್ಲಾ ರೀತಿಯ ಶಿಸ್ತುಬದ್ಧ ಸಿದ್ಧಾಂತಗಳಿಗೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಕೊಪ್ಪಳ ಇವರ ಸಹಯೋಗದೊಂದಿಗೆ ಆಯುರ್ವೇದ ಅರಿವು,ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಯೋಗಕ್ಷೇಮದಲ್ಲಿ

ಹೊಸ ವರ್ಷ ನಮಗೆ ಹೊಸ ಹರುಷ ತರಲೆಂದುಬಾಳಿನ ಕಷ್ಟ ಕಾರ್ಪಣ್ಯಗಳು ದೂರಾಗಲೆಂದುಬಾಳಲ್ಲಿ ಮುಖದಲ್ಲಿ ನಗು ಚೆಲ್ಲುತ್ತಿರಲಿ ಹಿಂದುನಾವೆಲ್ಲರೂ ಕಂಡಂತ ಕನಸು ನನಸಾಗಲೆಂದು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದುನಮ್ಮ ಬರಹವನ್ನು ಸಮಾಜ ಪಾಲಿಸಬೇಕೆಂದುಕವಿಯಂತೆ ಇನ್ನು ಮುಂದೆ

ಸಂಬಂಧಗಳ ಕೊಂಡಿಯ ಕಳಚಿಟ್ಟುಮಾನವೀಯ ಮೌಲ್ಯಗಳ ಬದಿಗಿಟ್ಟುಆಡಂಬರದ ಜೀವನವನ್ನು ತಲೆಗಿಟ್ಟುಸಾಗಿಹರು ಹಣಕ್ಕೆ ಪ್ರಾಧಾನ್ಯತೆ ಕೊಟ್ಟು. ಬೆಳೆದು ಬಂದ ದಾರಿಯನೆಲ್ಲಾ ಮರೆತುನಿಂತಲ್ಲೇ ಬಿಟ್ಟು ಹೋಗಿ ಕೊಟ್ಟ ಮಾತುಆಸೆ, ಆಕಾಂಕ್ಷೆಗಳಿಗೆ ಮನವ ಸೋತುಸಾಗಿಹರು ಕಾಸಿದ್ರೆ ಕೈಲಾಸ ಎಂದರಿತು. ನಿರ್ಗತಿಕರ
Website Design and Development By ❤ Serverhug Web Solutions