ನ್ಯಾನೋ ಕಥೆ:ಅನಾಥ
ಆತ ತನ್ನ ತಂದೆಯನ್ನು ವೃದ್ದಾಶ್ರಮಕ್ಕೆ ಸೇರಿಸಲು ಕರೆತಂದ.. ಅಲ್ಲಿನ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತಾಡುತ್ತಿರುವಾಗ, ಮುಖ್ಯಸ್ಥರು “ನಿಂಗೊಂದು ವಿಷ್ಯ ಗೊತ್ತಾ, ನಿನಗೆ ಎರಡು ವರ್ಷವಿದ್ದಾಗ ನಿನ್ನ ತಂದೆ ನಿನ್ನನ್ನು ಅನಾಥಾಶ್ರಮದಿಂದ ದತ್ತು ತೆಗೆದುಕೊಂಡರು…” ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಆತ ತನ್ನ ತಂದೆಯನ್ನು ವೃದ್ದಾಶ್ರಮಕ್ಕೆ ಸೇರಿಸಲು ಕರೆತಂದ.. ಅಲ್ಲಿನ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತಾಡುತ್ತಿರುವಾಗ, ಮುಖ್ಯಸ್ಥರು “ನಿಂಗೊಂದು ವಿಷ್ಯ ಗೊತ್ತಾ, ನಿನಗೆ ಎರಡು ವರ್ಷವಿದ್ದಾಗ ನಿನ್ನ ತಂದೆ ನಿನ್ನನ್ನು ಅನಾಥಾಶ್ರಮದಿಂದ ದತ್ತು ತೆಗೆದುಕೊಂಡರು…” ಎಂದು
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕು॥.ಸಾಯಿನಾಗೇಶ್ಕಂಚಿ ತಂದೆ ಚನ್ನಪ್ಪಕಂಚಿ ಇವರು 2023-24 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರಟಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ಕೊಪ್ಪಳ ಜಿಲ್ಲೆಗೆ
ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು ದಟ್ಟ ಹೊಗೆ ಆವರಿಸಿಕೊಂಡಿದೆ ಇದರಿಂದ ಜನ ಆತಂಕಕ್ಕೆ ಒಳಗಾಗಿದ್ದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ
ಕೊಪ್ಪಳ:ರಾಜ್ಯದಲ್ಲಿ ಕಳೆದ ವರ್ಷ ಬರ ಆವರಿಸಿದ ಹಿನ್ನೆಲೆಯಲ್ಲಿ ಸರ್ಕಾರ ಬರಗಾಲದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾವಣೆ ಮಾಡಿದ್ದು,ಬ್ಯಾಂಕ್ ಅಧಿಕಾರಿಗಳು ರೈತರ ಸಾಲಕ್ಕೆ ಬರ ಪರಿಹಾರದ ಹಣವನ್ನು ಕಡಿತಗೊಳಸಬಾರದು ರೈತರ ಖಾತೆಗೆ ಜಮಾವಣೆ ಮಾಡುವುದರ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿಯ ಭಕ್ತರು ಶುಕ್ರವಾರ ಹುಲಿಗೆಮ್ಮ ದೇವಿಯ ದರ್ಶನ ಪಡೆದುಕೊಂಡು ಮರಳಿ ತಮ್ಮ ಊರಿಗೆ ಬರುವ ಸಮಯದಲ್ಲಿ ಹೊಸಳ್ಳಿ ಹತ್ತಿರ ನಡೆದ ಖಾಸಗಿ ಬಸ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಶರಣು ಮತ್ತು ಮಾರುತಿ ಹಂಪಸದುರ್ಗ ಇಬ್ಬರೂ ವೃತ್ತಿಯಲ್ಲಿ ಫೋಟೋಗ್ರಾಫರ್ ಇದ್ದು ತಮ್ಮ ಕನ್ನಡ ಅಭಿಮಾನ ಆರ್.ಸಿ.ಬಿ.ಮೇಲಿನ ಅಭಿಮಾನಕ್ಕಾಗಿ ತಮ್ಮ ತಂಡ ಐಪಿಎಲ್ 2024ರಲ್ಲಿ ಬೆಂಗಳೂರು ಚೆನೈ
ಕೊಪ್ಪಳ:ಜಿಲ್ಲೆಯ ಕುಕನೂರ ತಾಲೂಕ ಭಟಪನಹಳ್ಳಿ ಗ್ರಾಮದಲ್ಲಿ ಶ್ರೀ ಭೀಮಾಂಬಿಕಾದೇವಿಯ ಮಠದಲ್ಲಿ 27ನೇ ವರ್ಷದ ಶ್ರೀ ಮಹಾಶಿವಶರಣೆ ಶ್ರೀ ಭೀಮಾಂಬಿಕಾದೇವಿಯ ಜಾತ್ರಾ ಮಹೋತ್ಸವ ಮತ್ತು ಪುರಾಣ ಮಹಾಮಂಗಲೋತ್ಸವ ಹಾಗೂ ೨೧ ಜೋಡಿ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ
ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಸ್ಥಳೀಯ ಸಂಸ್ಥಾನ ಹಿರೇಮಠದ ಷ.ಬ್ರ.ಸಿದ್ದರಾಮೇಶ್ವರ ಸ್ವಾಮೀಜಿ ಅವರ ೫೧ ನೇ ವಷ೯ದ ಹುಟ್ಟು ಹಬ್ಬದ ನಿಮಿತ್ಯ ಯಲಬುರ್ಗಾದ ಹಿರೇಮಠದಲ್ಲಿ ಶ್ರೀಗಳಿಗೆ ಬಾಲ್ಯದ ಎಸ್.ಎಸ್.ಎಲ್.ಸಿ ಸಹಪಾಠಿಗಳು ಭಕ್ತರು ಸನ್ಮಾನಿಸಿ ಗೌರವಿಸಿದರು.ಬಳಿಕ ಶ್ರೀಗಳಿಗೆ
ಕೊಪ್ಪಳ ಜಿಲ್ಲೆಯ ಗಂಗಾವತಿಯ ನಿರುಪಾದಿ ಭೋವಿ ಅವರು ಸಮಾಜ ಸೇವಕರು ಹಾಗೂ ವೃತ್ತಿಯಲ್ಲಿ ಗೃಹ ರಕ್ಷಕ ಹಾಗೂ ಪ್ರವಾಸೋದ್ಯಮ ಇಲಾಖೆಯಲ್ಲಿ ಪ್ರವಾಸಿ ಪೋಲೀಸ್ ಆಗಿ ಕಾರ್ಯನಿರ್ವಹಿಸುತ್ತಾ ಕೆಲ ಸಮಯವನ್ನು ಸಮಾಜದ ಜೊತೆಗೆ ಬೆರೆಯುತ್ತಾರೆ, ಚಾರಣಕ್ಕೆ
Website Design and Development By ❤ Serverhug Web Solutions