
ಭೂಮಿ ದೇವಿ ನಮೋಸ್ತುತೇ !
ಅನಾದಿಯಲ್ಲಿ ಈ ಬ್ರಹ್ಮಾ೦ಡ ಆದಿ ಮಾಯೆ ಜಗನ್ಮಾತೆ ಯಿಂದ ಸೃಷ್ಟಿ ಆಯಿತೆಂದು ಶ್ರೀ ದೇವಿ ಮಹಾತ್ಮೆಯಲ್ಲಿ ಹೇಳಲಾಗಿದೆ. ಆ ನಂಬಿಕೆಯನ್ನು ಪ್ರಸ್ತುತವಾಗಿಡಲು ಕರಾವಳಿ ಭಾಗದಲ್ಲಿ ಯಕ್ಷಗಾನ ಪುಣ್ಯ ಕಥಾ ಭಾಗದಿಂದ ಆಡಿ ತೋರಿಸಲಾಗುತ್ತದೆ. ಈಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅನಾದಿಯಲ್ಲಿ ಈ ಬ್ರಹ್ಮಾ೦ಡ ಆದಿ ಮಾಯೆ ಜಗನ್ಮಾತೆ ಯಿಂದ ಸೃಷ್ಟಿ ಆಯಿತೆಂದು ಶ್ರೀ ದೇವಿ ಮಹಾತ್ಮೆಯಲ್ಲಿ ಹೇಳಲಾಗಿದೆ. ಆ ನಂಬಿಕೆಯನ್ನು ಪ್ರಸ್ತುತವಾಗಿಡಲು ಕರಾವಳಿ ಭಾಗದಲ್ಲಿ ಯಕ್ಷಗಾನ ಪುಣ್ಯ ಕಥಾ ಭಾಗದಿಂದ ಆಡಿ ತೋರಿಸಲಾಗುತ್ತದೆ. ಈಗ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಶಾಲೆಯ ಆವರಣದಲ್ಲಿ ನಿರ್ಮಲ ತುಂಗಾ ಭದ್ರಾ ಅಭಿಯಾನ ರಥವನ್ನು ಸ್ವಾಗತಿಸಿ ಜಲ ಜಾಗೃತಿ ಹಾಗೂ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಪ್ರತಿಜ್ಞೆಯನ್ನು ಮಾಡಲಾಯಿತು. ಈ ವೇಳೆಯಲ್ಲಿ ಗ್ರಾಂ.ಪಂಚಾಯಿತಿ ಪಿಡಿಒ

ಕೊಪ್ಪಳ ನಗರದ ಪ್ರಮುಖ ಮಹಿಳಾ ಸಾಹಿತಿ, ಕವಿಯತ್ರಿ, ಸಾವಿತ್ರಿ ಮುಜಮದಾರ್ ಅವರ ಮುಜುಂದಾರ್ ಫೌಂಡೇಶನ್, ವತಿಯಿಂದ ,ಅವರ ನಿವಾಸದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಹಿತಿ ಎ.ಎಂ.ಮದರಿ ಅವರು ಬರೆದ ಆತ್ಮಕಥೆ ಗೊಂದಲಿಗ್ಯಾ ಪುಸ್ತಕದ ಅವಲೋಕನ

ಯಾರಿಗೇಳೋಣ ನಮ್ಮ ಪ್ರಾಬ್ಲಮ್ ! ನಾನೊಬ್ಬ ಬಡ ವಿದ್ಯಾರ್ಥಿಗಳಲ್ಲಿ ಒಬ್ಬ ಹಾಗಾಗಿ ನಾನು ಹಾಸ್ಟೆಲ್ ಅಲ್ಲಿ ಇದ್ದು ಓದುತ್ತಿದ್ದೇನೆ ನಮ್ಮ ಹಾಸ್ಟೆಲ್ ವಿದ್ಯಾರ್ಥಿಗಳನ್ನು ವಂಚಿಸುವವರು ಯಾರಾದ್ರೂ ಇದ್ರೆ ಅವರೇ ನಮಗೆ ಆಶ್ರಯ ನೀಡುವ ಇಲಾಖೆಯ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತೊಂಡಿಹಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ಬೆಳಗ್ಗೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಕಲ್ಲಪ್ಪ ದಿಂಡೂರು, ಮುದಿಲಿಂಗಪ್ಪ ಬಿಸರಳ್ಳಿ, ನಾಮಪತ್ರ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನದಿ. 22-12-2024 ರಂದು ಜರುಗಿದ ಆಡಳಿತ ಮಂಡಳಿ ನಿರ್ದೆಶಕರ ಚುನಾವಣೆ ನಡೆದು. ಇಂದು ದಿನಾಂಕ 04-01-2025 ರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಜರುಗಿ ಕಣದಲ್ಲಿ ಅಧ್ಯಕ್ಷ

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಿದ ದಿಟ್ಟ ಮಹಿಳೆ ಸಾವಿತ್ರಿಬಾಯಿಯವರ ಕೊಡುಗೆ ಅಪಾರ : ಕೆರಿಬಸಪ್ಪ ನಿಡಗುಂದಿ ಅಭಿಮತ ಕೊಪ್ಪಳ/ ಯಲಬುರ್ಗಾ :ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಜಯಂತಿ ನಿಮಿತ್ಯ

ಗುಂಡ್ಲುಪೇಟೆ: ಕರ್ನಾಟಕ ಕಾವಲು ಪಡೆಯ ವತಿಯಿಂದ ದಿನಾಂಕ 03/01/2025ರಂದು ಸಾವಿತ್ರಿ ಬಾಯಿಫುಲೆ ರವರ 194ನೇ ಜನ್ಮದಿನಾಚರಣೆ ಸ್ಮರಣೆ ಅಂಗವಾಗಿ ಗುಂಡ್ಲುಪೇಟೆ ಪಟ್ಟಣದ ಬಿ.ಇ.ಓ.ಕಛೇರಿಯ ಮುಂಭಾಗದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಗೌರವ ಸಲ್ಲಿಸಲಾಯಿತು.ಈ

ಕೊಪ್ಪಳ/ ಯಲಬುರ್ಗಾ : ಪಟ್ಟಣದಲ್ಲಿ ನೂತನ ಸರಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜ ಪ್ರಾರಂಭಿಸುವಂತೆ ವೈದ್ಯಕೀಯ ಸಚಿವರಿಗೆ ಶಾಸಕ ಬಸವರಾಜ ರಾಯರೆಡ್ಡಿ ಪತ್ರ ಬರೆದ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷ ಕಾಲೇಜ ಪ್ರಾರಂಭಕ್ಕೆ ವೈದ್ಯಕೀಯ ಶಿಕ್ಷಣ

ಬೆಂಗಳೂರು : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. ವರದಿ : ಕೊಡಕ್ಕಲ್ ಶಿವಪ್ರಸಾದ್,
Website Design and Development By ❤ Serverhug Web Solutions