
ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೋಳೊಡಿ ಬಸವೇಶ್ವರ ಶಿವಯೋಗಿ ಸಂಸ್ಥಾನ ಮಠ ಹೆಬ್ಬಾಳ ಗ್ರಾಮದಲ್ಲಿ ಜಗದೊಡೆಯ ಶ್ರೀ ಗುರು ಬೋಳೊಡಿ ಬಸವೇಶ್ವರ ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಜರುಗಿತು.ಬ್ರಾಹ್ಮೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಭೋಳೊಡಿ ಬಸವೇಶ್ವರ ಶಿವಯೋಗಿ ಸಂಸ್ಥಾನ ಮಠ ಹೆಬ್ಬಾಳ ಗ್ರಾಮದಲ್ಲಿ ಜಗದೊಡೆಯ ಶ್ರೀ ಗುರು ಬೋಳೊಡಿ ಬಸವೇಶ್ವರ ಶ್ರೀ ಕಂತೆ ಒಡೆಯ ಶಿವಯೋಗಿಗಳ ರಥೋತ್ಸವ ಕಾರ್ಯಕ್ರಮ ಜರುಗಿತು.ಬ್ರಾಹ್ಮೀ

ದಿನಾಂಕ 14 ಮಾರ್ಚ್ 2024 ರಂದು ಏಕ ರಾಷ್ಟ್ರ, ಏಕ ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತು. 191

ಕೊಪ್ಪಳ : ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನ ಇದೆ ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕಲ್ಲೇಶ ಬಿ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಕೊಪ್ಪಳ: ನಗರದ ಕಿನ್ನಾಳ ರಸ್ತೆಯ ಶಾಂತಿ ನಿಕೇತನ ಶಾಲಾ ಆವರಣದಲ್ಲಿರುವ ಸೇಂಟ್ ಪಾಲ್ಸ್ ಕಾಲೇಜಿನಲ್ಲಿ ಇದೇ ಭಾನುವಾರ ಡಿ. 15 ರಂದು ಬೆಳಿಗ್ಗೆ 10. 30 ಗಂಟೆಗೆ ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು

ರಾಜಕೀಯ ಮುತ್ಸದ್ದಿ ನಾಯಕ, ದಕ್ಷ ಜನಪರ ಆಡಳಿತಗಾರ, ಅಜಾತಶತ್ರು, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು ನಿಧನರಾದ ಸುದ್ದಿ ಬಹಳ ನೋವು ತಂದಿದೆ.ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ.ಪಕ್ಷ

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಚಿಕ್ಕಬಿಡನಾಳ ಗ್ರಾಮದ ವಿಸ್ತಾರ್ ಸಂಸ್ಥೆಯಲ್ಲಿ ಬಾಂಧವಿ ಡೇ ಹಬ್ಬವನ್ನು ಆಚರಿಸಲಾಯಿತು.ಮಕ್ಕಳಿಂದ ಕೋಲಾಟ, ಡ್ಯಾನ್ಸ್, ಡ್ರಮ್ ಸೆಟ್ ಹಾಡುಗಳ ಮೂಲಕ ಮೆರವಣಿಗೆ ಮಾಡಲಾಯಿತು ನಂತರ ವೇದಿಕೆ ಕಾರ್ಯಕ್ರಮದಲ್ಲಿ ಬಾಂಧವಿ ಕಿರು

ಕೊಪ್ಪಳ: ಕೌಶಲ್ಯಗಳು ಜೀವನಕ್ಕೆ ಬಹಳ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಅವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರದಂದು ಕಾಲೇಜಿನ

ಕೊಪ್ಪಳ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನಾನಾ ಬೇಡಿಕೆಗಾಗಿ ಹಕ್ಕೊತ್ತಾಯ ಮಂಡಿಸಲು ಡಿ.13ಕ್ಕೆ ಬೆಳಗಾವಿ ಚಲೋ ನಡೆಸಲಾಗುವುದು ಎಂದು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಅರಿವು ಕೇಂದ್ರ ಕ್ಯಾದಿಗುಪ್ಪದಲ್ಲಿ ದಿನಾಂಕ 06/12/2024 ರಂದು ನಡೆದ ಡಿಜಿಟಲ್ ಸಾಕ್ಷಾರತೆ ತರಬೇತಿಯನ್ನು ಸ್ವಸಹಾಯ ಸಂಘದ ಮಹಿಳಾ ಒಕ್ಕೂಟದ ಸದಸ್ಯರಿಗೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮ

ರಾಷ್ಟ್ರದ ಶ್ರೇಷ್ಠ ಪ್ರಗತಿಪರ ಚಿಂತಕರು,ವೈಜ್ಞಾನಿಕ ಪ್ರತಿಪಾದಕರು, ಆಧ್ಯಾತ್ಮ ಜೀವಿ, ರಾಜಕೀಯ ಮುತ್ಸದ್ದಿ, ಕಾನೂನು – ಆರ್ಥಿಕ ತಜ್ಞ, ಅಪ್ರತಿಮ ಸಂಶೋಧಕ, ನೇರ ನುಡಿಯ ಪತ್ರಕರ್ತ, ಚಿಂತನಶೀಲ ಸಾಹಿತಿ,ಅಪ್ರತಿಮ ರಾಷ್ಟ್ರೀಯವಾದಿ ಮತ್ತು ಅಗ್ರಮಾನ್ಯ ದೇಶಭಕ್ತ,ದೇಶಪ್ರೇಮಿಯಾಗಿತಮ್ಮನ್ನು ತಾವು
Website Design and Development By ❤ Serverhug Web Solutions