
ಆರೋಗ್ಯ ಭಾಗ್ಯ
ಮುಂಜಾನೆ ಇರಲಿ ಧ್ಯಾನ, ಯೋಗದಿನಚರಿ ಆಗಲಿ ಕಾಲ್ನಡಿಗೆಯ ಭಾಗಆರೋಗ್ಯಕರ ದೇಹವು ಆಗ ಸರಾಗಹತ್ತಿರ ಸುಳಿಯದು ಯಾವ ರೋಗ. ಹಸಿ ತರಕಾರಿ ಸೊಪ್ಪನ್ನು ನಿತ್ಯ ಬಳಸಿತುಪ್ಪ ಮೊಸರು ಬೆಣ್ಣೆ ಊಟದಿ ಇರಿಸಿಮಿಶ್ರ ಕಾಳುಗಳನ್ನು ಮೊಳಕೆ ಬರಿಸಿದಿನವೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಜಾನೆ ಇರಲಿ ಧ್ಯಾನ, ಯೋಗದಿನಚರಿ ಆಗಲಿ ಕಾಲ್ನಡಿಗೆಯ ಭಾಗಆರೋಗ್ಯಕರ ದೇಹವು ಆಗ ಸರಾಗಹತ್ತಿರ ಸುಳಿಯದು ಯಾವ ರೋಗ. ಹಸಿ ತರಕಾರಿ ಸೊಪ್ಪನ್ನು ನಿತ್ಯ ಬಳಸಿತುಪ್ಪ ಮೊಸರು ಬೆಣ್ಣೆ ಊಟದಿ ಇರಿಸಿಮಿಶ್ರ ಕಾಳುಗಳನ್ನು ಮೊಳಕೆ ಬರಿಸಿದಿನವೂ

ಅನುಕಂಪದ ಜೊತೆ ಅವಕಾಶವನ್ನೂ ನೀಡಿ,ಸಹಾನುಭೂತಿಯ ಜೊತೆ ಸದಾಶಯವೂ ಇರಲಿ,ಕರುಣೆಯ ಜೊತೆ ಸಹಕಾರವೂ ಇರಲಿ… ವಿಶ್ವ ಅಂಗವಿಕಲರ ದಿನಡಿಸೆಂಬರ್ 3 2024 ರ ಘೋಷಣೆ….” ಸಮಗ್ರ ಮತ್ತು ಸುಸ್ತಿರ ಅಭಿವೃದ್ಧಿಗಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ…”

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ 14 ವರ್ಷ ಕಾಲ ಢಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿದ ಕವಿತಾ ಶಿಕ್ಷಕಿ ಅವರಿಗೆ ಹೃದಯ ಸ್ಪರ್ಶ ಬೀಳ್ಕೊಡುಗೆ ಕಾರ್ಯಕ್ರಮ ಜರುಗಿತು. ಈ

“ನೀನು ಹೇಳಿದಂತೆ ನೆನ್ನೆ ರಾತ್ರಿ ಊಟದಲ್ಲಿ ಅದನ್ನು ಬೆರೆಸಿ ತಿನಿಸಿದೆ. 20 ದಿನಗಳ ನಂತರ ನನ್ನ ಗಂಡ ಸತ್ತೋಗ್ತಾನ? ನೀನು ನನ್ನವನಾಗತಿಯ ಕರಿಯ? “ಅಸತಿಯೊಬ್ಬಳ ಈ ಪ್ರಶ್ನೆಗೆ ಕರಿಯ-“ಇಲ್ಲ ಸತ್ತಹೋಗಲ್ಲ. ಯಾಕೆ ಅಂತ ಇನ್ಮುಂದೆ
ಮುರಳಿಯ ಕ್ಷಣಿಕ ಸುಖಕ್ಕಾಗಿ ಆಕರ್ಷಿತಳಾಗಿ ಭಾರತಿ ಆ ದಿನ ಎಲ್ಲವನ್ನೂ ಮರೆತು ಕಣ್ಣಿದ್ದರೂ ಕುರುಡಾಗಿದ್ದಳು.ಸಿನಿಮಾ, ಪಾರ್ಕು, ಪಾರ್ಟಿ…. ಅಂತ ಮನಸ್ಸು ಬಂದ ಕಡೆ ತಿರುಗುತ್ತಾ ಮುರಳಿ ಜೊತೆ ಎಂಜಾಯ್ ಮಾಡಲಾರಂಭಿಸಿದಳು ಭಾರತಿ.ಕಳ್ಳ ಬೆಕ್ಕು ಕಣ್ಣು

ಕೊಪ್ಪಳ: ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿಗಳಾದ ಪ್ರೊ.ಅಲ್ಲಮಪ್ರಭು ಬೆಟ್ಟದೂರು ಅವರಿಗೆ ಸನ್ಮಾನ,ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಮಾರಂಭ. ಕೊಪ್ಪಳ: ತಿರುಳ್ಗನ್ನಡ ನಾಡಿನ

ಕೊಪ್ಪಳ: ಬಡಜನರು ಮತ್ತು ಕೆಲವರ್ಗದವರು ಜೀವನದಲ್ಲಿ ಮುಂದೆ ಬರಲು ಸಂವಿಧಾನ ಕಾರಣವಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿ ಅವರು ತಿಳಿಸಿದರು.ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರದಂದು ರಾಜ್ಯಶಾಸ್ತ್ರ ವಿಭಾಗದಿಂದ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ದೇವಲ ಮಹರ್ಷಿ ಸಾಂಸ್ಕೃತಿಕ ಭವನದಲ್ಲಿ ನ 26ರಂದು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ದೋಟಿಹಾಳ ಹಾಗೂ ಕೇಸೂರು ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನೂತನ

ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು. ಐಶ್ವರ್ಯ ಸರಪಳಿ ಗುಂಡು ಎಸೆತದ ಸ್ಪರ್ಧೆಯಲ್ಲಿ ೨೫.೨೩ಮೀಟರ್ ದೂರ ಎಸೆದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ೨೦೨೪-೨೫ನೇ ಸಾಲಿನ ದಿನಾಂಕ ೨೦/೧೧/೨೦೨೪
Website Design and Development By ❤ Serverhug Web Solutions