ಇಹಕೂ…ಪರಕೂ…ನೀನೇ…..
ಜೀವಗಳ ಬೆಸೆಯುವಬಂಧದಿ ಅರಳಿದ ಸುಂದರಸ್ವರವು ನೀ… ನಲಿವಿನಲೂನೋವಿನಲೂಜೊತೆಯಾದೆ ನೀ… ಬದುಕಿನ ಆ ಭೇಟಿಯಲ್ಲಿಭಾಗಿ ನಾ ನಿನ್ನೊಂದಿಗೆ..ನನ್ನೊಂದಿಗೆ ನೀ… ಇಹಕೂ ನೀನೇಪರಕೂ ನೀನೇಸ್ವರದ ಒಲವಿಗೆ ನೀ… -ಡಾ.ಲೋಹಿತೇಶ್ವರಿ ಎಸ್ ಪಿ ,ಚಳ್ಳಕೆರೆ
ಜೀವಗಳ ಬೆಸೆಯುವಬಂಧದಿ ಅರಳಿದ ಸುಂದರಸ್ವರವು ನೀ… ನಲಿವಿನಲೂನೋವಿನಲೂಜೊತೆಯಾದೆ ನೀ… ಬದುಕಿನ ಆ ಭೇಟಿಯಲ್ಲಿಭಾಗಿ ನಾ ನಿನ್ನೊಂದಿಗೆ..ನನ್ನೊಂದಿಗೆ ನೀ… ಇಹಕೂ ನೀನೇಪರಕೂ ನೀನೇಸ್ವರದ ಒಲವಿಗೆ ನೀ… -ಡಾ.ಲೋಹಿತೇಶ್ವರಿ ಎಸ್ ಪಿ ,ಚಳ್ಳಕೆರೆ
ಬೈಕ್ ವೀಲಿಂಗ್,ಬೈಕ್ ಸ್ಟ್ಯಾಂಡ್ ಇತ್ತೀಚಿನ ಯುವಕರಲ್ಲಿ ಇದು ಹೆಚ್ಚುತ್ತಾ ಹೋಗುತ್ತಿದೆ.ಮೀಸೆ ಚಿಗುರದ ವಯಸ್ಸಿನಲ್ಲಿ ಹದಿಹರೆಯದ ವಿದ್ಯಾರ್ಥಿಗಳು ತಮ್ಮ ಮನಸ್ಸು ಇಚ್ಛೆಗೆ ಬಂದಂತೆ ಹೈವೇ ರೋಡ್ಗಳಲ್ಲಿ, ಹೆಣ್ಣು ಮಕ್ಕಳು ಇರುವ ಕಾಲೇಜು ಸ್ಥಳಗಳಲ್ಲಿ, ಅದರಲ್ಲೂ ರಸ್ತೆಯಲ್ಲಿ
ನೂಲ ಹುಣ್ಣಿಮೆಯ ಪವಿತ್ರವಾದ ವಿಶೇಷ ದಿನಅಣ್ಣ-ತಂಗಿ ,ಅಕ್ಕ-ತಮ್ಮರು ಭೇಟಿಯಾಗುವ ಕ್ಷಣಸಹೋದರಿಯರ ಕಷ್ಟ ಕಾರ್ಪಣ್ಯಗಳು ನೆನಪಾಗದ ದಿನಮನದ ಭಾವನೆಗೆ ಜೀವ ತುಂಬುವ ರಕ್ಷಾ ಬಂಧನ ಕಟ್ಟುವ ರಾಖಿ ಚಿನ್ನದ್ದಾದರೇನು ಬೆಳ್ಳಿಯದ್ದಾದರೇನುಪ್ರೀತಿ ವಾತ್ಸಲ್ಯ ತುಂಬಿರುವ ನೂಲುದಾರ ಹೆಚ್ಚಲ್ಲವೇನುತವರಿಗೆ
ಜೀವನದಲ್ಲಿ ಮೊದಲ ಗುರು ಜನ್ಮದಾತೆ,ನಂತರ ಅಕ್ಷರ ಕಲಿಸಿಕೊಟ್ಟ ಗುರುಮಾತೆ ರಾಗಬದ್ಧವಾಗಿ ಕಲಿಸಿಕೊಡುವ ಅಕ್ಷರಕ್ಕೆ ನೀವೇ ಸರಸ್ವತಿ,ಸಾಲು ಸಾಲು ಪದಗಳ ಜೋಡಣೆ ಮಾಡಿಸಿ, ಬರವಣಿಗೆ ಕಲಿಸಿಕೊಟ್ಟ ಗುರು ಮಾತೆಜ್ಞಾನ ಜ್ಯೋತಿಯನ್ನು ಬೆಳಗಿಸಿ ಅಂಧಕಾರವನ್ನು ದೂರ ಮಾಡಿದ
ಕಠಿಣ ಪರಿಶ್ರಮದಿಂದ ಉಜ್ವಲ ಭವಿಷ್ಯ ಮತ್ತು ಉನ್ನತ ಜೀವನ ಸಾಧ್ಯ ಎಂದು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ಹೇಳಿದರು. ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನಲ್ಲಿ ಶನಿವಾರದಂದು ವಿಜ್ಞಾನ ವಿಭಾಗದಿಂದ ಹಮ್ಮಿಕೊಂಡಿದ್ದ ಸೈನ್ಸ್ ಪಾರ್ಟಿ-2023-24
ಕೊಪ್ಪಳ/ಕಾರಟಗಿ: ಕಳೆದ ನಾಲ್ಕು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪುರಸಭೆ ಸದಸ್ಯ ರಾಮಣ್ಣನವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ 78ನೇ ಸ್ವತಂತ್ರೋತ್ಸವವನ್ನು ಆಚರಣೆ ಮಾಡಲಾಯಿತು. ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೈತರ ಮಕ್ಕಳಿಗೆ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಮುಂದೆ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತ ಮತ್ತು ಬಯಲು ರಂಗ ಮಂದಿರದ ಸುತ್ತ ಮುತ್ತ ,ಭಾರೀ ಗಾತ್ರದ ವಾಹನಗಳಾದ ಲಾರಿ,ಜೆಸಿಬಿ
ಕೊಪ್ಪಳ: ತಾಲೂಕಿನ ಗಬ್ಬೂರು ಗ್ರಾಮದ ಅಂಗನವಾಡಿ ಶಾಲೆಯಲ್ಲಿ ಮಕ್ಕಳೊಂದಿಗೆ ಸದವರಿಂದ 78ನೆಯ ಸ್ವತಂತ್ರೋತ್ಸವವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಿದರು ನಂತರ ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ಪಾರ್ವತಿ ಮಾತನಾಡಿ ಭಾರತವು ಪ್ರತಿ ವರ್ಷ ಆಗಸ್ಟ್ 15
ಎಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು. ಕೊಪ್ಪಳ:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು 78ನೇ ಸ್ವಾತಂತ್ರ ದಿನಾಚರಣೆಯ
Website Design and Development By ❤ Serverhug Web Solutions