
2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ ಮಾಡಿ 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ವೇಳೆಯಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ ಮಾಡಿ 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ವೇಳೆಯಲ್ಲಿ
ಒಂದು ಎರಡುಮನೆಗೆ ಹೊರಡುಎರಡು ಮೂರುಓದಲು ತಯಾರುಮೂರು ನಾಲ್ಕುಗಣಿತದ ಲೆಕ್ಕ ಹಾಕುನಾಲ್ಕು ಐದುಕನ್ನಡ ಓದುಐದು ಆರುಇಂಗ್ಲಿಷ್ ಬರೆ ಜೋರುಆರು ಏಳುಹಿಂದಿ ಕಂಠಪಾಠ ಹೇಳುಏಳು ಎಂಟುಇರಲಿ ಸಮಾಜದ ನಂಟುಎಂಟು ಒಂಭತ್ತುವಿಜ್ಞಾನ ನಿಮಗೆಷ್ಟು ಗೊತ್ತುಒಂಭತ್ತು ಹತ್ತು ಹೀಗಿತ್ತುನಿತ್ಯ ಶಾಲೆಯ

ಕೊಪ್ಪಳ:ರಾಷ್ಟ್ರೀಯ ಸೇವಾ ಯೋಜನೆಯು ಮಹಾತ್ಮಾ ಗಾಂಧೀಜಿಯವರ ಸರ್ವೋದಯ ಸಿದ್ದಾಂತಕ್ಕೆ ಸಂಬಂಧಿಸಿದೆ. ಇದು ಗಾಂಧೀಜಿಯವರ ಕನಸಿನ ಕೂಸಗಿತ್ತು ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿಯವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆ ವತಿಯಿಂದ ಉಚಿತ ಹೊಲಿಗೆ ತರಬೇತಿ ನೀಡುತ್ತಿದ್ದು, 2023- 24 ನೇ ಸಾಲಿನ ತರಬೇತಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಿ ಬೀಳ್ಕೊಡುವ

ಕೊಪ್ಪಳ/ಕನಕಗಿರಿ: ಮಳೆಗಾಲ ಮುಗಿಯುತ್ತಾ ಬಂದಿದ್ದು, ಕನಕಗಿರಿ ತಾಲೂಕಿನ ಕೆರೆ ತುಂಬಿಸುವಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ

ಕೊಪ್ಪಳ:ನೀವು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ನೋಡಿರುತ್ತೀರಿ.ಈ ಬಸ್ ಸಹ ದೂರದಿಂದ ನಿಮಗೆ ಹಾಗೇ ಕಾಣುವದು ಆದರೆ ಇದು ಕೊಪ್ಪಳ ರೆಡ್ ಕ್ರಾಸ್ ಘಟಕದ ಬಸ್.ಕೊಪ್ಪಳ ರೆಡ್ ಕ್ರಾಸ್ ಘಟಕ ರಾಜ್ಯದಲ್ಲಿಯೇ ೫-೬ ವರ್ಷಗಳಿಂದ ಹೆಚ್ಚಿನ

ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ

ಕೊಪ್ಪಳ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಏಡ್ಸ್ ಪ್ರೀವೆನ್ಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗೆಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ

“ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)” ಹೆಸರಿನಲ್ಲಿ ರಾಜ್ಯ ಮಟ್ಟದ ಸಂಘಟನೆ ನೋಂದಣಿ ಪೂರ್ಣಗೊಂಡಿದ್ದು ಸಂಘಟನೆಯ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದೆ.ಈಗಾಗಲೇ ಸಂಘಟನೆಗಳಲ್ಲಿ ಅನುಭವ ಇರುವ ಹಾಗೂ ಹೊಸದಾಗಿ ಸಮಾಜ ಸೇವೆಯೊಂದಿಗೆ ಆರ್ಥಿಕವಾಗಿ ಕೂಡಾ
೧. ವಿಪರ್ಯಾಸ.ನಾವು ಭಾರತೀಯರಾದೆವುನಾವು ಕನ್ನಡಿಗರಾದೆವು,ನಾವು ಸಹಸ್ರಾರು ಜಾತಿಯಜನರೂ ಆದೆವು,ಮಾನವೀಯಮನಸ್ಸುಳ್ಳ ಮನುಷ್ಯರುಮಾತ್ರ ನಾವಾಗಲಿಲ್ಲ! ೨.ನಿಶ್ಯಕ್ತಿ. ಹೆಣ್ಣ ಕಣ್ಣೀರಿಗೆಅದೆಂತಹ ಶಕ್ತಿ,ಎಂತಹ ಬಲಶಾಲಿಗಂಡೂ ಆಗ ನಿಶ್ಯಕ್ತಿ! -ಶಿವಪ್ರಸಾದ್ ಹಾದಿಮನಿ,ಕನ್ನಡ ಉಪನ್ಯಾಸಕರು.ಕೊಪ್ಪಳ.
Website Design and Development By ❤ Serverhug Web Solutions