
ಲತಾ ಮಂಗೇಶ್ಕರ್ ಅವರ ಕೊನೆಯ ಮಾತುಗಳು
ಈ ಜಗತ್ತಿನಲ್ಲಿ ಸಾವಿಗಿಂತ ಸತ್ಯವಿಲ್ಲ,ನನ್ನ ಗ್ಯಾರೇಜ್ನಲ್ಲಿ ವಿಶ್ವದ ಅತ್ಯಂತ ದುಬಾರಿ ಬ್ರಾಂಡ್ ಕಾರು ನಿಂತಿದೆ. ಆದರೆ, ನಾನು ಗಾಲಿಕುರ್ಚಿಗೆ ಸೀಮಿತನಾಗಿದ್ದೆ! ಈ ಪ್ರಪಂಚದಲ್ಲಿರುವ ಎಲ್ಲಾ ವಿವಿಧ ವಿನ್ಯಾಸಗಳು ಮತ್ತು ಬಣ್ಣಗಳು, ದುಬಾರಿ ಬಟ್ಟೆಗಳು, ದುಬಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಈ ಜಗತ್ತಿನಲ್ಲಿ ಸಾವಿಗಿಂತ ಸತ್ಯವಿಲ್ಲ,ನನ್ನ ಗ್ಯಾರೇಜ್ನಲ್ಲಿ ವಿಶ್ವದ ಅತ್ಯಂತ ದುಬಾರಿ ಬ್ರಾಂಡ್ ಕಾರು ನಿಂತಿದೆ. ಆದರೆ, ನಾನು ಗಾಲಿಕುರ್ಚಿಗೆ ಸೀಮಿತನಾಗಿದ್ದೆ! ಈ ಪ್ರಪಂಚದಲ್ಲಿರುವ ಎಲ್ಲಾ ವಿವಿಧ ವಿನ್ಯಾಸಗಳು ಮತ್ತು ಬಣ್ಣಗಳು, ದುಬಾರಿ ಬಟ್ಟೆಗಳು, ದುಬಾರಿ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸ್ವತಂತ್ರ ಯೋಧರ ನಾಡು ಕೋಗನೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಾರ್ವಜನಿಕ ಮಹಿಳಾ ಶೌಚಾಲಯ ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿಲ್ಲದ ಕಾರಣ ಪಂಚಾಯಿತಿ ಸಿಬ್ಬಂದಿ

ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸದರಿ ಕಾರ್ಯಕ್ರಮದ ಆಯೋಜಕರು ಹಾಗೂ ಕ್ರೀಡಾ ವಿಭಾಗದ ಮುಖ್ಯಸ್ಥರಾದಂತಹ ಡಾ. ಪ್ರದೀಪ್

ಜಗತ್ತಿಗೆ ಬೆಳಕು ನೀಡುವ ಸೂರ್ಯಉದಯಿಸಿದ ಕ್ಷಣದಿಂದಬಗೆದಷ್ಟು ಕರುಣೆಯಿಂದನೀಡುವ ಅಕ್ಷಯಪಾತ್ರೆನೀನು ನಮ್ಮ ಪ್ರಕೃತಿಮಾತೆ . ಮನಸೆಳೆವ ಹಸಿರು, ಬೆಟ್ಟಗುಡ್ಡ,ಹರಿವ ನೀರಿನ ಜುಳುಜುಳು ನಿನಾದನವಿಲುಗಳ ನರ್ತನ, ದುಂಬಿಗಳ ಝೇಂಕಾರಚಿತ್ತಾಕರ್ಷಕ ಪಕ್ಷಿಗಳ ಕಲರವಎಲ್ಲ ನೀಡುವ ನೀನು ಮಾನವ ಕುಲಕೆ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಗಣೇಶನ ಹಬ್ಬ ಪ್ರಯುಕ್ತ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ಗ್ರಾಮದಲ್ಲಿ ಯುವಕರು ಮಾಡುವ ಯುವಕರಿಗೆ ಶಾಂತಿಯುತವಾಗಿ ಗಣೇಶನ ಹಬ್ಬ ಆಚರಣೆ ಮಾಡಬೇಕೆಂದು,ಇಲಾಖೆ ಅಧಿಕಾರಿಗಳಾದ ಎಸ್ ಐ

ಕೊಪ್ಪಳ:ಕುಳುವ ಮಹಾಸಂಘ (ರಿ.) ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನಗರದ ಪ್ರವಾಸಿ ಮಂದಿರದಲ್ಲಿ ಕುಳುವ ಮಹಾಸಭಾ(ರಿ.) ಕೊಪ್ಪಳ ಕೊಡುವ ಮಹಾಸಭಾದ ಪದಾಧಿಕಾರಿಗಳು ಸಭೆಯನ್ನು ಸೇರಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರನ್ನು

ಕೊಪ್ಪಳ/ಕಾರಟಗಿ :ಕೋಲಾರದ ಯುವ ನಟ ಸಂದೇಶ ನಟಿಸಿರುವ “ದರೂಲರ್ಸ್” ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪದ್ಮಾವತಿ ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನಗೊಳ್ಳುತ್ತಿದೆ. ಬಡ ದಲಿತ ಹೆಣ್ಣಿಗಾದ ಮೋಸ, ಜಾತಿಯ ಶೋಷಣೆಯನ್ನು ಎಳೆ

ಕೊಪ್ಪಳ: ಶ್ರದ್ದೆಯಿಂದ ಅಭ್ಯಾಸ ಮಾಡಿದರೆ ಜೀವನ ಯಶಸ್ವಿ ಸಾಧ್ಯವೆಂದು ಇರಕಲ್ಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರಯ್ಯ ಅಬ್ಬಿಗೇರಿ ಮಠ ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾದೇವಿ ಮಠ, ಶ್ರೀ ದುರ್ಗಾದೇವಿ ದೇವಸ್ಥಾನ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮುಂದೆ ಇರುವ ಕೆರೆ ತುಂಬಿದ ಪ್ರಯುಕ್ತ ಗ್ರಾಮದ ರೈತರು, ಗುರುಹಿರಿಯರು, ಪೂಜ್ಯರು, ಗ್ರಾಮ

ಮನೆಯಲ್ಲಿದ್ದ ಬೆಣ್ಣೆ ಕದ್ದಿಹ ಗೋಪಾಲನು.ಅಷ್ಟ ಮಹಿಳೆಯರ ಮನವ ಗೆದ್ದಿಹನು.ತನ್ನ ಕೊಳಲ ದನಿಯಿಂದ ಗೋವುಗಳನ್ನ ಕರೆದವನು.ಬಲರಾಮ ಮತ್ತು ಸುಭದ್ರೆಯ ಸಹೋದರನು. ಕೃಷ್ಣಾಷ್ಟಮಿಯಂದು ಮಥುರದಲ್ಲಿ ಜನಿಸಿದವನು.ವಾಸುದೇವ ಮತ್ತು ದೇವಕಿ ಮಗನು.ಎಂಟನೇ ಮಗುವಾಗಿ ಜನಿಸಿಹನುತನ್ನ ಮಾವನಾದ ಕಂಸನ ಸಾವಿಗೆ
Website Design and Development By ❤ Serverhug Web Solutions