
ಜಿಲ್ಲಾ ವರದಿಗಾರರಾಗಿ ನೇಮಕ:ಅಭಿನಂದನೆಗಳು
ಕರುನಾಡ ಕಂದ ಪತ್ರಿಕೆಯವಿಜಯಪುರ ಜಿಲ್ಲೆಯಜಿಲ್ಲಾ ವರದಿಗಾರರಾಗಿಶ್ರೀ ಮಲಕಣ್ಣ.ಸಿ.ಮಳಗೇದಇವರು ನೇಮಕರಾಗಿರುತ್ತಾರೆ.ಇವರಿಗೆ ಕರುನಾಡ ಕಂದ ಪತ್ರಿಕೆ ಸಂಬಂಧಿಸಿದಂತೆ ಸ್ಥಳೀಯ ಸುದ್ದಿ ಹಾಗೂ ಜಾಹೀರಾತುಗಳನ್ನು ನೀಡುವ ಮೂಲಕ ಸಹಕರಿಸಬೇಕೆಂದು ಕೋರುತ್ತೇವೆ.-ಸಂಪಾದಕರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರುನಾಡ ಕಂದ ಪತ್ರಿಕೆಯವಿಜಯಪುರ ಜಿಲ್ಲೆಯಜಿಲ್ಲಾ ವರದಿಗಾರರಾಗಿಶ್ರೀ ಮಲಕಣ್ಣ.ಸಿ.ಮಳಗೇದಇವರು ನೇಮಕರಾಗಿರುತ್ತಾರೆ.ಇವರಿಗೆ ಕರುನಾಡ ಕಂದ ಪತ್ರಿಕೆ ಸಂಬಂಧಿಸಿದಂತೆ ಸ್ಥಳೀಯ ಸುದ್ದಿ ಹಾಗೂ ಜಾಹೀರಾತುಗಳನ್ನು ನೀಡುವ ಮೂಲಕ ಸಹಕರಿಸಬೇಕೆಂದು ಕೋರುತ್ತೇವೆ.-ಸಂಪಾದಕರು.

ಈ ಗುರುತಿನ ಚೀಟಿ ಹೊಂದಿರುವ ಶ್ರೀ ಬಸವರಾಜ ಬಳಿಗಾರ ಇವರು ಕರುನಾಡ ಕಂದ ಜನ ಜಾಗೃತಿ ವೇದಿಕೆ. (ರಿ). ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶರಣಬಸವೇಶ್ವರ ಕಲ್ಯಾಣ ಪಂಟಪದಲ್ಲಿ “ಸಾಫಲ್ಯ ಬದುಕಿನ ಸಂದೇಶಗಳು”ಪುಸ್ತಕ ಲೋಕಾರ್ಪಣೆ ಹಾಗೂ ಗ್ರಾಮದ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜರುಗಿತು.ತಾಲೂಕಿನ ಡಣಾಪೂರ ಗ್ರಾಮದಲ್ಲಿ ಬಸವ ಭಾರತಿ ಸಮುದಾಯ

ಚಿಕ್ಕವನಾಗಿದ್ದಾಗಪ್ರಪಂಚ ನೋಡಿಎಲ್ಲರೂ ನನ್ನವರೆಂದುಸಂತೋಷದಿಂದನಗು ನಗುತ್ತಿದ್ದೆ,ವಯಸ್ಸಾದಂತೆಸಮಾಜದ ಎಲ್ಲರೂಆಸ್ತಿ,ಅಂತಸ್ತು, ಸ್ವಾರ್ಥಗಳಬೇಲಿ ಹಾಕಿಕೊಂಡಿದ್ದ ನೋಡಿವಿಷಾದದ ನಗು ನಗಲಾರಂಭಿಸಿದೆಅದೇಕೋ ಏನೋಇನ್ನೂ ನಗು ನಿಲ್ಲಿಸಲಾಗಿಲ್ಲ,ನಂಗೊಂದು ಹೆದರಿಕೆನಾನೂ ಸಹ ನಗೆ ನಿಲ್ಲಿಸದಲಾಫಿಂಗ್ ಬುದ್ಧಆಗಿ ಬಿಡುತ್ತೇನೋ ಅಂತ… -ಡಾ.ಭೇರ್ಯ ರಾಮಕುಮಾರ್ ,ಮೈಸೂರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ ಮಾಡಿ 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ವೇಳೆಯಲ್ಲಿ
ಒಂದು ಎರಡುಮನೆಗೆ ಹೊರಡುಎರಡು ಮೂರುಓದಲು ತಯಾರುಮೂರು ನಾಲ್ಕುಗಣಿತದ ಲೆಕ್ಕ ಹಾಕುನಾಲ್ಕು ಐದುಕನ್ನಡ ಓದುಐದು ಆರುಇಂಗ್ಲಿಷ್ ಬರೆ ಜೋರುಆರು ಏಳುಹಿಂದಿ ಕಂಠಪಾಠ ಹೇಳುಏಳು ಎಂಟುಇರಲಿ ಸಮಾಜದ ನಂಟುಎಂಟು ಒಂಭತ್ತುವಿಜ್ಞಾನ ನಿಮಗೆಷ್ಟು ಗೊತ್ತುಒಂಭತ್ತು ಹತ್ತು ಹೀಗಿತ್ತುನಿತ್ಯ ಶಾಲೆಯ

ಕೊಪ್ಪಳ:ರಾಷ್ಟ್ರೀಯ ಸೇವಾ ಯೋಜನೆಯು ಮಹಾತ್ಮಾ ಗಾಂಧೀಜಿಯವರ ಸರ್ವೋದಯ ಸಿದ್ದಾಂತಕ್ಕೆ ಸಂಬಂಧಿಸಿದೆ. ಇದು ಗಾಂಧೀಜಿಯವರ ಕನಸಿನ ಕೂಸಗಿತ್ತು ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಲಮಾಣಿಯವರು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆ ವತಿಯಿಂದ ಉಚಿತ ಹೊಲಿಗೆ ತರಬೇತಿ ನೀಡುತ್ತಿದ್ದು, 2023- 24 ನೇ ಸಾಲಿನ ತರಬೇತಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಿ ಬೀಳ್ಕೊಡುವ

ಕೊಪ್ಪಳ/ಕನಕಗಿರಿ: ಮಳೆಗಾಲ ಮುಗಿಯುತ್ತಾ ಬಂದಿದ್ದು, ಕನಕಗಿರಿ ತಾಲೂಕಿನ ಕೆರೆ ತುಂಬಿಸುವಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಭಾಗೀಯ ಅಧ್ಯಕ್ಷ ಪಂಪಣ್ಣ ನಾಯಕ

ಕೊಪ್ಪಳ:ನೀವು ಕೆ.ಎಸ್.ಆರ್.ಟಿ.ಸಿ ಬಸ್ ಗಳನ್ನು ನೋಡಿರುತ್ತೀರಿ.ಈ ಬಸ್ ಸಹ ದೂರದಿಂದ ನಿಮಗೆ ಹಾಗೇ ಕಾಣುವದು ಆದರೆ ಇದು ಕೊಪ್ಪಳ ರೆಡ್ ಕ್ರಾಸ್ ಘಟಕದ ಬಸ್.ಕೊಪ್ಪಳ ರೆಡ್ ಕ್ರಾಸ್ ಘಟಕ ರಾಜ್ಯದಲ್ಲಿಯೇ ೫-೬ ವರ್ಷಗಳಿಂದ ಹೆಚ್ಚಿನ
Website Design and Development By ❤ Serverhug Web Solutions