
ತುಂಗಭದ್ರಗೆ ಬಾಗಿನ ಅರ್ಪಣೆ
ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಂಗಭದ್ರಾ ಆಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಣೆ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಬೋಸರಾಜ್, ಕೊಪ್ಪಳ ಜಿಲ್ಲಾ ಉಸ್ತುವಾರಿ

ಕೊಪ್ಪಳ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಏಡ್ಸ್ ಪ್ರೀವೆನ್ಸ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗೆಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ

“ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)” ಹೆಸರಿನಲ್ಲಿ ರಾಜ್ಯ ಮಟ್ಟದ ಸಂಘಟನೆ ನೋಂದಣಿ ಪೂರ್ಣಗೊಂಡಿದ್ದು ಸಂಘಟನೆಯ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದೆ.ಈಗಾಗಲೇ ಸಂಘಟನೆಗಳಲ್ಲಿ ಅನುಭವ ಇರುವ ಹಾಗೂ ಹೊಸದಾಗಿ ಸಮಾಜ ಸೇವೆಯೊಂದಿಗೆ ಆರ್ಥಿಕವಾಗಿ ಕೂಡಾ
೧. ವಿಪರ್ಯಾಸ.ನಾವು ಭಾರತೀಯರಾದೆವುನಾವು ಕನ್ನಡಿಗರಾದೆವು,ನಾವು ಸಹಸ್ರಾರು ಜಾತಿಯಜನರೂ ಆದೆವು,ಮಾನವೀಯಮನಸ್ಸುಳ್ಳ ಮನುಷ್ಯರುಮಾತ್ರ ನಾವಾಗಲಿಲ್ಲ! ೨.ನಿಶ್ಯಕ್ತಿ. ಹೆಣ್ಣ ಕಣ್ಣೀರಿಗೆಅದೆಂತಹ ಶಕ್ತಿ,ಎಂತಹ ಬಲಶಾಲಿಗಂಡೂ ಆಗ ನಿಶ್ಯಕ್ತಿ! -ಶಿವಪ್ರಸಾದ್ ಹಾದಿಮನಿ,ಕನ್ನಡ ಉಪನ್ಯಾಸಕರು.ಕೊಪ್ಪಳ.

ಗಂಗಾವತಿ : ಸೆಪ್ಟೆಂಬರ್- 20 ರಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ರಾಜ್ಯ ಜನ ಸಂಗ್ರಾಮ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ ಲಕ್ಷ್ಮೀಪತಿ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷರಾದ ದೇವರಾಜ್ ಜಂತಕಲ್ ಇವರ ಅಧ್ಯಕ್ಷತೆಯಲ್ಲಿ

ಕೊಪ್ಪಳ/ಯಲಬುರ್ಗಾ: ದಿನಾಂಕ :17.09.2024ಮಂಗಳವಾರ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ನಿನ್ನೆ ಯಲಬುರ್ಗಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಸವರಾಜ ಉಳ್ಳಾಗಡ್ಡಿ, ಶಿವನಗೌಡ ದಾನರಡ್ಡಿ, ಶರಣಪ್ಪಗಾಂಜಿ, ಬಿ .ಎo.ಶಿರೂರು ವಕೀಲರು,ಈಶ್ವರ ಆಟ ಮಾಲಗಿ,

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದಲ್ಲಿ ಶ್ರೀ ಗುರು ಯೋಗಾನಂದ ಪುಣ್ಯಾಶ್ರಮದ ರಥೋತ್ಸವವು ಸೋಮವಾರ ವಿಜೃಂಭಣೆಯಿಂದ ಜರುಗಿತು. ರಥೋತ್ಸವಕ್ಕೆ ಚಾಲನೆ ನೀಡಿದ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಶಿವಾಚಾರ್ಯರು ಆಶೀರ್ವಚನಗೈದು ಕರಮುಡಿಯಲ್ಲಿ

ಕಲ್ಯಾಣ ಕರ್ನಾಟಕ ಕಲ್ಯಾಣೋತ್ಸವ:ಅಖಂಡ ಭಾರತಕ್ಕೆ ವಿಲೀನವಾದ ಹೈದರಾಬಾದ್ ಸಂಸ್ಥಾನ ಭಾರತ, ಆ ಹೆಸರೇ ಅತ್ಯಂತ ಅದ್ಭುತ, ಮೈನವಿರೇಳಿಸುವ ಆ ಶಬ್ದದ ಝೇಂಕಾರದಲ್ಲಿ ಅನನ್ಯವಾದ ಸಾಂಸ್ಕೃತಿಕ ಮೌಲ್ಯಗಳು, ಕ್ಷಾತ್ರ ತೇಜಸ್ಸಿನ ರೋಮಾಂಚಕಾರಿ ಘಟನೆಗಳು ಸಾಲು ಸಾಲಾಗಿವೆ.

ವಂಚಕ ಕಂಪನಿಗಳ ವಿರುದ್ಧ ಧರಣಿ ಸತ್ಯಾಗ್ರಹ ಕೊಪ್ಪಳ: ನಗರದ ಜಿಲ್ಲಾಡಳಿತ ಭವನದ ಮುಂದೆ ವಿವಿಧ ಕಂಪನಿಗಳಿಂದ ವಂಚನೆಗೊಳಗಾದ ಗ್ರಾಹಕರ ವತಿಯಿಂದ ಧರಣಿ ಸತ್ಯಾಗ್ರಹ ೧೫ ದಿನದಿಂದ ಸಾಗಿಬಂದಿದೆ ,ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಎಸ್.ಡಿ.ಎಂ.ಸಿ

ಕೊಪ್ಪಳ: ಐತಿಹಾಸಿಕ ಮಾನವ ಸರಪಳಿಯಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಚಾರ್ಯರಾದ ಡಾ. ಗಣಪತಿ ಲಮಾಣಿ, ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಗವಿಸಿದ್ದಪ್ಪ ಮುತ್ತಳ, ಶ್ರೀ ವಿಠೋಬ ಎಸ್, ಡಾ. ಹುಲಿಗೆಮ್ಮ
Website Design and Development By ❤ Serverhug Web Solutions