
ಮ್ಯಾರಥಾನ್ ನಲ್ಲಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆ
ಕೊಪ್ಪಳ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ ಜನ ಸಬಲೀಕರಣ ಮತ್ತು ಕ್ರೀಡಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ :ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ ಜನ ಸಬಲೀಕರಣ ಮತ್ತು ಕ್ರೀಡಾ

ಕೊಪ್ಪಳ/ಯಲಬುರ್ಗಾ:ಸಾರ್ವಜನಿಕರಿಗೆ ವಂಚನೆ ಮಾಡಿದ ಕಂಪನಿಗಳಾದ ಗ್ರೀನ್ ಬಡ್ಸ್, ಪರ್ಲ್ಸ್, ಸಮೃದ್ದಿ ಜೀವನ, ವ್ಹಿತ್ರಿ, ಗುರುಟೀಕ್ ಹಿಗೇ ವಿವಿಧ ಕಂಪನಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು, ಹರಾಜು ಪ್ರಕ್ರಿಯೆ ನಡೆಸಿ ಗ್ರಾಹಕರಿಗೆ ಹಣ ಪಾವತಿಸಬೇಕು ಎಂದು ನಾವೆಲ್ಲರೂ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ಜ್ಞಾನ ಮಿತ್ರ ಟ್ಯೂಷನ್ ಕ್ಲಾಸಸ್ ವತಿಯಿಂದ ಏಳು ದಿನದ ಯೋಗ ಸಪ್ತಾಹ ಶಿಬಿರಹಮ್ಮಿಕೊಳ್ಳಲಾಗಿತ್ತು. ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ

ಕೊಪ್ಪಳ:ಮಂಡಲಮರಿ ಗುಡ್ಡವನ್ನು “ತೋಳ ಸಂರಕ್ಷಣೆ ಧಾಮ ಎಂದು ಘೋಷಣೆ” ಮಾಡಿ ಅವಸಾನ ಅಂಚಿನಲ್ಲಿರುವ ವನ್ಯ ಜೀವಿಗಳನ್ನು ರಕ್ಷಣೆ ಮಾಡಿ ತೋಳ ಸಂರಕ್ಷಣಾ ಧಾಮ ಘೋಷಣೆ ಮಾಡಲು ಸಿದ್ದತೆ ಮಾಡಿರುವ ಎಲ್ಲಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೊಳಿಸಬೇಕೆಂದು

ಕುಷ್ಟಗಿ:2024 25ನೇ ಸಾಲಿನ ದೋಟಿಹಾಳ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಗಳು ಶ್ರೀ ಶಶಿಧರ ಸ್ವಾಮಿ ವಿದ್ಯಾನಿಕೇತನ ಮುದೇನೂರ್ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದವು .ಇದರಲ್ಲಿ ಸರಕಾರಿ ಪ್ರೌಢಶಾಲೆಯ ಬಾಲಕರ ವಿಭಾಗದ ಕ್ರೀಡೆಯಲ್ಲಿ ಕೋಕೋ ಪ್ರಥಮ ವಾಲಿಬಾಲ್

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಪತಿಯನ್ನು ಗ್ರಾಮದ ಹಿರಿಯರು ಹಾಗೂ ಯುವ ಮುಖಂಡರು ಶಾಲಾ ಮಕ್ಕಳು ಶಿಕ್ಷಕರು. ಡೊಳ್ಳು, ಒಡವು ಹೇಳುವ ಮೂಲಕ, ಬಹಳ ಸಂಭ್ರಮದಿಂದ
ಬದುಕ ಬಂಡಿಯ ನೂಕುತ್ತಸಾಗಿರುವ ನಾವು,ಉಂಡಿರುವೆವು ಸಹಸ್ರಾರುನೋವು-ನಲಿವು.ಕಷ್ಟಗಳು ನಮಗೇನುಹೊಸದಲ್ಲ, ಗೆಳೆಯ,ಅವುಗಳನೇ ಹಾಸಿ,ಹೊದ್ದವರುನೋವಿನಲ್ಲಿ, ಮಿಂದೆದ್ದವರು, ನೋವೇ ಬರಲಿ,ನಗುವೇ ಇರಲಿಎರಡನ್ನೂ ಸಮನಾಗಿ ಕಂಡವರು ನಾವು,ಬದುಕಿರುವ ತನಕಅನುಭವಿಸಲೇ ಬೇಕಲ್ಲ,ಬೇಂದ್ರೆ ಹೇಳಿಲ್ಲವೇ,“ಬಡ ನೂರು ವರುಷಾನ,ಹರುಷಾದಿ ಕಳೆಯೋಣ”ಜೀವನದಿ ನೋಯಬೇಕು,ಬೇಯಬೇಕು,ಆಗಲೇಸಾರ್ಥಕ ಬದುಕು.ನೊಂದವನೆಂದು,ನೀಕಳೆಗುಂದಬೇಡ, ಸಮಾಧಾನಕ್ಕಿಂತ ದೊಡ್ಡಬಹುಮಾನ

ಕೊಪ್ಪಳ/ಕುಷ್ಟಗಿ: ಸೆಪ್ಟೆಂಬರ್ ಐದು,ಇದು ಶಿಕ್ಷಣ ತಜ್ಞ, ರಾಜಕೀಯ ಮುತ್ಸದ್ದಿ, ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ ಜನ್ಮದಿನ, ಅವರು ತಮ್ಮ ಜನ್ಮದಿನವನ್ನು ಶಿಕ್ಷಕ ಬಂಧುಗಳಿಗೆ ಅರ್ಪಿಸಿ, ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿರಿ ಎಂದು ಹೇಳಿದ್ದರು ಅಂದಿನಿಂದ ಪ್ರತೀ ವರ್ಷ

ಗಂಗಾವತಿ :ಗಾಂಧೀಜಿಯವರ ಸರ್ಕಲ್ ನಿಂದ ಸಿಬಿಎಸ್ ಸರ್ಕಲ್ ವರೆಗೆ ಅಂಗಡಿ ಮುಗ್ಗಟ್ಟುಗಳ ಮುಂದೆ ನೆಟ್ಟಿರುವ ಗಿಡಗಳ ಚಂಡಕಡಿತ , ವಿದ್ಯುತ್ ಸಂಪರ್ಕಕ್ಕೆ ದಕ್ಕೆಯಾಗುವ ಕಾರಣ ಗಿಡಗಳನ್ನು ಕತ್ತರಿಸಲಾಗಿದೆ. ನನಗೆ ಬಹಳ ದುಃಖವೆನಿಸಿತು ಆ ಮಾರ್ಗದಲ್ಲಿ
ಪತ್ರ ನಿಮ್ಮದು ಒತ್ತಾಯದ ಸಹಿ ನನ್ನದುಬರೆದಿದ್ದಲ್ಲ ಬರೆಸಿದ್ದು ನನಗೂ ಸಾವುಂಟುಅನಾದಿ ಕಾಲ ಅಂಗೈಯಲ್ಲಿ ಸಾಕಿದೆಬೇಕಾದಷ್ಟು, ಸಾಕು ಎನ್ನುವಷ್ಟು ನೀಡಿದೆಮಿಕ್ಕಿ ಕಕ್ಕುವಷ್ಟು ಬಾಚಿ ಕೊಟ್ಟೆಪಾಪ…ನಿಮ್ಮಿಂದ ಸಿಕ್ಕಿದ್ದು ದುಷ್ಟ ದುರುಳ ದ್ರೋಹಿ ಪಟ್ಟ. ಅನನ್ಯ ಅಗಾಧ ಸಂಪತ್ತು
Website Design and Development By ❤ Serverhug Web Solutions