
ಸರಕಾರಿ ಶಾಲೆಯ ಶಿಕ್ಷಕರ ಬೆಂಗಳೂರು ಚಲೋ
ಮಕ್ಕಳ ಕಡ್ಡಾಯ ಶಿಕ್ಷಣ ಕಾಯ್ದೆಯ ಉಲ್ಲಂಘನೆ:ಇಲಾಖಾಧಿಕಾರಿಗಳು ಹಾಗೂ ಶಿಕ್ಷಣ ಮಂತ್ರಿಗಳು ಮೌನ ಯಾಕೆ? ಶರಣಬಸಪ್ಪ ದಾನಕೈ ರಾಜ್ಯ ನಿರ್ದೇಶಕ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ(ರಿ.) ಕೊಪ್ಪಳ:ಆಗಸ್ಟ್ 12
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಕ್ಕಳ ಕಡ್ಡಾಯ ಶಿಕ್ಷಣ ಕಾಯ್ದೆಯ ಉಲ್ಲಂಘನೆ:ಇಲಾಖಾಧಿಕಾರಿಗಳು ಹಾಗೂ ಶಿಕ್ಷಣ ಮಂತ್ರಿಗಳು ಮೌನ ಯಾಕೆ? ಶರಣಬಸಪ್ಪ ದಾನಕೈ ರಾಜ್ಯ ನಿರ್ದೇಶಕ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ(ರಿ.) ಕೊಪ್ಪಳ:ಆಗಸ್ಟ್ 12

ಕೊಪ್ಪಳ:ಗಮನವಿಟ್ಟು ಅಲಿಸಬೇಕು ಆಗ ಮಾತ್ರ ಕಲಿಯುವುದಕ್ಕೆ ಸಾಧ್ಯವೆಂದು ಇರಾಕಲಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಂಕರಯ್ಯ ಅಬ್ಬಿಗೇರಿ ಮಠ ಹೇಳಿದರು.ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಶನಿವಾರದಂದು ಸರಕಾರಿ ಪ್ರಥಮ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರಕಾರಿ ಪದವಿ ಪೂರ್ವಕಾಲೇಜ (ಜೂನಿಯರ್ ಕಾಲೇಜ) ಆವರಣದಲ್ಲಿ ಜರುಗಿದ ಸರಕಾರಿ ಪ್ರೌಢ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ವೈಯಕ್ತಿಕ ಕ್ರೀಡೆಯಲ್ಲಿ ಸರಕಾರಿ ಪ್ರೌಢ ಶಾಲೆ ಡಣಾಪೂರಿನ ಸಂತೋಷ್ ಕೋಟೆ ತಂದೆ

ಕೊಪ್ಪಳ: ಆನ್ಲೈನ್ ಲ್ಲಿ ಬಹಳ ವಂಚನೆಗಳು ಆಗುತ್ತಿವೆ. ಆದ್ದರಿಂದ ನೀವು ಜಾಗೃತಿಯಿಂದ ಇರಬೇಕೆಂದು ಗದಗಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹಾಂತೇಶ್ ಮಧೋಳ್ ಹೇಳಿದರು. ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ

ಕೊಪ್ಪಳ:ವಿದ್ಯಾರ್ಥಿಗಳು ಕಾಲೇಜು ಕಲಿಕೆಯ ಹಂತದಲ್ಲಿಯೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಏಕೆಂದರೆ ಪೇಟೆಯಲ್ಲಿ ಖರೀದಿಸಲಾಗದ ನೆಮ್ಮದಿ ಅದರಲ್ಲಿ ದೊರೆಯುತ್ತದೆ ಎಂದು ಉಪನ್ಯಾಸಕ ಸಂತೋಷ ನಾಯಕ ಹೇಳಿದರು. ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕುರುಮಯ್ಯ ಮತ್ತು ಅಂಕುಶ ದೊಡ್ಡಿ ಕಾದಂಬರಿಯಲ್ಲಿ ಸ್ತ್ರೀ ಶೋಷಣೆಯ ನೆಲೆಗಳು.ಡಾ.ಮುಮ್ತಾಜ್ ಬೇಗಂ ಅವರಮಾರ್ಮಿಕ ಮಾತುಗಳು ಕೊಪ್ಪಳ:ಮಹಿಳಾ ಪದವೀ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ

ಕೊಪ್ಪಳ:ಯಶಸ್ವಿ ಎಂದರೆ ಜೀವನದಲ್ಲಿ ಅಂದುಕೊಂಡಿರುವುದನ್ನು ಸಾಧನೆ ಮಾಡುವುದು ಯಶಸ್ವಿ. ನಾವು ಶ್ರಮ ಪಟ್ಟಾಗ ಮಾತ್ರ ನಾವು ಜೀವನದಲ್ಲಿ ಮುಂದೆ ಬರುವುದಕ್ಕೆ ಸಾಧ್ಯ. ಜೀವನದಲ್ಲಿ ಯಶಸ್ವಿ ಆಗಬೇಕಾದರೆ ಶಿಸ್ತು, ಕಠಿಣ ಪರಿಶ್ರಮ ಮತ್ತು ತಾಳ್ಮೆ ಬಹಳ

“ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ಹಬ್ಬ “ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಬಂಡಿಹಾಳ ಗ್ರಾಮದಲ್ಲಿ ಸೋದರಿಯರು, ಮುದ್ದು ಮಕ್ಕಳು, ನಾಗದೇವತೆಗೆ “ನಮ್ ಪಾಲ್ ನಿಮ್ ಪಾಲ್ ಸರಿ ಪಾಲ್” ಹೇಳುವುದರ ಮೂಲಕ ನಾಗದೇವತೆಗೆ

ಕೊಪ್ಪಳ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರ ಮುಂಭಾಗದ ಆವರಣದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯು,ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಶರಣಬಸಪ್ಪ ಕೆ.ದಾನಕೈ

ಕೊಪ್ಪಳ:ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸಲು ಕೊಪ್ಪಳ ಗ್ರಾಮೀಣ ಸಿಪಿಐ ಸುರೇಶ ಡಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.ತಾಲೂಕಿನ ಓಜನಹಳ್ಳಿ ಗ್ರಾಮದ ಮಾರುತೇಶ ದೇವಾಲಯದ ಆವರಣದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು
Website Design and Development By ❤ Serverhug Web Solutions